ಬೆಂಗಳೂರು: ನೃತ್ಯ ಕಲಾವಿದೆ ಬಿ. ಭಾನುಮತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
ಖ್ಯಾತ ನೃತ್ಯಕಲಾವಿದೆ ಬಿ.ಭಾನುಮತಿಯವರ ನಿಧನಕ್ಕೆ ಮುಖ್ಯಮಂತ್ರಿ @BSYBJPರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಶಾಸ್ತ್ರೀಯ ನೃತ್ಯವನ್ನು ದೇಶ-ವಿದೇಶಗಳಲ್ಲಿ ಪಸರಿಸಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ
— CM of Karnataka (@CMofKarnataka) May 24, 2021 " class="align-text-top noRightClick twitterSection" data="
">ಖ್ಯಾತ ನೃತ್ಯಕಲಾವಿದೆ ಬಿ.ಭಾನುಮತಿಯವರ ನಿಧನಕ್ಕೆ ಮುಖ್ಯಮಂತ್ರಿ @BSYBJPರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಶಾಸ್ತ್ರೀಯ ನೃತ್ಯವನ್ನು ದೇಶ-ವಿದೇಶಗಳಲ್ಲಿ ಪಸರಿಸಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ
— CM of Karnataka (@CMofKarnataka) May 24, 2021ಖ್ಯಾತ ನೃತ್ಯಕಲಾವಿದೆ ಬಿ.ಭಾನುಮತಿಯವರ ನಿಧನಕ್ಕೆ ಮುಖ್ಯಮಂತ್ರಿ @BSYBJPರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಶಾಸ್ತ್ರೀಯ ನೃತ್ಯವನ್ನು ದೇಶ-ವಿದೇಶಗಳಲ್ಲಿ ಪಸರಿಸಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ
— CM of Karnataka (@CMofKarnataka) May 24, 2021
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ, ಶಿಷ್ಯವೃಂದ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಹುಟ್ಟಡಗಿಸಲು ನೀತಿ ಮರು ವಿಮರ್ಶೆ ಅಗತ್ಯ
-
ಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ದ , ನೃತ್ಯ ಗುರು ಬಿ .ಭಾನುಮತಿ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.
— Aravind Limbavali (@ArvindLBJP) May 24, 2021 " class="align-text-top noRightClick twitterSection" data="
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಕ್ಕೆ , ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.#ಓಂಶಾಂತಿ pic.twitter.com/5C5g37jhEt
">ಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ದ , ನೃತ್ಯ ಗುರು ಬಿ .ಭಾನುಮತಿ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.
— Aravind Limbavali (@ArvindLBJP) May 24, 2021
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಕ್ಕೆ , ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.#ಓಂಶಾಂತಿ pic.twitter.com/5C5g37jhEtಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ದ , ನೃತ್ಯ ಗುರು ಬಿ .ಭಾನುಮತಿ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.
— Aravind Limbavali (@ArvindLBJP) May 24, 2021
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಕ್ಕೆ , ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.#ಓಂಶಾಂತಿ pic.twitter.com/5C5g37jhEt
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ,ಕೇಂದ್ರ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಸನ್ಮಾನಗಳಿಗೆ ಭಾಜನರಾದ ಭಾನುಮತಿ ಅವರ ನಿಧನದಿಂದ ಕರ್ನಾಟಕ ಸಾಂಸ್ಕೃತಿಕ ಲೋಕ ದೊಡ್ಡ ನಷ್ಟ ಅನುಭವಿಸಿದೆ. ಇವರ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಕೂಡ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.