ETV Bharat / state

'ಉಪ' ಸಮರದ ಅಖಾಡಕ್ಕೆ ಸಿಎಂ ಎಂಟ್ರಿ: ಬೆಳಗಾವಿಗೆ ಹೊರಟ ಬಿಎಸ್​ವೈ

ಉಪ ಚುನಾವಣೆ ಅಖಾಡಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧುಮುಕಲು ಸಿದ್ಧವಾಗಿದ್ದು, ಇಂದು ಬೆಳಗಾವಿಗೆ ತೆರಳಿ ಅಥಣಿ, ಕಾಗವಾಡ, ಗೋಕಾಕ್​ನಲ್ಲಿ ಅನರ್ಹರ ಪರ ಪ್ರಚಾರ ನಡೆಸಲಿದ್ದಾರೆ.

author img

By

Published : Nov 23, 2019, 10:01 AM IST

Updated : Nov 23, 2019, 10:24 AM IST

ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಸಿದ್ದವಾಗಿದ್ದು, ಇಂದು ಬೆಳಗಾವಿಗೆ ತೆರಳಿ ಅಥಣಿ, ಕಾಗವಾಡ, ಗೋಕಾಕ್​ಗೆ ತೆರಳಿ ಅನರ್ಹರ ಪರ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು: ಉಪ ಚುನಾವಣಾ ಅಖಾಡಕ್ಕೆ ಧುಮುಕಲು ಸಿಎಂ ಯಡಿಯೂರಪ್ಪ ಸಜ್ಜಾಗಿದ್ದು, ಇಂದು ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್​​ನಲ್ಲಿ ಬೆಳಗಾವಿಗೆ ತೆರಳಿ, ಅಥಣಿ, ಕಾಗವಾಡ, ಗೋಕಾಕ್​ನಲ್ಲಿ ಅನರ್ಹರ ಪರ ಪ್ರಚಾರ ನಡೆಸಲಿದ್ದಾರೆ.

ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗ್ತಿದೆ. ಮೂರನೇ ತಾರೀಖಿನ ಒಳಗೆ ಮತ್ತೊಂದು ಬಾರಿ 15 ವಿಧಾನಸಭಾ ಕ್ಷೇತ್ರಗಳಿಗೆ ಪ್ರಚಾರಕ್ಕೆ ಹೋಗಲಿದ್ದೇನೆ.‌ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ತುಂಬಾ ಚೆನ್ನಾಗಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಯಾವುದೇ ಉತ್ತರವನ್ನ ಕೊಡಲು ಇಷ್ಟಪಡುವುದಿಲ್ಲ. ನೂರಕ್ಕೆ ನೂರು 15 ಕ್ಷೇತ್ರಗಳನ್ನ ಗೆಲ್ತೀವಿ. 9ನೇ ತಾರೀಖು ಫಲಿತಾಂಶ ಬಂದ ಮೇಲೆ ಜನ ಯಾರ ಜೊತೆಗಿದ್ದಾರೆ ಅನ್ನೊದು ಗೊತ್ತಾಗುತ್ತೆ. ಬರುವ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನ ಮಾದರಿ ರಾಜ್ಯವನ್ನಾಗಿ ಮಾಡುವುದೇ ನನ್ನ ಸಂಕಲ್ಪ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಳಗಾವಿಗೆ ಹೊರಟ ಬಿಎಸ್​ವೈ

ಸುಭದ್ರ ಸರ್ಕಾರ

ರಾಜ್ಯದಲ್ಲಿ ಅತಂತ್ರ ಸ್ಥಿತಿ ಉಂಟಾಗಬೇಕು ಅನ್ನೋದೇ ಕಾಂಗ್ರೆಸ್, ಜೆಡಿಎಸ್ ನಾಯಕರ ಉದ್ದೇಶ. ಶಾಸಕರಾಗಿದ್ದವರು, ಮಂತ್ರಿಯಾಗಿದ್ದವರು ರಾಜೀನಾಮೆ ಕೊಟ್ಟು ಆ ಸರ್ಕಾರ ತೊರೆದು ಬಂದಿದ್ದಾರೆ. ಅದರ ಉದ್ದೇಶ ರಾಜ್ಯದಲ್ಲಿ ಸುಭದ್ರ ಸರ್ಕಾರ ಬರಬೇಕು ಅನ್ನೋದು.‌ ಇದೆಲ್ಲ ಜನರಿಗೆ ಗೊತ್ತಾಗಿದೆ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಅಂತ ವಿಶ್ವಾಸದ ಮಾತುಗಳನ್ನ ಆಡಿದರು.

ಬೆಂಗಳೂರು: ಉಪ ಚುನಾವಣಾ ಅಖಾಡಕ್ಕೆ ಧುಮುಕಲು ಸಿಎಂ ಯಡಿಯೂರಪ್ಪ ಸಜ್ಜಾಗಿದ್ದು, ಇಂದು ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್​​ನಲ್ಲಿ ಬೆಳಗಾವಿಗೆ ತೆರಳಿ, ಅಥಣಿ, ಕಾಗವಾಡ, ಗೋಕಾಕ್​ನಲ್ಲಿ ಅನರ್ಹರ ಪರ ಪ್ರಚಾರ ನಡೆಸಲಿದ್ದಾರೆ.

ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗ್ತಿದೆ. ಮೂರನೇ ತಾರೀಖಿನ ಒಳಗೆ ಮತ್ತೊಂದು ಬಾರಿ 15 ವಿಧಾನಸಭಾ ಕ್ಷೇತ್ರಗಳಿಗೆ ಪ್ರಚಾರಕ್ಕೆ ಹೋಗಲಿದ್ದೇನೆ.‌ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ತುಂಬಾ ಚೆನ್ನಾಗಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಯಾವುದೇ ಉತ್ತರವನ್ನ ಕೊಡಲು ಇಷ್ಟಪಡುವುದಿಲ್ಲ. ನೂರಕ್ಕೆ ನೂರು 15 ಕ್ಷೇತ್ರಗಳನ್ನ ಗೆಲ್ತೀವಿ. 9ನೇ ತಾರೀಖು ಫಲಿತಾಂಶ ಬಂದ ಮೇಲೆ ಜನ ಯಾರ ಜೊತೆಗಿದ್ದಾರೆ ಅನ್ನೊದು ಗೊತ್ತಾಗುತ್ತೆ. ಬರುವ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನ ಮಾದರಿ ರಾಜ್ಯವನ್ನಾಗಿ ಮಾಡುವುದೇ ನನ್ನ ಸಂಕಲ್ಪ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಳಗಾವಿಗೆ ಹೊರಟ ಬಿಎಸ್​ವೈ

ಸುಭದ್ರ ಸರ್ಕಾರ

ರಾಜ್ಯದಲ್ಲಿ ಅತಂತ್ರ ಸ್ಥಿತಿ ಉಂಟಾಗಬೇಕು ಅನ್ನೋದೇ ಕಾಂಗ್ರೆಸ್, ಜೆಡಿಎಸ್ ನಾಯಕರ ಉದ್ದೇಶ. ಶಾಸಕರಾಗಿದ್ದವರು, ಮಂತ್ರಿಯಾಗಿದ್ದವರು ರಾಜೀನಾಮೆ ಕೊಟ್ಟು ಆ ಸರ್ಕಾರ ತೊರೆದು ಬಂದಿದ್ದಾರೆ. ಅದರ ಉದ್ದೇಶ ರಾಜ್ಯದಲ್ಲಿ ಸುಭದ್ರ ಸರ್ಕಾರ ಬರಬೇಕು ಅನ್ನೋದು.‌ ಇದೆಲ್ಲ ಜನರಿಗೆ ಗೊತ್ತಾಗಿದೆ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಅಂತ ವಿಶ್ವಾಸದ ಮಾತುಗಳನ್ನ ಆಡಿದರು.

Intro:ಉಪ ಚುನಾವಣೆ ಅಖಾಡಕ್ಕೆ ಸಿಎಂ ಎಂಟ್ರಿ; ಬೆಳಗಾವಿಗೆ ತೆರಳಿದ ಯಡಿಯೂರಪ್ಪ.. ‌

ಬೆಂಗಳೂರು: ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ ಸಜ್ಜಾಗಿದ್ದು, ಇಂದು
ಪ್ರಚಾರಕ್ಕೆ ತೆರಳಿದರು..ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೆಳಗಾವಿಗೆ ತೆರಳಿ, ಅಥಣಿ, ಕಾಗವಾಡ, ಗೋಕಾಕ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ.. ಡಿಸೆಂಬರ್ 5ರಂದು ಉಪ ಚುನಾವಣೆ ಹಿನ್ನೆಲೆ ಅನರ್ಹರ ಪರ ಪ್ರಚಾರಕ್ಕೆ ತಯಾರಿ ನಡೆಸಿದ್ದಾರೆ..

ಇದೇ ವೇಳೆ ಮಾತಾನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗ್ತಿದೆ.. ಮೂರನೇ ತಾರೀಖಿನ ಒಳಗೆ ಮತ್ತೊಂದು ಬಾರಿ 15 ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗಲಿದ್ದೆನೆ.‌ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ತುಂಬಾ ಚೆನ್ನಾಗಿದೆ.. ಕಾಂಗ್ರೆಸ್- ಜೆಡಿಎಸ್ ನಾಯಕರಿಗೆ ಯಾವುದೇ ಉತ್ತರವನ್ನ ಕೊಡದಿಕ್ಕೆ ಇಷ್ಟಪಡುವುದಿಲ್ಲ .. ನೂರಕ್ಕೆ ನೂರು 15 ಕ್ಷೇತ್ರಗಳನ್ನ ಗೆಲ್ತೀವಿ..
9ನೇ ತಾರೀಖು ಫಲಿತಾಂಶ ಬಂದ ಮೇಲೆ ಜನ ಯಾರ ಜೊತೆಗಿದ್ದಾರೆ ಅನ್ನೊದು ಗೊತ್ತಾಗತ್ತೆ .. ಬರುವ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನ ಮಾದರಿ ರಾಜ್ಯವನ್ನಾಗಿ ಮಾಡುವುದೇ ನನ್ನ ಸಂಕಲ್ಪ ಅಂತ ಹೇಳಿದರು..‌

*ಸುಸೂತ್ರವಾಗಿ ಸರ್ಕಾರ ನಡಿಬಾರದು, ಗೊಂದಲ ಉಂಟಾಗಬೇಕು*!!!

ರಾಜ್ಯದಲ್ಲಿ ಅತಂತ್ರ ಸ್ಥಿತಿ ಉಂಟಾಗಬೇಕು ಅನ್ನೋದೇ ಕಾಂಗ್ರೆಸ್, ಜೆಡಿಎಸ್ ನಾಯಕರ ಉದ್ದೇಶವಾಗಿದೆ .. ಶಾಸಕರಾಗಿದ್ದವರು, ಮಂತ್ರಿಯಾಗಿದ್ದವರು ರಾಜೀನಾಮೆ ಕೊಟ್ಟು ಆ ಸರ್ಕಾರ ತೊರೆದು ಬಂದಿದ್ದಾರೆ.. ಅದರ ಉದ್ದೇಶ ರಾಜ್ಯದಲ್ಲಿ ಸುಭದ್ರ ಸರ್ಕಾರ ಬರಬೇಕು ಅನ್ನೋದು ಆಗಿದೆ..‌ ಇದೆಲ್ಲ ಜನರಿಗೆ ಗೊತ್ತಾಗಿದೆ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆದ್ದೆ ಗೆಲ್ತಾರೆ ಅಂತ ವಿಶ್ವಾಸದ ಮಾತುಗಳನ್ನ ಆಡಿದರು..

KN_BNG_01_CM_ELECTION_TOUR_SCRIPT_7201801
BYTE: ಯಡಿಯೂರಪ್ಪ- ಮುಖ್ಯಮಂತ್ರಿ

Body:..Conclusion:..
Last Updated : Nov 23, 2019, 10:24 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.