ETV Bharat / state

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಮತ್ತೆ ಅಕ್ರಮ ವಸ್ತುಗಳು ಪತ್ತೆ: ಸಿಸಿಬಿ ದಾಳಿ ವೇಳೆ ಸಿಕ್ಕಿದ್ದೇನು?

author img

By

Published : Oct 18, 2019, 8:04 PM IST

ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು, ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದರು. ಹಿಗಾಗಿ ಕಾರಾಗೃಹದ ಮೇಲೆ ಸಿಸಿಬಿ ತಂಡ ದಾಳಿ ಮಾಡಿ ಪ್ರತಿ ಬ್ಯಾರಕ್ ನಲ್ಲೂ ತಪಾಸಣೆ ನಡಸಿ 37 ಚಾಕು, ಡ್ರ್ಯಾಗರ್, ಗಾಂಜಾ ಮತ್ತು ಗಾಂಜಾ ಸೇವನೆ ಮಾಡುವ ಪೈಪ್, ಮೊಬೈಲ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಂಡಿದೆ.

ಪರಪ್ಪನ ಅಗ್ರಹಾರ ಜೈಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲಾ ‌ರೀತಿಯ ಅವ್ಯಹಾರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪ ಮಾಡಿದ್ದ ಜೈಲಿನ ಮಾಜಿ ಅಧಿಕಾರಿ ಡಿ. ರೂಪಾ ಅವರ ಹೇಳಿಕೆ ನಿಜಾ ಅನ್ನೋದು ಮತ್ತೆ ಸಾಬೀತಾಗಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಚಾಕು, ಮೊಬೈಲ್ ಸಿಮ್, ಗಾಂಜಾ ಸೇರಿದಂತೆ ಇನ್ನಿತರ ಅಕ್ರಮ ವಸ್ತುಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.

ಆದ್ರೆ, ಡಿ. ರೂಪಾ ಅವರು ಆರೋಪ ಮಾಡಿದ ನಂತರ ಜೈಲಿನಲ್ಲಿ ಭದ್ರತೆ ಹೆಚ್ಚಿಸಿದ್ದು, ಪ್ರತಿವೋರ್ವ ಕೈದಿಗಳ ಮೇಲೆ ನಿಗಾ ಇಡಲಾಗಿತ್ತು.‌ ಅಷ್ಟಾದ್ರೂ ಕೂಡ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಹಲವಾರು ಲೋಪಗಳು ಕಂಡು ಬಂದಿವೆ. ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು, ಅಲ್ಲಿ ದೊರೆತ ಚಾಕು‌, ಮೊಬೈಲ್, ಗಾಂಜಾ ಕುರಿತು ಉತ್ತರ ನೀಡುವಂತೆ ಸೂಚಿದ್ದಾರೆ ಎಂದು ತಿಳಿದುಬಂದಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು, ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದರು. ಹೀಗಾಗಿ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿ ಪ್ರತಿ ಬ್ಯಾರಕ್ ನಲ್ಲೂ ತಪಾಸಣೆ ನಡಸಿ 37 ಚಾಕು, ಡ್ರ್ಯಾಗರ್, ಗಾಂಜಾ ಮತ್ತು ಗಾಂಜಾ ಸೇವನೆ ಮಾಡುವ ಪೈಪ್, ಮೊಬೈಲ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಲಾಗ್ತಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲಾ ‌ರೀತಿಯ ಅವ್ಯಹಾರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪ ಮಾಡಿದ್ದ ಜೈಲಿನ ಮಾಜಿ ಅಧಿಕಾರಿ ಡಿ. ರೂಪಾ ಅವರ ಹೇಳಿಕೆ ನಿಜಾ ಅನ್ನೋದು ಮತ್ತೆ ಸಾಬೀತಾಗಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಚಾಕು, ಮೊಬೈಲ್ ಸಿಮ್, ಗಾಂಜಾ ಸೇರಿದಂತೆ ಇನ್ನಿತರ ಅಕ್ರಮ ವಸ್ತುಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.

ಆದ್ರೆ, ಡಿ. ರೂಪಾ ಅವರು ಆರೋಪ ಮಾಡಿದ ನಂತರ ಜೈಲಿನಲ್ಲಿ ಭದ್ರತೆ ಹೆಚ್ಚಿಸಿದ್ದು, ಪ್ರತಿವೋರ್ವ ಕೈದಿಗಳ ಮೇಲೆ ನಿಗಾ ಇಡಲಾಗಿತ್ತು.‌ ಅಷ್ಟಾದ್ರೂ ಕೂಡ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಹಲವಾರು ಲೋಪಗಳು ಕಂಡು ಬಂದಿವೆ. ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು, ಅಲ್ಲಿ ದೊರೆತ ಚಾಕು‌, ಮೊಬೈಲ್, ಗಾಂಜಾ ಕುರಿತು ಉತ್ತರ ನೀಡುವಂತೆ ಸೂಚಿದ್ದಾರೆ ಎಂದು ತಿಳಿದುಬಂದಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು, ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದರು. ಹೀಗಾಗಿ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿ ಪ್ರತಿ ಬ್ಯಾರಕ್ ನಲ್ಲೂ ತಪಾಸಣೆ ನಡಸಿ 37 ಚಾಕು, ಡ್ರ್ಯಾಗರ್, ಗಾಂಜಾ ಮತ್ತು ಗಾಂಜಾ ಸೇವನೆ ಮಾಡುವ ಪೈಪ್, ಮೊಬೈಲ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಲಾಗ್ತಿದೆ.

Intro:ಪರಪ್ಪರ ಅಗ್ರಹಾರದಲ್ಲಿ ಚಾಕು ಮೊಬೈಲ್ ಸಿಮ್ ಪತ್ತೆ
ಜೈಲಿನ ಹಿರಿಯ ಅಧಿಕಾರಿಗಳಿಗೆ ಸಿಸಿಬಿ ಪತ್ರ

Mojo byite

ಡಿ ರೂಪಾ ಅವರು ಜೈಲಿನಲ್ಲಿ ಎಲ್ಲಾ‌ರೀತಿಯ ಅವ್ಯಹಾರ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪ ಮಾಡಿರುವ ಅಂಶ ನಿಜಾ ಅನ್ನೋದು ಮತ್ತೆ ಸಾಬೀತು ಆಗ್ತಿದೆ. ಇತ್ತಿಚ್ಚೆಗೆ ಪರಪ್ಪರ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಚಾಕು ಮೊಬೈಲ್ ಸಿಮ್ , ಗಾಂಜಾಗಳ ಪತ್ತೆ ಮಾಡಿದ್ರು.

ಆದ್ರೆ ಡಿ ರೂಪ ಆರೋಪ ಮಾಡಿದ ನಂತ್ರ ಜೈಲಿನಲ್ಲಿ ಬಹಳಷ್ಟು ಭದ್ರತೆ ಹೆಚ್ಚು ಮಾಡಿ ಪ್ರತಿಯೊಬ್ಬ ಖೈದಿಗಳ ಮೇಲೆ ನಿಗಾ ಇಡಲಾಗಿತ್ತು‌ ಅಷ್ಟು ಇದ್ರು ಕೂಡ ಇತ್ತಿಚ್ಚಿಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಹಲವಾರು ಲೋಪಗಳು ಕಂಡು ಬಂಧ ಹಿನ್ನೆಲೆ ಸಿಸಿಬಿಪೊಲೀಸರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿನ ಹಿರಿಯ ಅಧಿಕಾರಿಗಳಿಗೆ ಸಿಸಿಬಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಜೈಲಿನಲ್ಲಿ ಚಾಕು‌ ಮೊಬೈಲ್ ಗಾಂಜಾ ಇವುಗಳು ಹೇಗೆ ಹೊರಗಿನಿಂದ ಜೈಲಿನ ಒಳಗಡೆ ರವಾನೆ ಮಾಡ್ತಿದ್ದಾರೆ.ಇದಕ್ಕೆ ಉತ್ತರ ನೀಡಿ ಎಂದು ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ,ರೌಡಿ ಚಟುವಟಿಕೆಗೆ ಬ್ರೇಕ್ ಹಾಕಲು ನಗರ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದರು. ಹಿಗಾಗಿ ಕಾರಾಗೃಹದ ಮೇಲೆ ದಾಳಿ ಮಾಡಿದಾಗ ಪ್ರತಿ ಬ್ಯಾರಕ್ ನಲ್ಲೂ ತಪಾಸಣೆ ಮಾಡಿದಾಗ‌ ದಾಳಿ ವೇಳೆ 37 ಚಾಕುಮತ್ತು ಡ್ಯಾಗರ್ , ಗಾಂಜಾ ಮತ್ತು ಗಾಂಜಾ ಸೇವನೆ ಮಾಡುವ ಪೈಪ್
ಮೊಬೈಲ್ ಮತ್ತು ಸಿಮ್ ಕಾರ್ಡ್ ಗಳು ಸಿಕ್ಕಿದ್ದವು. ಇದು ಪೊಲೀಸ್ ಇಲಾಖೆಗೆನೆ ಶಾಕ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರದ ಜೈಲು ಹಕ್ಕಿಗಳ ಮೇಲೆ ನಿಗಾ ಇಟ್ಟು ತನಿಖೆ ಮುಂದುವರೆಸಿದ್ದಾರೆ

Body:KN_BNG_10_JAiL_7204498Conclusion:KN_BNG_10_JAiL_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.