ETV Bharat / state

'ಅಯೋಧ್ಯೆ ಭೂವಿವಾದ ಇತ್ಯರ್ಥದಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಪಾತ್ರ ಮಹತ್ವದ್ದು'

ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

author img

By

Published : Jan 12, 2020, 9:11 PM IST

CM B.S Yaduyurapp
ಡಾ.ಸುಬ್ರಮಣ್ಯನ್ ಸ್ವಾಮಿ ಅವರ ಕೃತಿ ಬಿಡುಗಡೆ ಸಮಾರಂಭ

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ಡಾ.ಸುಬ್ರಮಣ್ಯನ್ ಸ್ವಾಮಿ ಅವರ ಕೃತಿ ಬಿಡುಗಡೆ ಸಮಾರಂಭ

ವಿರಾಟ್ ಹಿಂದೂಸ್ತಾನ್ ಸಂಗಮ್ ವತಿಯಿಂದ ಡಾ.ಸುಬ್ರಮಣ್ಯನ್ ಸ್ವಾಮಿ ಅವರಿಗೆ 50 ವರ್ಷ ಸಾರ್ವಜನಿಕ ಜೀವನ ಮುಗಿಸಿದ ನೆನಪಿಗಾಗಿ ಸನ್ಮಾನಿಸಲಾಯಿತು. ಶಿಕ್ಷಕರ ಸದನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನ ನೆರವೇರಿಸಿ, ಸುಬ್ರಮಣಿಯನ್ ಸ್ವಾಮಿ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿದರು.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶದ ಹೊರಗಿ‌ನ ಶತ್ರುಗಳು ಮಾತ್ರ ಅಲ್ಲ, ದೇಶದ ಒಳಗೆ ಇರುವ ಶತ್ರುಗಳನ್ನು ನಾವು ಗಮನಿಸಬೇಕಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದರು.

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ಡಾ.ಸುಬ್ರಮಣ್ಯನ್ ಸ್ವಾಮಿ ಅವರ ಕೃತಿ ಬಿಡುಗಡೆ ಸಮಾರಂಭ

ವಿರಾಟ್ ಹಿಂದೂಸ್ತಾನ್ ಸಂಗಮ್ ವತಿಯಿಂದ ಡಾ.ಸುಬ್ರಮಣ್ಯನ್ ಸ್ವಾಮಿ ಅವರಿಗೆ 50 ವರ್ಷ ಸಾರ್ವಜನಿಕ ಜೀವನ ಮುಗಿಸಿದ ನೆನಪಿಗಾಗಿ ಸನ್ಮಾನಿಸಲಾಯಿತು. ಶಿಕ್ಷಕರ ಸದನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನ ನೆರವೇರಿಸಿ, ಸುಬ್ರಮಣಿಯನ್ ಸ್ವಾಮಿ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿದರು.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶದ ಹೊರಗಿ‌ನ ಶತ್ರುಗಳು ಮಾತ್ರ ಅಲ್ಲ, ದೇಶದ ಒಳಗೆ ಇರುವ ಶತ್ರುಗಳನ್ನು ನಾವು ಗಮನಿಸಬೇಕಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದರು.

Intro:


ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ವಿರಾಟ್ ಹಿಂದೂಸ್ತಾನ್ ಸಂಗಮ್ ವತಿಯಿಂದ ಡಾ.ಸುಬ್ರಮಣ್ಯನ್ ಸ್ವಾಮಿ ಅವರಿಗೆ 50 ವರ್ಷ ಸಾರ್ವಜನಿಕ ಜೀವನ ಮುಗಿಸಿದ ನೆನಪಿಗಾಗಿ ಸನ್ಮಾನಿಸಲಾಯಿತು. ಶಿಕ್ಷಕರ ಸದನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನ ನೆರವೇರಿಸಿ ಸುಬ್ರಮಣಿಯನ್ ಸ್ವಾಮಿ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿದರು.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ,ದೇಶದ ಹೊರಗಿ‌ನ ಶತ್ರುಗಳು ಮಾತ್ರ ಅಲ್ಲ ದೇಶದ ಒಳಗೆ ಇರುವ ಶತ್ರುಗಳನ್ನು ನಾವು ಗಮನಿಸಬೇಕಿದೆ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಮಹಾ ಮೇದಾವಿ, ಸೂಕ್ಷ್ಮಮತಿ, ವಿಶಿಷ್ಟ ವಕ್ತಿತ್ವ ಹೊಂದಿರುವವರು ಸುಬ್ರಮಣಿಯನ್ ಸ್ವಾಮಿ. ದೇಶದ ಹಾಗು ಹೋಗುಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನು ಹೋರಾಟ ಮಾಡಿದ್ದಾರೆ. ಭ್ರಷ್ಟಾಚಾರ ವಿರೋಧಿ ಹೋರಾಟಗಾರರು ಕಾನೂನಿನಿಂದ ತಪ್ಪಿಸಿಕೊಳ್ಳದಂತೆ ಹೋರಾಟ ಮಾಡಿದ್ದಾರೆ.ಸ್ವದೇಶಿ ಯೋಜನೆ ಪ್ರತಿಪಾದಿಸಿದ್ದಾರೆ. ಅವರು ಬರೆದಿರುವ ರಿಸೆಟ್ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾನೂನು ಹೋರಾಟದ ಬಗ್ಗೆ ದಾಖಲಿಸಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ರಾಮಜನ್ಮಭೂಮಿ ವಿವಾದ ಬಗೆಹರಿಯಲು ಇವರ ಹೋರಾಟ ಸಹ ಪ್ರಮುಖವಾಗಿದೆ ಎಂದು ಸ್ವಾಮಿ ಗುಣಗಾನ ಮಾಡಿದರು.

ಇವತ್ತು ಅವರು ಬರೆದಿರುವ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದ್ದೇವೆ.ಅವರು ಈಗ 50 ವರ್ಷಗಳ ಸಾರ್ವಜನಿಕ ಜೀವನ ಮುಗಿಸಿದ್ದಾರೆ ಅವರು ಇನ್ನಷ್ಟು ಕಾಲ ಆಯುರಾರೋಗ್ಯದೊಂದಿಗೆ ಇದ್ದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಬೇಕು ಎಂದು ಶುಭ ಕೋರಿದರು.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.