ETV Bharat / state

ನೆರೆ ಹಾವಳಿ: ಕೇಂದ್ರ ಅಧ್ಯಯನ ತಂಡದ ಜತೆ ಸಿಎಂ ಚರ್ಚೆ

ಮುಖ್ಯಮಂತ್ರಿಯ ಬಿಎಸ್​ ಯಡಿಯೂರಪ್ಪ ಹಾಗೂ ಅಧಿಕಾರಿಗಳು ರಾಜ್ಯದ ನೆರೆ ಹಾವಳಿ ಕುರಿತು ಕೇಂದ್ರ ಅಧ್ಯಯನ ತಂಡಕ್ಕೆ ಸಂಪೂರ್ಣ ಮಾಹಿತಿ ನೀಡಿದರು.

author img

By

Published : Aug 24, 2019, 7:13 PM IST

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ ಜತೆ ಸಿಎಂ ಚರ್ಚೆ

ಬೆಂಗಳೂರು: ಕೇಂದ್ರ ಅಧ್ಯಯನ ತಂಡದ ಜತೆ ಸಿಎಂ ಯಡಿಯೂರಪ್ಪ ರಾಜ್ಯದ ನೆರೆ ಹಾವಳಿ ಹಾನಿ ಕುರಿತು ಚರ್ಚೆ ನಡೆಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಕೃಷಿ ಇಲಾಖೆ, ಹಣಕಾಸು ಇಲಾಖೆ, ರಸ್ತೆ ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಜಲಶಕ್ತಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಕೇಂದ್ರೀಯ ತಂಡದಿಂದ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ

ಹಾನಿ ಕುರಿತು ಕೇಂದ್ರ ತಂಡಕ್ಕೆ ಸಿಎಂ ಮತ್ತು ಅಧಿಕಾರಿಗಳು ಮಾಹಿತಿ ನೀಡಿದರು.

ಆಗಸ್ಟ್ 19ರಂದು ದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ 11 ರಾಜ್ಯಗಳಿಗೆ ಅಂತರ್ ಸಚಿವಾಲಯ ತಂಡವನ್ನು ಕಳುಹಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯ ಕೇಂದ್ರ ಅಧ್ಯಯನ ತಂಡ ಆಗಮಿಸಿದೆ.

ಬೆಂಗಳೂರು: ಕೇಂದ್ರ ಅಧ್ಯಯನ ತಂಡದ ಜತೆ ಸಿಎಂ ಯಡಿಯೂರಪ್ಪ ರಾಜ್ಯದ ನೆರೆ ಹಾವಳಿ ಹಾನಿ ಕುರಿತು ಚರ್ಚೆ ನಡೆಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಕೃಷಿ ಇಲಾಖೆ, ಹಣಕಾಸು ಇಲಾಖೆ, ರಸ್ತೆ ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಜಲಶಕ್ತಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಕೇಂದ್ರೀಯ ತಂಡದಿಂದ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ

ಹಾನಿ ಕುರಿತು ಕೇಂದ್ರ ತಂಡಕ್ಕೆ ಸಿಎಂ ಮತ್ತು ಅಧಿಕಾರಿಗಳು ಮಾಹಿತಿ ನೀಡಿದರು.

ಆಗಸ್ಟ್ 19ರಂದು ದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ 11 ರಾಜ್ಯಗಳಿಗೆ ಅಂತರ್ ಸಚಿವಾಲಯ ತಂಡವನ್ನು ಕಳುಹಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯ ಕೇಂದ್ರ ಅಧ್ಯಯನ ತಂಡ ಆಗಮಿಸಿದೆ.

Intro:ರಾಜ್ಯದಲ್ಲಿ ನೆರೆ ಹಾನಿ ಹಿನ್ನೆಲೆ ಕೇಂದ್ರ ಅಧ್ಯಯನ ತಂಡದ ಜೊತೆ ಸಿಎಂ ಚರ್ಚೆ..

ಬೆಂಗಳೂರು: ರಾಜ್ಯದಲ್ಲಿನ ನೆರೆ ಹಾನಿ ಕುರಿತಂತೆ
ಕೇಂದ್ರ ಅಧ್ಯಯನ ತಂಡವನ್ನ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ಚರ್ಚೆ ನಡೆಸುತ್ತಿದ್ದಾರೆ..‌
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೇಂದ್ರ ಕೃಷಿ ಇಲಾಖೆ, ಹಣಕಾಸು ಇಲಾಖೆ, ರಸ್ತೆ ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಜಲಶಕ್ತಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಕೇಂದ್ರೀಯ ತಂಡದ ಸಭೆ ಇದಾಗಿದೆ..

ಸಭೆಯಲ್ಲಿ ನೆರೆಯಿಂದಾಗಿರುವ ಹಾನಿ ಬಗ್ಗೆ ಕೇಂದ್ರ ತಂಡಕ್ಕೆ ಸಿಎಂ ಮತ್ತು ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.. ಆಗಸ್ಟ್ ೧೯ ರಂದು ದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ೧೧ ರಾಜ್ಯಗಳಿಗೆ ಅಂತರ್ ಸಚಿವಾಲಯ ತಂಡವನ್ನು ಕಳುಹಿಸಲು ಸೂಚಿಸಿದರು..‌

KN_BNG_05_CM_KRISHNA_MEETING_SCRIPT_7201801Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.