ETV Bharat / state

ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಹಿಡಿದ ಆಟೋ ಚಾಲಕ.. ಹಿಡಿದಿದ್ದು ಹೇಗೆ ಗೊತ್ತಾ?

author img

By

Published : Dec 11, 2019, 1:56 PM IST

Updated : Dec 11, 2019, 2:16 PM IST

ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಆಟೋ ಚಾಲಕ ಸೆರೆ ಹಿಡಿದಿರುವ ಘಟನೆ ನಗರದ ಮಾರತ್​ ಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ನಡೆದಿದೆ. ಆಟೋ ಚಾಲಕ ಕಳ್ಳನನ್ನು ಚೇಸ್​ ಮಾಡಿ ಹಿಡಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Chain Snacher arrested in Bengaluru
ಸರಗಳ್ಳನನ್ನು ಹಿಡಿದ ಆಟೋ ಚಾಲಕ

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಆಟೋ ಚಾಲಕ ಸೆರೆ ಹಿಡಿದಿರುವ ಘಟನೆ ನಗರದ ಮಾರತ್​ ಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ನಡೆದಿದೆ.

ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಆ್ಯಕ್ಟಿವಾದಲ್ಲಿ ಬಂದ ಕಳ್ಳನೊಬ್ಬ ಅಡ್ಡಗಟ್ಟಿ, ಕ್ಷಣಾರ್ಧದಲ್ಲಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಆಟೋ ಚಾಲಕ ಹನುಮಂತ, ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಡಿಕ್ಕಿ ಹೊಡೆದು ಆತನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾನೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾನೆ.

ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಹಿಡಿದ ಆಟೋ ಚಾಲಕ

ಆಟೋಚಾಲಕ ಹನುಮಂತನ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಗಳ್ಳತನ ಮಾಡಿದ ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಆರೋಪಿ ವಿಘ್ನೇಶ್​ನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಈ ಹಿಂದೆ ಈತ ಬಹಳಷ್ಟು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರ ಬಾಯಿ ಬಿಟ್ಟಿದ್ದಾನೆ.

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಆಟೋ ಚಾಲಕ ಸೆರೆ ಹಿಡಿದಿರುವ ಘಟನೆ ನಗರದ ಮಾರತ್​ ಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ನಡೆದಿದೆ.

ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಆ್ಯಕ್ಟಿವಾದಲ್ಲಿ ಬಂದ ಕಳ್ಳನೊಬ್ಬ ಅಡ್ಡಗಟ್ಟಿ, ಕ್ಷಣಾರ್ಧದಲ್ಲಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಆಟೋ ಚಾಲಕ ಹನುಮಂತ, ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಡಿಕ್ಕಿ ಹೊಡೆದು ಆತನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾನೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾನೆ.

ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಹಿಡಿದ ಆಟೋ ಚಾಲಕ

ಆಟೋಚಾಲಕ ಹನುಮಂತನ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಗಳ್ಳತನ ಮಾಡಿದ ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಆರೋಪಿ ವಿಘ್ನೇಶ್​ನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಈ ಹಿಂದೆ ಈತ ಬಹಳಷ್ಟು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರ ಬಾಯಿ ಬಿಟ್ಟಿದ್ದಾನೆ.

Intro:ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನ ಹಿಡಿದ ಆಟೋ ಚಾಲಕ

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನ ಆಟೋ ಚಾಲಕ ಹಿಡಿದಿರುವ ಘಟನೆ ಬೆಂಗಳೂರಿನ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ನಡೆದಿದ್ದು ಸದ್ಯ ಸಿನಿಮೀಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಆ್ಯಕ್ಟಿವಾದಲ್ಲಿ ಬಂದ ಕಳ್ಳ ಅಡ್ಡಗಟ್ಟಿ ಕ್ಷಣಾರ್ಧದಲ್ಲಿ ಕತ್ತಿನಲ್ಲಿದ್ದ ಚಿನ್ನದ ಸರ ಕದ್ದಿದ್ದಾನೆ. ಇದನ್ನ ನೋಡಿದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್ ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾನೆ.

ಇನ್ನು ಆಟೋಚಾಲಕ ಹನುಮಂತನ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಯಾಗಿದ್ದು ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ
ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಆರೋಪಿ ವಿಘ್ನೇಶ್ ನನ್ನ ವಿಚಾರಣೆಗೆ ಒಳಪಡಿಸಿದಾಗ ಆರೋಪಿ
ಕೆಜಿ ಹಳ್ಳಿ ನಿವಾಸಿಯಾಗಿದ್ದು ಬಹಳಷ್ಟು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರ ಬಾಯಿ ಬಿಟ್ಟಿದ್ದಾನೆ.

Body:KN_BNG_04_CCTV_7204498Conclusion:KN_BNG_04_CCTV_7204498
Last Updated : Dec 11, 2019, 2:16 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.