ETV Bharat / state

ಪೌರ ಸಂಸ್ಥೆ, ಕೃಷಿಮಾರುಕಟ್ಟೆಗಳ ನಾಮನಿರ್ದೇಶನ ಸದಸ್ಯರ ನೇಮಕ ರದ್ದು - agricultural market members

ರಾಜ್ಯದ ಎಲ್ಲ ನಗರಸಭೆ, ಪುರಸಭೆ , ಪಟ್ಟಣ ಪಂಚಾಯತಿಗಳ ಹಾಗು ಕೃಷಿ ಉತ್ಪನ್ನ ಮಾರುಕಟ್ಟೆಗಳ ನಾಮನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ.

ಸರ್ಕಾರ
author img

By

Published : Aug 2, 2019, 9:08 AM IST

ಬೆಂಗಳೂರು : ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾಮಕರಣಗೊಂಡ, ಪೌರ ಸಂಸ್ಥೆ, ಕೃಷಿಮಾರುಕಟ್ಟೆಗಳ ಸದಸ್ಯರ ನೇಮಕಾತಿ ರದ್ದುಪಡಿಸುವ ಪರ್ವವನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ.

Cancellation nomination of agricultural market members
ನಾಮನಿರ್ದೇಶನ ಸದಸ್ಯರ ನೇಮಕ ರದ್ದು

ಕಳೆದ ಎರಡು ಮೂರು ದಿನಗಳಿಂದ ಪ್ರತಿ ದಿನ ಒಂದಲ್ಲಾ ಒಂದು ಇಲಾಖೆಯ ನೇಮಕಾತಿ ರದ್ದುಪಡಿಸುತ್ತಲೇ ಇದೆ. ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 15 ಅಕಾಡಮಿಗಳು ಹಾಗು ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರ ನೇಮಕವನ್ನ ರದ್ದುಪಡಿಸಿದೆ. ಇದಕ್ಕು ಮುಂಚೆ ರಾಜ್ಯದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು , ನಿರ್ದೇಶಕರ ನೇಮಕಾತಿ ರದ್ದುಮಾಡಿ ಆದೇಶ ಹೊರಡಿಸಲಾಗಿತ್ತು.

Cancellation nomination of agricultural market members
ನಾಮನಿರ್ದೇಶನ ಸದಸ್ಯರ ನೇಮಕ ರದ್ದು

ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಹಿಂದಿನ ಮೈತ್ರಿ ಸರ್ಕಾರ ನಾಮಕರಣ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ನಿರ್ದೇಶಕರ ನಾಮಕರಣವನ್ನು ಸಹಕಾರ ಇಲಾಖೆ ಮುಖ್ಯಮಂತ್ರಿ ಯಡಿಯೂರಪ್ಪನವರ ಆದೇಶದ ಮೇರೆಗೆ ರದ್ದುಪಡಿಸಿಲಾಗಿದೆ.

ಬೆಂಗಳೂರು : ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾಮಕರಣಗೊಂಡ, ಪೌರ ಸಂಸ್ಥೆ, ಕೃಷಿಮಾರುಕಟ್ಟೆಗಳ ಸದಸ್ಯರ ನೇಮಕಾತಿ ರದ್ದುಪಡಿಸುವ ಪರ್ವವನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ.

Cancellation nomination of agricultural market members
ನಾಮನಿರ್ದೇಶನ ಸದಸ್ಯರ ನೇಮಕ ರದ್ದು

ಕಳೆದ ಎರಡು ಮೂರು ದಿನಗಳಿಂದ ಪ್ರತಿ ದಿನ ಒಂದಲ್ಲಾ ಒಂದು ಇಲಾಖೆಯ ನೇಮಕಾತಿ ರದ್ದುಪಡಿಸುತ್ತಲೇ ಇದೆ. ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 15 ಅಕಾಡಮಿಗಳು ಹಾಗು ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರ ನೇಮಕವನ್ನ ರದ್ದುಪಡಿಸಿದೆ. ಇದಕ್ಕು ಮುಂಚೆ ರಾಜ್ಯದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು , ನಿರ್ದೇಶಕರ ನೇಮಕಾತಿ ರದ್ದುಮಾಡಿ ಆದೇಶ ಹೊರಡಿಸಲಾಗಿತ್ತು.

Cancellation nomination of agricultural market members
ನಾಮನಿರ್ದೇಶನ ಸದಸ್ಯರ ನೇಮಕ ರದ್ದು

ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಹಿಂದಿನ ಮೈತ್ರಿ ಸರ್ಕಾರ ನಾಮಕರಣ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ನಿರ್ದೇಶಕರ ನಾಮಕರಣವನ್ನು ಸಹಕಾರ ಇಲಾಖೆ ಮುಖ್ಯಮಂತ್ರಿ ಯಡಿಯೂರಪ್ಪನವರ ಆದೇಶದ ಮೇರೆಗೆ ರದ್ದುಪಡಿಸಿಲಾಗಿದೆ.

Intro:ಪೌರ ಸಂಸ್ಥೆ, ಕೃಷಿಮಾರುಕಟ್ಟೆಗಳ ನಾಮನಿರ್ದೇಶನ ಸದಸ್ಯರ ನೇಮಕ ರದ್ದು ಬೆಂಗಳೂರು : ರಾಜ್ಯದ ಎಲ್ಲ ನಗರಸಭೆ, ಪುರಸಭೆ , ಪಟ್ಟಣ ಪಂಚಾಯತಿಗಳ ಹಾಗು ಕೃಷಿ ಉತ್ಪನ್ನ ಮಾರುಕಟ್ಟೆಗಳ ನಾಮನಿರ್ದೇಶಿತ ಸದಸ್ಯರ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ರದ್ದುಪಡಿಸಿದೆ. ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಾಮಕರಣಗೊಂಡ ಸದಸ್ಯರ ನೇಮಕಾತಿ ರದ್ದುಪಡಿಸುವ ಪರ್ವವನ್ನು ಬಿಜೆಪಿ ಸರಕಾರ ಮುಂದುವರಿಸಿದೆ.


Body: ಕಳೆದ ಎರಡು ಮೂರು ದಿನಗಳಿಂದ ಪ್ರತಿ ದಿನ ಒಂದಲ್ಲಾ ಒಂದು ಇಲಾಖೆಯ ನೇಮಕಾತಿ ರದ್ದುಪಡಿಸುತ್ತಲೇ ಇದೆ. ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ೧೫ ಅಕಾಡಿಮಿಗಳು ಹಾಗು ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರ ನೇಮಕ ರದ್ದುಪಡಿಸಿತ್ತು. ಅದಕ್ಕೂ ಮುಂಚೆ ರಾಜ್ಯದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷ ರು, ಉಪಾಧ್ಯಕ್ಷ ರು , ನಿರ್ದೇಶಕರ ನೇಮಕಾತಿ ರದ್ದುಮಾಡಿ ಆದೇಶ ಹೊರಡಿಸಲಾಗಿತ್ತು. ಎಪಿಎಂಸಿ ನಾಮಕರಣಕ್ಕೂ ಕೋಕ್ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಹಿಂದಿನ ಮೈತ್ರಿ ಸರಕಾರ ನಾಮಕರಣ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ನಿರ್ದೇಶಕರ ನಾಮಕರಣ ವನ್ನು ಸಹಕಾರ ಇಲಾಖೆ ಮುಖ್ಯಮಂತ್ರಿ ಯಡಿಯೂರಪ್ಪನವರ ಆದೇಶದ ಮೇರೆಗೆ ರದ್ದುಪಡಿಸಿದೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.