ETV Bharat / state

ಅನ್ನಭಾಗ್ಯಕ್ಕಿಲ್ಲ ಕತ್ತರಿ.. ಜನಪ್ರಿಯ ಯೋಜನೆ ರದ್ದು ಮಾಡಲ್ಲ.. ಮುಖ್ಯಮಂತ್ರಿ ಬಿಎಸ್‌ವೈ ಸ್ಪಷ್ಟನೆ.. - People favorite plans

ಅನ್ನಭಾಗ್ಯ ಸೇರಿದಂತೆ ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
author img

By

Published : Aug 17, 2019, 4:00 PM IST

ಬೆಂಗಳೂರು : ಹಿಂದಿನ ಸರ್ಕಾರ ಜಾರಿಗೊಳಿಸಿರುವ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಡಿಸಿದ್ದಾರೆ.

ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ. ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸಲ್ಲ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಹಿಂದಿನ ಸರ್ಕಾರ ಜಾರಿಗೊಳಿಸಿರುವ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಡಿಸಿದ್ದಾರೆ.

ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ. ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸಲ್ಲ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:


ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಡಿಸಿದ್ದಾರೆ.

ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ,ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸಲ್ಲ ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.