ETV Bharat / state

ಕೆಪಿಎಲ್​​​ ಮ್ಯಾಚ್​​​​ ಫಿಕ್ಸಿಂಗ್​​​ ಪ್ರಕರಣ: ಕೆಎಸ್​ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

author img

By

Published : Dec 19, 2019, 10:02 AM IST

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್  ಪ್ರಕರಣ ಅಗೆದಷ್ಟು ಆಳವಾಗುತ್ತಾ ಹೋಗುತ್ತಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಆಟಗಾರರು, ತಂಡದ ಮಾಲೀಕರ ಬಂಧನದ ಬಳಿಕ ಇದೀಗ ಕರ್ನಾಟಕ ರಾಜ್ಯ ಕ್ರಿಕಿಟ್ ಅಸೋಸಿಯೇಷನ್ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

CCB Raid on KSCA secretary's house
ಕೆಎಸ್​ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಾ ಹೋಗುತ್ತಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಆಟಗಾರರು, ತಂಡದ ಮಾಲೀಕರ ಬಂಧನದ ಬಳಿಕ ಇದೀಗ ಕರ್ನಾಟಕ ರಾಜ್ಯ ಕ್ರಿಕಿಟ್ ಅಸೋಸಿಯೇಷನ್ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಲಯದಿಂದ ಸರ್ಚ್​ ವಾರೆಂಟ್ ಪಡೆದ ಸಿಸಿಬಿ ಪೊಲೀಸರು ಬೆಳಂಬೆಳಗ್ಗೆಯೇ ಕೆಎಸ್​ಸಿಎ ಕಾರ್ಯದರ್ಶಿ ಮನೆ ಮೇಲೆ ದಾಳಿ ನಡೆಸಿ, ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮ್ಯಾಚ್​ ಫಿಕ್ಸಿಂಗ್​ ಪ್ರಕರಣ ಸಂಂಬಂಧ ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಾ ಹೋಗುತ್ತಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಆಟಗಾರರು, ತಂಡದ ಮಾಲೀಕರ ಬಂಧನದ ಬಳಿಕ ಇದೀಗ ಕರ್ನಾಟಕ ರಾಜ್ಯ ಕ್ರಿಕಿಟ್ ಅಸೋಸಿಯೇಷನ್ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಲಯದಿಂದ ಸರ್ಚ್​ ವಾರೆಂಟ್ ಪಡೆದ ಸಿಸಿಬಿ ಪೊಲೀಸರು ಬೆಳಂಬೆಳಗ್ಗೆಯೇ ಕೆಎಸ್​ಸಿಎ ಕಾರ್ಯದರ್ಶಿ ಮನೆ ಮೇಲೆ ದಾಳಿ ನಡೆಸಿ, ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮ್ಯಾಚ್​ ಫಿಕ್ಸಿಂಗ್​ ಪ್ರಕರಣ ಸಂಂಬಂಧ ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

Intro:Body:ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಸೆಕ್ರೆಟರಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು
ಕೆಪಿಎಲ್ ನಡೆದ‌ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಿದೆ.. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ‌ ಪೊಲೀಸರು ದಿನಕ್ಕೊಂದು ತಿರುವು ನೀಡುತ್ತಲೇ ಬಂದಿದ್ದಾರೆ..‌
ಇದಕ್ಕೆ‌‌ ಪೂರಕವಾಗಿ ಕರ್ನಾಟಕ ರಾಜ್ಯ ಕ್ರಿಕಿಟ್ ಅಸೋಸಿಯೇಷನ್ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ..
ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಮನೆ ಮೇಲೆ ದಾಳಿ ಅನುಮತಿ ಪಡೆದುಕೊಂಡಿದ್ದರು..‌ಈ ಸಂಬಂಧ ಇಂದು ಬೆಳಗ್ಗೆ ದಾಳಿ ನಡೆಸಿ ಮನೆಯಲ್ಲಿ ಶೋಧ ನಡೆಸಿ ಹಲವು ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ..‌
ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು..‌Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.