ETV Bharat / state

ಶಾಸಕ‌ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ : ಸಿಸಿಬಿ ಭೇಟಿ, ಪರಿಶೀಲನೆ

author img

By

Published : Aug 13, 2021, 2:51 PM IST

Updated : Aug 13, 2021, 3:05 PM IST

ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ..

CCB Visit Satish reddy house
ಸಿಸಿಬಿ ಭೇಟಿ, ಪರಿಶೀಲನೆ

ಬೆಂಗಳೂರು : ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್, ಶಾಸಕ ಸತೀಶ್‌ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸಿಸಿಬಿಯೂ ಅಧಿಕೃತವಾಗಿ ಈ ಮೂಲಕ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಸಿಬಿ ಭೇಟಿ, ಪರಿಶೀಲನೆ

ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ.

ಹೆಚ್ಚಿನ ಓದಿಗೆ: ಶಾಸಕರ ಮನೆ ಕಾರಿಗೆ ಬೆಂಕಿ ಇಟ್ಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತನಿಖೆ

ಬೆಂಗಳೂರು : ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್, ಶಾಸಕ ಸತೀಶ್‌ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸಿಸಿಬಿಯೂ ಅಧಿಕೃತವಾಗಿ ಈ ಮೂಲಕ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಸಿಬಿ ಭೇಟಿ, ಪರಿಶೀಲನೆ

ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ.

ಹೆಚ್ಚಿನ ಓದಿಗೆ: ಶಾಸಕರ ಮನೆ ಕಾರಿಗೆ ಬೆಂಕಿ ಇಟ್ಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತನಿಖೆ

Last Updated : Aug 13, 2021, 3:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.