ETV Bharat / state

ಸಿದ್ದಾರ್ಥ್ ಅಂತ್ಯ ಸಂಸ್ಕಾರ: ಮಧ್ಯಾಹ್ನ ಮೂಡಿಗೆರೆಗೆ ಸಿಎಂ ಭೇಟಿ!

author img

By

Published : Jul 31, 2019, 11:47 AM IST

ಕೆಫೆ ಕಾಫಿ ಡೇನ ಮಾಲೀಕ ಸಿದ್ದಾರ್ಥ್​​ ಅವರ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಅಂತ್ಯಕ್ರಿಯೆಗೆ ಸಿಎಂ ಬಿಎಸ್​​ವೈ ಹಾಜರಾಗಿ ಅಂತಿಮ ನಮನ ಸಲ್ಲಿಸಲಿದ್ದಾರೆ.

ಮೂಡಿಗೆರೆಗೆ ಸಿಎಂ ಭೇಟಿ

ಬೆಂಗಳೂರು: ಉದ್ಯಮಿ ಸಿದ್ದಾರ್ಥ್ ನಿಧನ ಹಿನ್ನೆಲೆ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳುತ್ತಿದ್ದಾರೆ.

ಉದ್ಯಮಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್​​ಎಂ ಕೃಷ್ಣ ಅಳಿಯ ಸಿದ್ದಾರ್ಥ್ ಅವರು ಕಳೆದ ಎರಡು ದಿನಗಳ ಹಿಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಗ್ಗೆ ಹೊಯಿಗೆ ಬಜಾರ್​​ ಎಂಬಲ್ಲಿ ಅವರ ಮೃತ ದೇಹ ದೊರೆತಿದೆ. ಸದ್ಯ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಅಂತ್ಯ ಕ್ರಿಯೆಗೆ ಸಿದ್ದತೆ ನಡೆಸಲಾಗುತ್ತಿದೆ.

ಸಿದ್ದಾರ್ಥ್ ನಿಧನ ಹಿನ್ನೆಲೆ ಅವರ ಅಂತ್ಯ ಕ್ರಿಯೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಲಿದ್ದಿರೆ. ಮಧ್ಯಾಹ್ನ 1.30 ಕ್ಕೆ‌ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ‌ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ 2.30 ಕ್ಕೆ ಚಿಕ್ಕಮಗಳೂರಿನ‌ ಐಡಿಎಸ್​​ಜಿ ಕಾಲೇಜು ಮೈದಾನ ತಲುಪಲಿದ್ದು, ರಸ್ತೆ ಮಾರ್ಗವಾಗಿ ಮೂಡಿಗೆರೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಎ.ಬಿ.ಸಿ ಕಾಫಿ ಡೇ ಆವರಣದಲ್ಲಿ ಅಂತಿಮ ನಮನ ಸಲ್ಲಿಸಿ ಸಂಜೆ 4.40 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

ಬೆಂಗಳೂರು: ಉದ್ಯಮಿ ಸಿದ್ದಾರ್ಥ್ ನಿಧನ ಹಿನ್ನೆಲೆ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳುತ್ತಿದ್ದಾರೆ.

ಉದ್ಯಮಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್​​ಎಂ ಕೃಷ್ಣ ಅಳಿಯ ಸಿದ್ದಾರ್ಥ್ ಅವರು ಕಳೆದ ಎರಡು ದಿನಗಳ ಹಿಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಗ್ಗೆ ಹೊಯಿಗೆ ಬಜಾರ್​​ ಎಂಬಲ್ಲಿ ಅವರ ಮೃತ ದೇಹ ದೊರೆತಿದೆ. ಸದ್ಯ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಅಂತ್ಯ ಕ್ರಿಯೆಗೆ ಸಿದ್ದತೆ ನಡೆಸಲಾಗುತ್ತಿದೆ.

ಸಿದ್ದಾರ್ಥ್ ನಿಧನ ಹಿನ್ನೆಲೆ ಅವರ ಅಂತ್ಯ ಕ್ರಿಯೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಲಿದ್ದಿರೆ. ಮಧ್ಯಾಹ್ನ 1.30 ಕ್ಕೆ‌ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ‌ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ 2.30 ಕ್ಕೆ ಚಿಕ್ಕಮಗಳೂರಿನ‌ ಐಡಿಎಸ್​​ಜಿ ಕಾಲೇಜು ಮೈದಾನ ತಲುಪಲಿದ್ದು, ರಸ್ತೆ ಮಾರ್ಗವಾಗಿ ಮೂಡಿಗೆರೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಎ.ಬಿ.ಸಿ ಕಾಫಿ ಡೇ ಆವರಣದಲ್ಲಿ ಅಂತಿಮ ನಮನ ಸಲ್ಲಿಸಿ ಸಂಜೆ 4.40 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

Intro:


ಬೆಂಗಳೂರು: ಉದ್ಯಮಿ ಸಿದ್ದಾರ್ಥ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತರಳುತ್ತಿದ್ದಾರೆ..

ಮಧ್ಯಾಹ್ನ 1.30 ಕ್ಕೆ‌ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ‌ ಹೆಲಿಕ್ಯಾಪ್ಟರ್ ಮೂಲಜ ಪ್ರಯಾಣ ಬೆಳೆಸಲಿರುವ ಸಿಎಂ 2.30 ಕ್ಕೆ ಚಿಕ್ಕಮಗಳೂರಿನ‌ ಐಡಿಎಸ್ಜಿ ಕಾಲೇಜು ಮೈದಾನ ತಲುಪಲಿದ್ದು ರಸ್ತೆ ಮಾರ್ಗವಾಗಿ ಮೂಡಿಗೆರೆಗೆ ತೆರಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಎ.ಬಿ.ಸಿ ಕಾಫಿ ಡೇ ಆವರಣದಲ್ಲಿ ಅಂತಿಮ ನ ಸಲ್ಲಿಸಲಿ ಸಂಜೆ 4.40 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.