ETV Bharat / state

ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೊಟೀಸ್ ಅಂಟಿಸಿದ ಸಿಸಿಬಿ

author img

By

Published : Nov 1, 2020, 8:44 PM IST

ನಗರದ ಪ್ರೇಜರ್‌ ಟೌನ್‌ನಲ್ಲಿರುವ ಡಿಜೆ ಹಳ್ಳಿ ಗಲಭೆ ರುವಾರಿ ಸಂಪತ್‌ರಾಜ್ ಮನೆಗಳಿಗೆ ಪ್ರಕರಣದ ತನಿಖಾಧಿಕಾರಿ ಎಸಿಪಿ ವೇಣುಗೋಪಾಲ್ ತಂಡ ಸಿಸಿಬಿ ನೋಟಿಸ್ ಅಂಟಿಸಿದೆ.

ccb-pasted-notices-on-former-mayor-sampath-raj-home
ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೊಟೀಸ್ ಅಂಟಿಸಿದ ಸಿಸಿಬಿ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ರೂವಾರಿ ನಾಪತ್ತೆಯಾಗಿರುವ ಮಾಜಿ ಮೇಯರ್ ಸಂಪತ್‌ ರಾಜ್ ಮನೆಗೆ ಸಿಸಿಬಿ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ccb-pasted-notices-on-former-mayor-sampath-raj-home
ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೊಟೀಸ್ ಅಂಟಿಸಿದ ಸಿಸಿಬಿ

ನಗರದ ಪ್ರೇಜರ್‌ ಟೌನ್‌ನಲ್ಲಿರುವ ಸಂಪತ್‌ರಾಜ್ ಮನೆಗಳಿಗೆ ಪ್ರಕರಣದ ತನಿಖಾಧಿಕಾರಿ ಎಸಿಪಿ ವೇಣುಗೋಪಾಲ್ ತಂಡ ಸಿಸಿಬಿ ನೋಟಿಸ್ ಅಂಟಿಸಿದೆ.
ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ತನಿಖೆಗೆ ಬಂದು ಸಹಕರಿಸಬೇಕು.

ನೋಟಿಸ್ ತಲುಪಿದ ಕೂಡಲೇ ಚಾಮರಾಜ ಪೇಟೆಯಲ್ಲಿರುವ ಕಚೇರಿಗೆ ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಉದ್ದೇಶ ಪೂರ್ವಕವಾಗಿ ತನಿಖೆಗೆ ಸಹಕಾರ ನೀಡದ ಆರೋಪದಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿ ನೋಟಿಸ್ ಅಂಟಿಸಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಗಲಭೆ ರೂವಾರಿ ನಾಪತ್ತೆಯಾಗಿರುವ ಮಾಜಿ ಮೇಯರ್ ಸಂಪತ್‌ ರಾಜ್ ಮನೆಗೆ ಸಿಸಿಬಿ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ccb-pasted-notices-on-former-mayor-sampath-raj-home
ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೊಟೀಸ್ ಅಂಟಿಸಿದ ಸಿಸಿಬಿ

ನಗರದ ಪ್ರೇಜರ್‌ ಟೌನ್‌ನಲ್ಲಿರುವ ಸಂಪತ್‌ರಾಜ್ ಮನೆಗಳಿಗೆ ಪ್ರಕರಣದ ತನಿಖಾಧಿಕಾರಿ ಎಸಿಪಿ ವೇಣುಗೋಪಾಲ್ ತಂಡ ಸಿಸಿಬಿ ನೋಟಿಸ್ ಅಂಟಿಸಿದೆ.
ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ತನಿಖೆಗೆ ಬಂದು ಸಹಕರಿಸಬೇಕು.

ನೋಟಿಸ್ ತಲುಪಿದ ಕೂಡಲೇ ಚಾಮರಾಜ ಪೇಟೆಯಲ್ಲಿರುವ ಕಚೇರಿಗೆ ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಉದ್ದೇಶ ಪೂರ್ವಕವಾಗಿ ತನಿಖೆಗೆ ಸಹಕಾರ ನೀಡದ ಆರೋಪದಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿ ನೋಟಿಸ್ ಅಂಟಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.