ETV Bharat / state

ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪಗೆ ಸಂಪುಟ ದರ್ಜೆಯ ಸ್ಥಾನಮಾನ

ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

author img

By

Published : Oct 16, 2021, 11:43 PM IST

cabinet-minister-status-for-ravi-kushalappa
ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪಗೆ ಸಂಪುಟ ದರ್ಜೆಯ ಸ್ಥಾನಮಾನ

ಬೆಂಗಳೂರು : ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ರವಿ ಕುಶಾಲಪ್ಪ ಅವರು ಈಗಾಗಲೇ ಹಲವು ತಿಂಗಳುಗಳಿಂದ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಬಳಿಕ ಮತ್ತೊಬ್ಬ ಕೊಡಗಿನ ನಾಯಕನಿಗೆ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ಸಿಕ್ಕಂತಾಗಿದೆ.

ರವಿ ಕುಶಾಲಪ್ಪಗೆ ಸಂಪುಟ ದಜೆರ್ಯ ಸಚಿವ ಸ್ಥಾನಮಾನ ನೀಡಿ ಇಂದು ಆದೇಶಿಸಲಾಗಿದೆ. ಈ ಬಗ್ಗೆ ಕುಶಾಲಪ್ಪ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಸಮರ್ಥ ನಾಯಕರಿಲ್ಲದ ಬಿಜೆಪಿಯಲ್ಲಿ ಮರಿ ಪುಡಾರಿಗಳೆಲ್ಲ ನಾನೇ ಸಿಎಂ ಎನ್ನುತ್ತಿದ್ದಾರೆ : ಕಾಂಗ್ರೆಸ್ ಆರೋಪ

ಬೆಂಗಳೂರು : ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ರವಿ ಕುಶಾಲಪ್ಪ ಅವರು ಈಗಾಗಲೇ ಹಲವು ತಿಂಗಳುಗಳಿಂದ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಬಳಿಕ ಮತ್ತೊಬ್ಬ ಕೊಡಗಿನ ನಾಯಕನಿಗೆ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ಸಿಕ್ಕಂತಾಗಿದೆ.

ರವಿ ಕುಶಾಲಪ್ಪಗೆ ಸಂಪುಟ ದಜೆರ್ಯ ಸಚಿವ ಸ್ಥಾನಮಾನ ನೀಡಿ ಇಂದು ಆದೇಶಿಸಲಾಗಿದೆ. ಈ ಬಗ್ಗೆ ಕುಶಾಲಪ್ಪ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಸಮರ್ಥ ನಾಯಕರಿಲ್ಲದ ಬಿಜೆಪಿಯಲ್ಲಿ ಮರಿ ಪುಡಾರಿಗಳೆಲ್ಲ ನಾನೇ ಸಿಎಂ ಎನ್ನುತ್ತಿದ್ದಾರೆ : ಕಾಂಗ್ರೆಸ್ ಆರೋಪ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.