ETV Bharat / state

ಕೆಮಿಕಲ್ ಗೋದಾಮು ಸ್ಫೋಟ.. ಬ್ಯಾಟರಾಯನಪುರ ಪೊಲೀಸರಿಂದ ಫ್ಯಾಕ್ಟರಿ ಮಾಲೀಕರ ಬಂಧನ

author img

By

Published : Nov 11, 2020, 7:22 PM IST

Updated : Nov 12, 2020, 10:17 AM IST

ಹೊಸಗುಡ್ಡದಹಳ್ಳಿ ಕೆಮಿಕಲ್ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಪ್ಯಾಕ್ಟರಿ ಮಾಲೀಕರನ್ನು ಬಂಧಿಸಿ, ವಿಚಾರಣೆ ಒಳಪಡಿಸಿದ್ದಾರೆ.

three accused arrest
ಬಂಧನ

ಬೆಂಗಳೂರು: ಹೊಸಗುಡ್ಡದಹಳ್ಳಿ ಕೆಮಿಕಲ್ ಗೋದಾಮು ಸ್ಫೋಟ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪೊಲೀಸರು ಫ್ಯಾಕ್ಟರಿ ಮಾಲೀಕರನ್ನು ಬಂಧಿಸಿದ್ದಾರೆ. ‌

ಮಾಲೀಕರಾದ ಸಜ್ಜನ್ ರಾಜ್ ಮತ್ತು ಪತ್ನಿ ಕಮಲಾ, ಮಗ ಅನಿಲ್ ಬಂಧಿತರು. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪರವಾನಗಿ ಪಡೆಯದೆ ಗೋಡೌನ್​ ನಡೆಸುತ್ತಿದ್ದ ಆರೋಪದ ಮೇಲೆ ವಿಚಾರಣೆ ನಡೆಸಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆಯಿಂದ ಸುಮಾರು 4 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ಆರೋಪಿಗಳ ವಿಚಾರಣೆ ಬಳಿಕ ವರದಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ಗೆ ನೀಡಲಿದ್ದಾರೆ.

ಬೆಂಗಳೂರು: ಹೊಸಗುಡ್ಡದಹಳ್ಳಿ ಕೆಮಿಕಲ್ ಗೋದಾಮು ಸ್ಫೋಟ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪೊಲೀಸರು ಫ್ಯಾಕ್ಟರಿ ಮಾಲೀಕರನ್ನು ಬಂಧಿಸಿದ್ದಾರೆ. ‌

ಮಾಲೀಕರಾದ ಸಜ್ಜನ್ ರಾಜ್ ಮತ್ತು ಪತ್ನಿ ಕಮಲಾ, ಮಗ ಅನಿಲ್ ಬಂಧಿತರು. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪರವಾನಗಿ ಪಡೆಯದೆ ಗೋಡೌನ್​ ನಡೆಸುತ್ತಿದ್ದ ಆರೋಪದ ಮೇಲೆ ವಿಚಾರಣೆ ನಡೆಸಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆಯಿಂದ ಸುಮಾರು 4 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ಆರೋಪಿಗಳ ವಿಚಾರಣೆ ಬಳಿಕ ವರದಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ಗೆ ನೀಡಲಿದ್ದಾರೆ.

Last Updated : Nov 12, 2020, 10:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.