ETV Bharat / state

ಸಿಎಂ ಜೊತೆಗಿನ ಚರ್ಚೆ ವೇಳೆ ಸಚಿವ ಸ್ಥಾನವನ್ನೇ ಕೇಳಲಿಲ್ಲವಂತೆ ಎಸ್. ಟಿ. ಸೋಮಶೇಖರ್!

author img

By

Published : Dec 12, 2019, 7:58 PM IST

ಉಪಚುನಾವಣೆ ಮುಗಿದು ಜಯ ಗಳಿಸಿದ್ದಾಗಿದೆ. ಇಷ್ಟೊತ್ತಿಗಾಗಲೇ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದ್ರೆ ಸಿಎಂ ಯಾವ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿಲ್ಲ ಎಂದು ಶಾಸಕ ಎಸ್​​. ಟಿ. ಸೋಮಶೇಖರ್​ ಹೇಳಿದ್ದಾರೆ.

S.T.Somashekar
ಎಸ್.ಟಿ.ಸೋಮಶೇಖರ್ ಹೇಳೀಕೆ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಏನು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲವೆಂದು ನೂತನ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನಂತೂ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ. ಜೊತೆಗೆ ಇದೇ ಖಾತೆ ಬೇಕಂತಲೂ ಒತ್ತಾಯಿಸಿಲ್ಲ. ಅದೆಲ್ಲವನ್ನು ಸಿಎಂ ನಿರ್ಧಾರ ಮಾಡ್ತಾರೆ ಎಂದರು.

ಎಸ್.ಟಿ. ಸೋಮಶೇಖರ್ ಹೇಳಿಕೆ

ನಾಳೆ ಮಧ್ಯಾಹ್ನ12.30ಕ್ಕೆ ಶಾಸಕರಾಗಿ ಪ್ರಮಾಣವಚನ ತೆಗೆದುಕೊಳ್ಳಬೇಕು. ಅದಕ್ಕಾಗಿ ಇಂದು ಸ್ಪೀಕರ್ ಭೇಟಿ ಮಾಡಿ ವಿಚಾರಿಸಲು ಬಂದಿದ್ದೇವೆ. ನಾಳಿನ ಪ್ರಮಾಣ‌ವಚನ ಬಗ್ಗೆ ಸ್ಪೀಕರ್ ಏನು ತೀರ್ಮಾನ ಮಾಡ್ತಾರೋ ನೋಡೋಣ ಎಂದು ಶಾಸಕ ಸೋಮಶೇಖರ್​ ತಿಳಿಸಿದ್ರು.

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಏನು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲವೆಂದು ನೂತನ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನಂತೂ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ. ಜೊತೆಗೆ ಇದೇ ಖಾತೆ ಬೇಕಂತಲೂ ಒತ್ತಾಯಿಸಿಲ್ಲ. ಅದೆಲ್ಲವನ್ನು ಸಿಎಂ ನಿರ್ಧಾರ ಮಾಡ್ತಾರೆ ಎಂದರು.

ಎಸ್.ಟಿ. ಸೋಮಶೇಖರ್ ಹೇಳಿಕೆ

ನಾಳೆ ಮಧ್ಯಾಹ್ನ12.30ಕ್ಕೆ ಶಾಸಕರಾಗಿ ಪ್ರಮಾಣವಚನ ತೆಗೆದುಕೊಳ್ಳಬೇಕು. ಅದಕ್ಕಾಗಿ ಇಂದು ಸ್ಪೀಕರ್ ಭೇಟಿ ಮಾಡಿ ವಿಚಾರಿಸಲು ಬಂದಿದ್ದೇವೆ. ನಾಳಿನ ಪ್ರಮಾಣ‌ವಚನ ಬಗ್ಗೆ ಸ್ಪೀಕರ್ ಏನು ತೀರ್ಮಾನ ಮಾಡ್ತಾರೋ ನೋಡೋಣ ಎಂದು ಶಾಸಕ ಸೋಮಶೇಖರ್​ ತಿಳಿಸಿದ್ರು.

Intro:Body:KN_BNG_06_STSOMASHEKAR_BYTE_SCRIPT_720195

ಇಷ್ಟೊತ್ತಿಗಾಗಲೇ ಸಂಪುಟ ವಿಸ್ತರಣೆ ಆಗಬೇಕಾಗಿತ್ತು: ಎಸ್.ಟಿ.ಸೋಮಶೇಖರ್

ಬೆಂಗಳೂರು: ಇಷ್ಟೊತ್ತಿಗಾಗಲೇ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ ಸಿಎಂ ಯಡಿಯೂರಪ್ಪ ಈ ಬಗ್ಗೆ ಏನು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನಂತು ಇದೇ ಸಚಿವ ಸ್ಥಾನ ಕೊಡಿ ಎಂದು ಕೇಳಿಲ್ಲ. ಜೊತೆಗೆ ಇದೇ ಖಾತೆ ಬೇಕು ಎಂದು ಕೂಡ ಕೇಳಿಲ್ಲ. ನಮಗೆ ಸಚಿವ ಸ್ಥಾನ ಕೊಡುವುದರ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ. ಸಂಪುಟ ರಚನೆ ಬಗ್ಗೆ ಸಿಎಂ ಬಿಎಸ್ ವೈ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು.

ನಾಳೆ ಮಧ್ಯಾಹ್ನ12.30ಕ್ಕೆ ಶಾಸಕರಾಗಿ ಪ್ರಮಾಣ ವಚನ ತೆಗೆದುಕೊಳ್ಳಬೇಕು. ಅದಕ್ಕಾಗಿ ಈ ಬಗ್ಗೆ ವಿಚಾರಿಸಲು ಬಂದಿದ್ದೇವೆ. ಸ್ಪೀಕರ್ ಭೇಟಿ ಮಾಡಿ ವಿಚಾರಿಸಲು ಬಂದಿದ್ದೇವೆ. ನಾಳಿನ ಪ್ರಮಾಣ‌ ವಚನ ಬಗ್ಗೆ ಸ್ಪೀಕರ್ ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದು ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.