ETV Bharat / state

ಉಪಸಮರ - ಬಿಬಿಎಂಪಿ ಮೇಯರ್​ ಚುನಾವಣೆ: ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್​ ಚುನಾವಣೆ ಕುರಿತು ಸಿಎಂ ಬಿ.ಎಸ್​ ಯಡಿಯೂರಪ್ಪ ಗೃಹಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

author img

By

Published : Sep 23, 2019, 5:21 PM IST

Updated : Sep 23, 2019, 7:48 PM IST

ಬೆಂಗಳೂರು ಶಾಸಕರ ಜೊತೆ ಸಿಎಂ ಬಿಎಸ್​ವೈ ಮಹತ್ವದ ಸಭೆ

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ‌ಮುಂದೂಡಿಕೆ ಮಾಡುತ್ತಿದ್ದಂತೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್​ ಚುನಾವಣೆ ಕುರಿತು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರು ಶಾಸಕರನ್ನು ಗೃಹ ಕಚೇರಿಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಚರ್ಚೆ ಮಾಡುತ್ತಿದ್ದಾರೆ. ಸಭೆಗೆ ಡಿಸಿಎಂ ಅಶ್ವತ್ಥ​ ನಾರಾಯಣ, ಸಚಿವರಾದ ಆರ್ ಅಶೋಕ್, ಸುರೇಶ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಎಂ ಕೃಷ್ಣಪ್ಪ ಹಾಗೂ ಎಂಎಲ್​ಸಿಗಳಾದ ನಾರಾಯಣ ಸ್ವಾಮಿ, ರವಿಕುಮಾರ್, ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಕೂಡ ಆಗಮಿಸಿದ್ದಾರೆ.

ಬೆಂಗಳೂರು ಶಾಸಕರ ಜೊತೆ ಸಿಎಂ ಬಿಎಸ್​ವೈ ಮಹತ್ವದ ಸಭೆ

ಅನರ್ಹರ ಅರ್ಜಿ ವಿಚಾರಣೆ ಮುಂದೂಡಿಕೆ, ಉಪ ಚುನಾವಣೆ ‌ಹಾಗೂ ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಬೆಂಗಳೂರು ಶಾಸಕರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಸಭೆ ಹಿನ್ನೆಲೆಯಲ್ಲಿ ಬೆಂಗಳೂರು ‌ಭಾಗದ ಶಾಸಕರ ಸಭೆಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದಾರೆ. ಕೊನೆಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ ‌ಅಧಿಕಾರ ಹಿಡಿಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ‌ಮುಂದೂಡಿಕೆ ಮಾಡುತ್ತಿದ್ದಂತೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್​ ಚುನಾವಣೆ ಕುರಿತು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರು ಶಾಸಕರನ್ನು ಗೃಹ ಕಚೇರಿಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಚರ್ಚೆ ಮಾಡುತ್ತಿದ್ದಾರೆ. ಸಭೆಗೆ ಡಿಸಿಎಂ ಅಶ್ವತ್ಥ​ ನಾರಾಯಣ, ಸಚಿವರಾದ ಆರ್ ಅಶೋಕ್, ಸುರೇಶ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಎಂ ಕೃಷ್ಣಪ್ಪ ಹಾಗೂ ಎಂಎಲ್​ಸಿಗಳಾದ ನಾರಾಯಣ ಸ್ವಾಮಿ, ರವಿಕುಮಾರ್, ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಕೂಡ ಆಗಮಿಸಿದ್ದಾರೆ.

ಬೆಂಗಳೂರು ಶಾಸಕರ ಜೊತೆ ಸಿಎಂ ಬಿಎಸ್​ವೈ ಮಹತ್ವದ ಸಭೆ

ಅನರ್ಹರ ಅರ್ಜಿ ವಿಚಾರಣೆ ಮುಂದೂಡಿಕೆ, ಉಪ ಚುನಾವಣೆ ‌ಹಾಗೂ ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಬೆಂಗಳೂರು ಶಾಸಕರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಸಭೆ ಹಿನ್ನೆಲೆಯಲ್ಲಿ ಬೆಂಗಳೂರು ‌ಭಾಗದ ಶಾಸಕರ ಸಭೆಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದಾರೆ. ಕೊನೆಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ ‌ಅಧಿಕಾರ ಹಿಡಿಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ

Intro:



ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ‌ಮುಂದೂಡಿಕೆ ಮಾಡುತ್ತಿದ್ದ ಹಂತಗಳ ಸಿಎಂ ಕಚೇರಿ ಕೃಷ್ಣಾದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.ಉಪ ಚುನಾವಣೆ ಹಾಗು ಬಿಬಿಎಂಪಿ ಮೇಯ್ ಚುನಾವಣೆ ಕುರಿತು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರು ಶಾಸಕರನ್ನು ಗೃಹ ಕಚೇರಿಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಚರ್ಚೆ ಮಾಡುತ್ತಿದ್ದಾರೆ.ಡಿಸಿಎಂ ಅಶ್ವಥ ನಾರಾಯಣ, ಸಚಿವರಾದ ಆರ್ ಅಶೋಕ್, ಸುರೇಶ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಎಂ ಕೃಷ್ಣಪ್ಪ ಆಗಮಿಸಿದ್ದು,
ಎಂಎಲ್ಸಿಗಳಾದ ನಾರಾಯಣ ಸ್ವಾಮಿ,ರವಿಕುಮಾರ್,ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ಕೂಡ ಆಗಮಿಸಿದ್ದಾರೆ.

ಅನರ್ಹರ ಅರ್ಜಿ ವಿಚಾರಣೆ ಮುಂದೂಡಿಕೆ, ಉಪ ಚುನಾವಣೆ ‌ಹಾಗು ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಬೆಂಗಳೂರು ಶಾಸಕರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ.

ಇನ್ನು ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಸಭೆ ಹಿನ್ನಲೆಯಲ್ಲಿ ಬೆಂಗಳೂರು ‌ಭಾಗದ ಶಾಸಕರ ಸಭೆಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದಾರೆ.ಕೊನೆಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ ‌ಅಧಿಕಾರ ಹಿಡಿಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.
Body:.Conclusion:
Last Updated : Sep 23, 2019, 7:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.