ETV Bharat / state

ಜಾಮೀನು ಪಡೆದು ಹೊರಬಂದ್ರೂ ಬಿಡದ ಸಿಬಿಐ: ಮಾಜಿ ಡಿಸಿ ವಿಜಯಶಂಕರ್‌ ಮತ್ತೆ ವಿಚಾರಣೆ

author img

By

Published : Sep 20, 2019, 5:53 PM IST

ಜಾಮೀನು ಪಡೆದು ಹೊರ ಬಂದಿರುವ ಮಾಜಿ ಡಿಸಿ ವಿಜಯಶಂಕರ್ ಅವರನ್ನು ಸಿಬಿಐ ಮತ್ತೆ ವಿಚಾರಣೆಗೊಳಪಡಿಸಿದೆ.

ಮಾಜಿ ಡಿ.ಸಿ.ವಿಜಯಶಂಕರ್

ಬೆಂಗಳೂರು : ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಂದು ಕಡೆ ಪ್ರಮುಖದ ಪ್ರಮುಖ ಆರೋಪಿ ಮನ್ಸೂರ್‌ನನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ರೆ, ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬೆಂಗಳೂರು ನಗರ ಮಾಜಿ ಡಿಸಿ ವಿಜಯಶಂಕರ್ ಅವರನ್ನು ಸಿಬಿಐ ಕಚೇರಿಗೆ ಕರೆದು ಡ್ರಿಲ್‌ ಮಾಡುತ್ತಿದೆ.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿ

ಪ್ರಕರಣದ ಹಿನ್ನೆಲೆ:

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಡಿಸಿ ವಿಜಯ್ ಶಂಕರ್, ಮನ್ಸೂರ್ ಖಾನ್‌ನಿಂದ ಲಂಚ ಪಡೆದು ಐಎಂಎ ಸಂಸ್ಥೆಯ ನಕಲಿ ವರದಿಗೆ ಸಹಿ ಹಾಕಿ ಸರ್ಕಾರಕ್ಕೆ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ವಿಜಯ್ ಶಂಕರ್ ಅವರನ್ನು ಬಂಧಿಸಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದ ಅವರು ಸ್ವಲ್ಪ ನಿರಾಳಗಿದ್ದರು.

ಬೆಂಗಳೂರು : ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಂದು ಕಡೆ ಪ್ರಮುಖದ ಪ್ರಮುಖ ಆರೋಪಿ ಮನ್ಸೂರ್‌ನನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ರೆ, ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬೆಂಗಳೂರು ನಗರ ಮಾಜಿ ಡಿಸಿ ವಿಜಯಶಂಕರ್ ಅವರನ್ನು ಸಿಬಿಐ ಕಚೇರಿಗೆ ಕರೆದು ಡ್ರಿಲ್‌ ಮಾಡುತ್ತಿದೆ.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿ

ಪ್ರಕರಣದ ಹಿನ್ನೆಲೆ:

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಡಿಸಿ ವಿಜಯ್ ಶಂಕರ್, ಮನ್ಸೂರ್ ಖಾನ್‌ನಿಂದ ಲಂಚ ಪಡೆದು ಐಎಂಎ ಸಂಸ್ಥೆಯ ನಕಲಿ ವರದಿಗೆ ಸಹಿ ಹಾಕಿ ಸರ್ಕಾರಕ್ಕೆ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ವಿಜಯ್ ಶಂಕರ್ ಅವರನ್ನು ಬಂಧಿಸಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದ ಅವರು ಸ್ವಲ್ಪ ನಿರಾಳಗಿದ್ದರು.

Intro:ಐಎಂಎ ವಂಚನೆ ಪ್ರಕರಣ
ಸಿಬಿಐ ನಿಂದ ಮಾಜಿ ಡಿಸಿ ವಿಜಯಶಂಕರ್ ತನೀಕೆ ಚುರುಕು

ಐಎಂಎ ವಂಚನೆ ಪ್ರಕರಣದ ತನೀಕೆ ನಡೆಸುತ್ತಿರುವ ಸಿಬಿಐ ತಂಡ ಒಂದು ಕಡೆ ಮನ್ಸೂರನ್ನ ವಶಕ್ಕೆ ಪಡೆದು ತನೀಕೆ ಚುರುಕುಗೊಳಿಸಿದ್ರೆ ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬೆಂಗಳೂರು ನಗರ ಮಾಜಿ ಡಿಸಿ ವಿಜಯಶಂಕರ್ ಅವರನ್ನ ಸಿಬಿಐ ಕಛೇರಿಗೆ ಕರೆದು ವಿಜಯ್ ಶಂಕರ್ ನನ್ನ ವಿಚಾರಣೆಗೆ ಒಳಪಡಿಸಿದ್ದಾರೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಡಿಸಿ ವಿಜಯ್ ಶಂಕರ್ ಮನ್ಸೂರ್ ಖಾನ್ ನಿಂದ ಲಂಚ ಪಡೆದು ಐಎಂಎ ಸಂಸ್ಥೆ ಬಗ್ಗೆ ‌ ಫೇಕ್ ರಿಪೋರ್ಟ್ ಗೆ ಸಹಿ ಹಾಕಿ ಮಾಜಿ ಡಿಸಿ ವಿಜಯ್ ಶಂಕರ್ ಸರ್ಕಾರಕ್ಕೆ ನೀಡಿದ್ದರು‌. ಈ ಹಿನ್ನೆಲೆ ತನಿಖೆ ನಡೆಸಿ ಎಸ್ಐಟಿ ಅಧಿಕಾರಿಗಳು ವಿಜಯ್ ಶಂಕರ್ ನನ್ನ ಬಂಧಿಸಿದ್ರು. ನಂತ್ರ ಜಾಮೀನು ಪಡೆದು ಹೊರ ಬಂದಿದ್ದ ವಿಜಯ್ ಶಂಕರ್ ಸ್ವಲ್ಪ ನಿರಾಳಗಿದ್ದರು.

ಸದ್ಯ ಜಾಮೀನು ಪಡೆದು ಹೊರ ಬಂದ್ರು ಕೂಡ ನೆಮ್ಮದಿಯಿಂದ ಇರಬಹುದು ಅನ್ನೋ ಲೆಕ್ಕಾಚಾರ ಹಾಕ್ತಿರುವಾಗ್ಲೇ ಇದೀಗ
ಸಿಬಿಐ ಒಂದುವರೆಕೋಟಿ‌ ಲಂಚ ಪಡೆದ ಮಾಹಿತಿ ಪಡೆಯಲು ಸದ್ಯ ಸಿಬಿಐ ಕರೆಸಿ ವಿಚಾರಣೆ ಚುರುಕುಗೊಳಿಸಿದ್ದಾರೆBody:KN_BNG_04_CBI_7204498Conclusion:KN_BNG_04_CBI_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.