ETV Bharat / state

ಯೇಸು ಪ್ರತಿಮೆ ಸ್ಥಾಪನೆ ವಿಚಾರ: ಕ್ರೈಸ್ತ ಮುಖಂಡರಿಂದ ಸಿಎಂ ಭೇಟಿ

author img

By

Published : Jan 5, 2020, 4:24 PM IST

ಕಪಾಲಿ ಬೆಟ್ಟದಲ್ಲಿ ಕ್ರೈಸ್ತ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸರ್ಕಾರದಿಂದ ವಿರೋಧ ಕೇಳಿ ಬಂದ ಹಿನ್ನೆಲೆ‌ ಸಿಎಂ ಅವರನ್ನು ಕ್ರೈಸ್ತ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದ್ರು.

ಕ್ರೈಸ್ತ ಮುಖಂಡರಿಂದ ಸಿಎಂ ಭೇಟಿ Christian leaders meet CM ,
ಕ್ರೈಸ್ತ ಮುಖಂಡರಿಂದ ಸಿಎಂ ಭೇಟಿ

ಬೆಂಗಳೂರು: ಕ್ರೈಸ್ತ ಸಮುದಾಯದ ನಿಯೋಗ ಇಂದು ಸಿಎಂ ಬಿಎಸ್​ವೈ ಅವರನ್ನು ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದೆ.

‌ಮಹಾಧರ್ಮಾಧ್ಯಕ್ಷ ಡಾ.ಪೀಟರ್ ನಿಯೋಗದಲ್ಲಿ ಭೇಟಿಯಾದ ಕ್ರೈಸ್ತ ಮುಖಂಡರು, ಕಪಾಲಿ ಬೆಟ್ಟದಲ್ಲಿ ಕ್ರೈಸ್ತ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸರ್ಕಾರದಿಂದ ವಿರೋಧ ಕೇಳಿ ಬಂದ ಹಿನ್ನೆಲೆ‌ ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಕ್ರೈಸ್ತ ಸಮುದಾಯದ ಮಹಾಧರ್ಮಾಧ್ಯಕ್ಷ ಡಾ.ಪೀಟರ್ ಮಾತನಾಡಿ, ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂಗೆ ಮನವಿ ಮಾಡಿದ್ದೇವೆ. ಇದರಲ್ಲಿ ರಾಜಕೀಯ ಮಾಡೋದು ಬೇಡ. ಸುಮಾರು ವರ್ಷಗಳಿಂದಲೂ ಯೇಸುವನ್ನು ಅಲ್ಲಿ ಪೂಜಿಸುತ್ತಿದ್ದೆವು. ಅಲ್ಲಿ ಈಗ ಯೇಸು ಪ್ರತಿಮೆ ನಿರ್ಮಾಣ ಆಗುತ್ತಿದೆ. ಇದಕ್ಕೆ ವಿರೋಧ ಬೇಡ ಎಂದು ಮನವಿ ಮಾಡಿದ್ದೇವೆ ಎಂದರು.

ಕ್ರೈಸ್ತ ಮುಖಂಡರಿಂದ ಸಿಎಂ ಭೇಟಿ

ಕಪಾಲಿ ಬೆಟ್ಟದಲ್ಲಿ ಹಿಂದೂ ದೇವತೆಗಳನ್ನು ಪೂಜೆ ಮಾಡುತ್ತಾ ಇದ್ದರು ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಕೆಲವರು ನಾವು ಮತಾಂತರ ಮಾಡುತ್ತಿದ್ದೇವೆ ಅನ್ನೋ ಆರೋಪ ಮಾಡಿದ್ದಾರೆ. ನಾವು ಯಾರನ್ನು ಮತಾಂತರ ಮಾಡ್ತಿಲ್ಲ. ಮತಾಂತರ ಮಾಡೋದು ಸುಲಭ ಅಲ್ಲ. ಹಿಂದೆ ಬಂದಿದ್ದ ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿರಬಹದು. ಆದರೆ, ಈಗ ನಾವು ಒಂದುವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುತ್ತಿದ್ದೇವೆ.‌ ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ. ಸಿಎಂ ಎಲ್ಲಾ ಧರ್ಮದವರನ್ನೂ ಗೌರಿವಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದರು.

ಬೆಂಗಳೂರು: ಕ್ರೈಸ್ತ ಸಮುದಾಯದ ನಿಯೋಗ ಇಂದು ಸಿಎಂ ಬಿಎಸ್​ವೈ ಅವರನ್ನು ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದೆ.

‌ಮಹಾಧರ್ಮಾಧ್ಯಕ್ಷ ಡಾ.ಪೀಟರ್ ನಿಯೋಗದಲ್ಲಿ ಭೇಟಿಯಾದ ಕ್ರೈಸ್ತ ಮುಖಂಡರು, ಕಪಾಲಿ ಬೆಟ್ಟದಲ್ಲಿ ಕ್ರೈಸ್ತ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸರ್ಕಾರದಿಂದ ವಿರೋಧ ಕೇಳಿ ಬಂದ ಹಿನ್ನೆಲೆ‌ ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಕ್ರೈಸ್ತ ಸಮುದಾಯದ ಮಹಾಧರ್ಮಾಧ್ಯಕ್ಷ ಡಾ.ಪೀಟರ್ ಮಾತನಾಡಿ, ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂಗೆ ಮನವಿ ಮಾಡಿದ್ದೇವೆ. ಇದರಲ್ಲಿ ರಾಜಕೀಯ ಮಾಡೋದು ಬೇಡ. ಸುಮಾರು ವರ್ಷಗಳಿಂದಲೂ ಯೇಸುವನ್ನು ಅಲ್ಲಿ ಪೂಜಿಸುತ್ತಿದ್ದೆವು. ಅಲ್ಲಿ ಈಗ ಯೇಸು ಪ್ರತಿಮೆ ನಿರ್ಮಾಣ ಆಗುತ್ತಿದೆ. ಇದಕ್ಕೆ ವಿರೋಧ ಬೇಡ ಎಂದು ಮನವಿ ಮಾಡಿದ್ದೇವೆ ಎಂದರು.

ಕ್ರೈಸ್ತ ಮುಖಂಡರಿಂದ ಸಿಎಂ ಭೇಟಿ

ಕಪಾಲಿ ಬೆಟ್ಟದಲ್ಲಿ ಹಿಂದೂ ದೇವತೆಗಳನ್ನು ಪೂಜೆ ಮಾಡುತ್ತಾ ಇದ್ದರು ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಕೆಲವರು ನಾವು ಮತಾಂತರ ಮಾಡುತ್ತಿದ್ದೇವೆ ಅನ್ನೋ ಆರೋಪ ಮಾಡಿದ್ದಾರೆ. ನಾವು ಯಾರನ್ನು ಮತಾಂತರ ಮಾಡ್ತಿಲ್ಲ. ಮತಾಂತರ ಮಾಡೋದು ಸುಲಭ ಅಲ್ಲ. ಹಿಂದೆ ಬಂದಿದ್ದ ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿರಬಹದು. ಆದರೆ, ಈಗ ನಾವು ಒಂದುವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುತ್ತಿದ್ದೇವೆ.‌ ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ. ಸಿಎಂ ಎಲ್ಲಾ ಧರ್ಮದವರನ್ನೂ ಗೌರಿವಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದರು.

Intro:ಸಿಎಂ ಎಲ್ಲಾ ಧರ್ಮದವರನ್ನ ಗೌರವಿಸುತ್ತಾರೆ ಎನ್ನುವ ನಂಬಿಕೆ ಇದೆ
ಕ್ರೈಸ್ತ ಸಮುದಾಯದ.ಮಹಾಧರ್ಮಾಧ್ಯಕ್ಷ ಡಾ.ಪೀಟರ್ ಹೇಳಿಕೆ

KN_BNG_04_CM_MEET_7204498

ಕ್ರೈಸ್ತ ಸಮುದಾಯದ ನೇತೃತ್ವ ನಿಯೋಗ ಇಂದು ಸಿಎಂ ಬಿಎಸ್ ವೈ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ರು.‌ಮಹಾಧರ್ಮಾಧ್ಯಕ್ಷ ಡಾ.ಪೀಟರ್ ನಿಯೋಗದಲ್ಲಿ ಪ್ರಮುಖರಾಗಿದ್ದು‌ ಕಪಾಲಿ ಬೆಟ್ಟದಲ್ಲಿ ಕ್ರೈಸ್ತ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸರ್ಕಾರದಿಂದ ವಿರೋಧ ಕೇಳಿ ಬಂದ ಹಿನ್ನೆಲೆ‌ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿ ಬಳಿಕ ಕ್ರೈಸ್ತ ಸಮುದಾಯದ ಮಹಾಧರ್ಮಾಧ್ಯಕ್ಷ ಡಾ
ಪೀಟರ್ ಮಾತಾಡಿ ಕಪಾಲಿ ಬೆಟ್ಟದಲ್ಲಿ ಯೇಸು ನಿರ್ಮಾಣ ವಿಚಾರದಲ್ಲಿ ಸಿಎಂಗೆ ಮನವಿ ಮಾಡಿದ್ದೇವೆ.ಇದರಲ್ಲಿ ರಾಜಕೀಯ ಮಾಡೋದು ಬೇಡ ಸುಮಾರು ವರ್ಷಗಳಿಂದಲೂ ಯೇಸುವನ್ನು ಅಲ್ಲಿ ಪೂಜಿಸುತ್ತಿದ್ದೇವು ಅಲ್ಲಿ ಈಗ ಯೇಸು ಪ್ರತಿಮೆ ನಿರ್ಮಾಣ ಆಗ್ತಿದೆ ಇದಕ್ಕೆ ವಿರೋಧ ಕೇಳಿ ಬರುತ್ತಿದ್ದು ವಿರೋಧ ಬೇಡ ಎಂದು ಮನವಿ ಮಾಡಿದ್ದೇವೆ.

ಕಪಾಲಿ ಬೆಟ್ಟದಲ್ಲಿ ಹಿಂದು ದೇವತೆಗಳನ್ನು ಪೂಜೆ ಮಾಡ್ತಾ ಇದ್ದರು ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ , ಕೆಲವರು ನಾವು ಮತಾಂತರ ಮಾಡುತ್ತಿದ್ದೆವೆ ಅನ್ನೋ ಆರೋಪ ಮಾಡಿದ್ದಾರೆ. ನಾವು ಯಾರನ್ನು ಮತಾಂತರ ಮಾಡ್ತಿಲ್ಲ.ಮತಾಂತರ ಮಾಡೋದು ಸುಲಭ ಅಲ್ಲ.ಹಿಂದೆ ಬಂದಿದ್ದ ಕ್ರೈಸ್ತ ಮಷಿನೆರಿಗಳು ಮತಾಂತರ ಮಾಡಿರಬಹದು ಆದರೆ ಈಗ ನಾವು ಒಂದುವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ಮಾಡ್ತಿದ್ದೇವೆ.‌ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ ಸಿಎಂ ಎಲ್ಲಾ ಧರ್ಮದವರನ್ನೂ ಗೌರಿವಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ತಿಳಿಸಿದರುBody:KN_BNG_04_CM_MEET_7204498Conclusion:KN_BNG_04_CM_MEET_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.