ETV Bharat / state

ಪೌರತ್ವ ಕಾಯ್ದೆಯ ಯಾವ ನ್ಯೂನತೆ ಇಟ್ಟುಕೊಂಡು ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ?- ಸಚಿವ ಸಿ.ಸಿ.ಪಾಟೀಲ್ - CC Patil challenge banglore news

ಪೌರತ್ವ ಕಾಯ್ದೆಯಲ್ಲಿನ ಯಾವ ನ್ಯೂನತೆಗಳನ್ನು ಇಟ್ಟುಕೊಂಡು ಹೋರಾಟ ಮಾಡಲಾಗುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಸಿ.ಸಿ‌.ಪಾಟೀಲ್ ಸವಾಲು ಹಾಕಿದರು.

CC Patil challenge
ಸಚಿವ ಸಿ.ಸಿ. ಪಾಟೀಲ್
author img

By

Published : Dec 21, 2019, 3:06 PM IST

ಬೆಂಗಳೂರು: ಪೌರತ್ವ ಕಾಯ್ದೆಯಲ್ಲಿನ ಯಾವ ನ್ಯೂನತೆಗಳನ್ನು ಇಟ್ಟುಕೊಂಡು ಹೋರಾಟ ಮಾಡಲಾಗುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಸಿ.ಸಿ‌.ಪಾಟೀಲ್ ಸವಾಲು ಹಾಕಿದರು.

ಸಚಿವ ಸಿ.ಸಿ. ಪಾಟೀಲ್

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕಾಯ್ದೆ ಸಂಬಂಧ ವದಂತಿಗಳನ್ನು ಹಬ್ಬಿಸಬಾರದು. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂಬುದು ನನ್ನ ಮನವಿ. ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ಅವರು ಒಂದು ವೇಳೆ ಹಕ್ಕುಚ್ಯುತಿ ಮಂಡಿಸುತ್ತಾರೆ ಅಂದರೆ ಮಂಡಿಸುವ ಹಕ್ಕು ಅವರಿಗಿದೆ. ಅದನ್ನು ಅವರು ಸೂಕ್ತ ಸಮಯದಲ್ಲಿ ಬಳಸಲಿ ಎಂದು ತಿಳಿಸಿದರು.

ಮಹದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಖಂಡಿತ ಅನ್ಯಾಯವಾಗುವುದಿಲ್ಲ. ಇಷ್ಟರಲ್ಲೇ ಕರ್ನಾಟಕಕ್ಕೆ ಮಹಾದಾಯಿ ವಿಷಯದಲ್ಲಿ ಸಿಹಿ ಸುದ್ದಿ ಕೊಡುವುದಾಗಿ ಕೇಂದ್ರ ಜಲಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸಹ ಹೇಳಿದ್ದಾರೆ. ಯಡಿಯೂರಪ್ಪನವರೂ ಸಹ ಮಹಾದಾಯಿ ಯೋಜನೆಗೆ ಬಜೆಟ್​ನಲ್ಲಿ ಸಾಕಷ್ಟು ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಪೌರತ್ವ ಕಾಯ್ದೆಯಲ್ಲಿನ ಯಾವ ನ್ಯೂನತೆಗಳನ್ನು ಇಟ್ಟುಕೊಂಡು ಹೋರಾಟ ಮಾಡಲಾಗುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಸಿ.ಸಿ‌.ಪಾಟೀಲ್ ಸವಾಲು ಹಾಕಿದರು.

ಸಚಿವ ಸಿ.ಸಿ. ಪಾಟೀಲ್

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕಾಯ್ದೆ ಸಂಬಂಧ ವದಂತಿಗಳನ್ನು ಹಬ್ಬಿಸಬಾರದು. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂಬುದು ನನ್ನ ಮನವಿ. ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ಅವರು ಒಂದು ವೇಳೆ ಹಕ್ಕುಚ್ಯುತಿ ಮಂಡಿಸುತ್ತಾರೆ ಅಂದರೆ ಮಂಡಿಸುವ ಹಕ್ಕು ಅವರಿಗಿದೆ. ಅದನ್ನು ಅವರು ಸೂಕ್ತ ಸಮಯದಲ್ಲಿ ಬಳಸಲಿ ಎಂದು ತಿಳಿಸಿದರು.

ಮಹದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಖಂಡಿತ ಅನ್ಯಾಯವಾಗುವುದಿಲ್ಲ. ಇಷ್ಟರಲ್ಲೇ ಕರ್ನಾಟಕಕ್ಕೆ ಮಹಾದಾಯಿ ವಿಷಯದಲ್ಲಿ ಸಿಹಿ ಸುದ್ದಿ ಕೊಡುವುದಾಗಿ ಕೇಂದ್ರ ಜಲಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸಹ ಹೇಳಿದ್ದಾರೆ. ಯಡಿಯೂರಪ್ಪನವರೂ ಸಹ ಮಹಾದಾಯಿ ಯೋಜನೆಗೆ ಬಜೆಟ್​ನಲ್ಲಿ ಸಾಕಷ್ಟು ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.

Intro:Body:KN_BNG_02_CCPATIL_BYTE_SCRIPT_7201951

ಕಾಂಗ್ರೆಸ್ ಪೌರತ್ವ ಕಾಯ್ದೆಯ ಯಾವ ನ್ಯೂನತೆ ಇಟ್ಟುಕೊಂಡು ಪ್ರತಿಭಟಿಸುತ್ತಿದೆ: ಸಚಿವ ಸಿ.ಸಿ. ಪಾಟೀಲ್ ಪ್ರಶ್ನೆ

ಬೆಂಗಳೂರು: ಪೌರತ್ವ ಕಾಯ್ದೆಯಲ್ಲಿನ ಯಾವ ನ್ಯೂನತೆಗಳನ್ನು ಇಟ್ಟುಕೊಂಡು ಹೋರಾಟ ಮಾಡಲಾಗುತ್ತಿದೆ? ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಸಿ.ಸಿ‌.ಪಾಟೀಲ್ ಸವಾಲು ಹಾಕಿದರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕಾಯ್ದೆ ಸಂಬಂಧ ವದಂತಿಗಳನ್ನು ಹಬ್ಬಿಸಬಾರದು. ಪ್ರಚೋದನಾಕಾರಿ ಹೇಳಿಕೆಗಳನ್ಬು ನೀಡಬಾರದು ಎಂಬುದು ನನ್ನ ಮನವಿ. ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ಅವರು ಒಂದು ವೇಳೆ ಹಕ್ಕುಚ್ಯುತಿ ಮಂಡಿಸುತ್ತಾರೆ ಅಂದರೆ ಮಂಡಿಸುವ ಹಕ್ಕು ಅವರಿಗಿದೆ. ಅದನ್ನು ಅವರು ಸೂಕ್ತ ಸಮಯದಲ್ಲಿ ಬಳಸಲಿ ಎಂದು ತಿಳಿಸಿದರು.

ರಾಜ್ಯ ಸಹಜ ಪರಿಸ್ಥಿತಿಗೆ ಮರಳುತ್ತಿದೆ. ಜವಾಬ್ದಾರಿಯುತ ಮಂತ್ರಿಸ್ಥಾನದಲ್ಲಿರುವ ಕಾರಣಕ್ಕೆ ನಾನು ಬೇರೆ ಪಕ್ಷದವರಂತೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಇದೇ ವೇಳೆ ತಿಳಿಸಿದರು.

ಮಹಾದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಖಂಡಿತ ಅನ್ಯಾಯವಾಗುವುದಿಲ್ಲ. ಇಷ್ಟರಲ್ಲೇ ಕರ್ನಾಟಕಕ್ಕೆ ಮಹಾದಾಯಿ ವಿಷಯದಲ್ಲಿ ಸಿಹಿ ಸುದ್ದಿ ಕೊಡುವುದಾಗಿ ಕೇಂದ್ರ ಜಲಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸಹ ಹೇಳಿದ್ದಾರೆ. ನಾವೂ ಕೂಡ ಆ ಸಿಹಿ ಸುದ್ದಿಯ ನಿರೀಕ್ಷೆಯಲ್ಲಿದ್ದೇವೆ. ಯಡಿಯೂರಪ್ಪನವರೂ ಸಹ ಮಹಾದಾಯಿ ಯೋಜನೆಗೆ ಬಜೆಟ್ ನಲ್ಲಿ ಸಾಕಷ್ಟು ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.