ETV Bharat / state

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇಂದು ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ

author img

By

Published : Oct 21, 2020, 10:38 AM IST

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸುತ್ತೇವೆ ಸಿಎಂ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ
ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ

ಬೆಂಗಳೂರು: ಇಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿ, ಅಗತ್ಯ ಅನುದಾನದ ಕುರಿತು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ ಜನರಿಗೆ ಯಾವುದೇ ತೊಂದರೆ ಆಗದ ರೀತಿ ಅಗತ್ಯ ಸೌಕರ್ಯ ಒದಗಿಸಲು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​ವೈ

ಬೆಂಗಳೂರಲ್ಲಿ ಮಳೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು: ಇಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿ, ಅಗತ್ಯ ಅನುದಾನದ ಕುರಿತು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ ಜನರಿಗೆ ಯಾವುದೇ ತೊಂದರೆ ಆಗದ ರೀತಿ ಅಗತ್ಯ ಸೌಕರ್ಯ ಒದಗಿಸಲು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​ವೈ

ಬೆಂಗಳೂರಲ್ಲಿ ಮಳೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.