ETV Bharat / state

ದುಂದು ವೆಚ್ಚ ಬೇಡ: ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೆ ಸಿಎಂ ಕಡಿವಾಣ - BSY praises govinda karajola news

ಸರ್ಕಾರದ ಬೊಕ್ಕಸದ ಹೊರೆ ಇಳಿಸಲು ಮುಂದಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅದಕ್ಕಾಗಿ ‌ಆದಷ್ಟು ಮಟ್ಟಿಗೆ ಹೆಲಿಕಾಪ್ಟರ್ ಮತ್ತು ವಿಶೇಷ ವಿಮಾನಗಳನ್ನು ಬಳಸದಿರಲು ತೀರ್ಮಾನಿಸಿದ್ದಾರೆ. ಜೊತೆಗೆ ‌ಸಚಿವರಿಗೂ ದುಂದು ವೆಚ್ಚ ಮಾಡುವಂತೆ ಸೂಚಿಸಿದ್ದಾರೆ.

ದುಂದು ವೆಚ್ಚಕ್ಕೆ ಬ್ರೇಕ್: ಹೆಲಿಕ್ಯಾಪ್ಟರ್ ವಿಮಾನ ಪ್ರಯಾಣಕ್ಕೆ ಸಿಎಂ ಕೋಕ್
author img

By

Published : Sep 27, 2019, 1:41 PM IST

ಬೆಂಗಳೂರು: ರಾಜ್ಯದಲ್ಲಿ‌ ಸಂಭವಿಸಿದ ನೆರೆ ಹಾವಳಿಯಿಂದ ಆರ್ಥಿಕ ಸಂಕಷ್ಟ ತಲೆದೂರಿರುವ ಕಾರಣ ಹೆಲಿಕಾಪ್ಟರ್, ವಿಶೇಷ ವಿಮಾನ ಪ್ರಯಾಣ ಬಿಟ್ಟು ರಸ್ತೆ ಪ್ರಯಾಣ ಮಾಡುವ ನಿರ್ಧಾರದ ಮೂಲಕ‌ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ.

ಸಚಿವರಿಗೂ ದುಂದು ವೆಚ್ಚ ಮಾಡದಂತೆ ಸಿಎಂ ಸೂಚಿಸಿದ್ದು, ಹೆಚ್ಚಾಗಿ ರಸ್ತೆ ಮೂಲಕವೇ ರಾಜ್ಯ ಪ್ರವಾಸ ಕೈಗೊಳ್ಳುವಂತೆ ಸಲಹೆ ನೀಡಿದ್ದು, ತಾವೂ ಅದನ್ನೇ ಪಾಲಿಸಲು ಮುಂದಾಗಿದ್ದಾರೆ. ದೂರದ ಪ್ರಯಾಣಕ್ಕೆ ಮಾತ್ರ ಹೆಲಿಕಾಪ್ಟರ್ ಅಥವಾ ವಿಶೇಷ ವಿಮಾನ ಬಳಸಲು ಅವರು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಸ್ವಕ್ಷೇತ್ರದಿಂದ ಬೆಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾರಿಗೆ ಬಸ್ಸಿನಲ್ಲಿ ಆಗಮಿಸಿದ್ದನ್ನು ಸಿಎಂ ಮೆಚ್ಚಿಕೊಂಡಿದ್ದು, ಸಾಧ್ಯವಾದಷ್ಟು ಬಸ್ಸು, ರೈಲುಗಳಲ್ಲಿ ಪ್ರಯಾಣಿಸಿ ಎಂದು ಸಲಹೆ ನೀಡಿರುವುದಾಗಿ ಸಿಎಂ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು: ರಾಜ್ಯದಲ್ಲಿ‌ ಸಂಭವಿಸಿದ ನೆರೆ ಹಾವಳಿಯಿಂದ ಆರ್ಥಿಕ ಸಂಕಷ್ಟ ತಲೆದೂರಿರುವ ಕಾರಣ ಹೆಲಿಕಾಪ್ಟರ್, ವಿಶೇಷ ವಿಮಾನ ಪ್ರಯಾಣ ಬಿಟ್ಟು ರಸ್ತೆ ಪ್ರಯಾಣ ಮಾಡುವ ನಿರ್ಧಾರದ ಮೂಲಕ‌ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ.

ಸಚಿವರಿಗೂ ದುಂದು ವೆಚ್ಚ ಮಾಡದಂತೆ ಸಿಎಂ ಸೂಚಿಸಿದ್ದು, ಹೆಚ್ಚಾಗಿ ರಸ್ತೆ ಮೂಲಕವೇ ರಾಜ್ಯ ಪ್ರವಾಸ ಕೈಗೊಳ್ಳುವಂತೆ ಸಲಹೆ ನೀಡಿದ್ದು, ತಾವೂ ಅದನ್ನೇ ಪಾಲಿಸಲು ಮುಂದಾಗಿದ್ದಾರೆ. ದೂರದ ಪ್ರಯಾಣಕ್ಕೆ ಮಾತ್ರ ಹೆಲಿಕಾಪ್ಟರ್ ಅಥವಾ ವಿಶೇಷ ವಿಮಾನ ಬಳಸಲು ಅವರು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಸ್ವಕ್ಷೇತ್ರದಿಂದ ಬೆಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾರಿಗೆ ಬಸ್ಸಿನಲ್ಲಿ ಆಗಮಿಸಿದ್ದನ್ನು ಸಿಎಂ ಮೆಚ್ಚಿಕೊಂಡಿದ್ದು, ಸಾಧ್ಯವಾದಷ್ಟು ಬಸ್ಸು, ರೈಲುಗಳಲ್ಲಿ ಪ್ರಯಾಣಿಸಿ ಎಂದು ಸಲಹೆ ನೀಡಿರುವುದಾಗಿ ಸಿಎಂ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.

Intro:


ಬೆಂಗಳೂರು: ರಾಜ್ಯದಲ್ಲಿ‌ ಸಂಭವಿಸಿದ ನೆರೆ ಹಾವಳಿಯಿಂದ ಆರ್ಥಿಕ ಸಂಕಷ್ಟ ತಲೆದೂರಿರುವ ಹಿನ್ನಲೆಯಲ್ಲಿ ಹೆಲಿಕ್ಯಾಪ್ಟರ್, ವಿಶೇಷ ವಿಮಾನ ಪ್ರಯಾಣ ಬಿಟ್ಟು ರಸ್ತೆ ಪ್ರಯಾಣ ಮಾಡುವ ನಿರ್ದಾರದ ಮೂಲಕ‌ ಅನಗತ್ಯ ವೆಚ್ಚಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

ಸರ್ಕಾರದ ಬೊಕ್ಕಸದಿಂದ ವ್ಯಯವಾಗುತ್ತಿರುವ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಿಎಂ ಬಿಎಸ್ವೈ ನಿರ್ಧರಿಸಿದ್ದು ಅದಕ್ಕಾಗಿ ‌ಆದಷ್ಟು ಹೆಲಿಕ್ಯಾಪ್ಟರ್ ಮತ್ತು ವಿಶೇಷ ವಿಮಾನಗಳನ್ನ ಬಳಸದಿರಲು ತೀರ್ಮಾನಿಸಿದ್ದಾರೆ. ‌ಸಚಿವರಿಗೂ ದುಂದು ವೆಚ್ಚ ಮಾಡದಂತೆ ಸಿಎಂ ಸೂಚಿಸಿದ್ದು, ಆದಷ್ಟು ರಸ್ತೆಯ ಮೂಲಕವೇ ರಾಜ್ಯ ಪ್ರವಾಸಕ್ಕೆ ಸಲಹೆ ನೀಡಿ ತಾವೂ ಅದನ್ನೇ ಪಾಲಿಸಲು ಮುಂದಾಗಿದ್ದಾರೆ. ದೂರದ ಪ್ರಯಾಣಕ್ಕೆ ಮಾತ್ರ ಹೆಲಿಕ್ಯಾಪ್ಟರ್ ಅಥವಾ ವಿಶೇಷ ವಿಮಾನ ಬಳಸಲು ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚೆಗೆ ಕ್ಷೇತ್ರದಿಂದ ಬೆಂಗಳೂರಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾರಿಗೆ ಬಸ್ಸಿನಲ್ಲಿ ಆಗಮಿಸಿದ್ದಕ್ಕೆ‌ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಾಧ್ಯವಾದಷ್ಟು ಬಸ್ಸು,ರೈಲುಗಳಲ್ಲಿ ಪ್ರಯಾಣ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ತಿಳದುಬಂದಿದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.