ETV Bharat / state

ಬಿಜೆಪಿ ಟ್ವೀಟ್​ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು

author img

By

Published : Feb 2, 2019, 1:26 PM IST

ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿರುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯೊಂದನ್ನು ನೀಡುವ ಮೂಲಕ ಇದೀಗ ಪ್ರತಿಪಕ್ಷದ ಗಾಳಕ್ಕೆ ಸಿಲುಕಿಕೊಂಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು: ಶಾಸಕ ಕಂಪ್ಲಿ ಗಣೇಶ್​ರನ್ನು ಬಂಧಿಸುವಂತೆ ಆದೇಶ ನೀಡಲಾಗಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಟ್ವೀಟ್​ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇಂದು ಸುತ್ತೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದೆ. ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

  • ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ. pic.twitter.com/CwLU4Mdgex

    — BJP Karnataka (@BJP4Karnataka) February 2, 2019 " class="align-text-top noRightClick twitterSection" data=" ">
undefined

ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ, ಈಗಾಗಲೇ ಕಂಪ್ಲಿ ಶಾಸಕರನ್ನು ಬಂಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಒಳ್ಳೆಯ ಸುದ್ದಿಯನ್ನು ನೀಡಲಾಗುವುದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಕೇಂದ್ರ ಸರ್ಕಾರದ ನಿನ್ನೆಯ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶಾದಾಯಕವಾಗಿದೆ. ಯಾವುದೇ ಯೋಜನೆಗಳನ್ನು ಕರ್ನಾಟಕಕ್ಕೆ ನೀಡಿಲ್ಲ. ರಾಜ್ಯದ ಯೋಜನೆಗಳನ್ನೇ ನಮ್ಮದು ಎಂದು ಕೇಂದ್ರ ಸರ್ಕಾರ ಬಿಂಬಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ, ರೈತರ ಖಾತೆಗೆ ಹಣ ವರ್ಗಾವಣೆ ಬಗ್ಗೆ ವ್ಯಂಗ್ಯವಾಡಿದರು. ಇನ್ನು ಆದಾಯ ತೆರಿಗೆ ಮಿತಿ ಏರಿಕೆ ಜನರಿಗೆ ದೋಖಾ ಎಂದೂ ಹೇಳಿದರು.

ಮೈಸೂರು: ಶಾಸಕ ಕಂಪ್ಲಿ ಗಣೇಶ್​ರನ್ನು ಬಂಧಿಸುವಂತೆ ಆದೇಶ ನೀಡಲಾಗಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಟ್ವೀಟ್​ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇಂದು ಸುತ್ತೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದೆ. ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

  • ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ. pic.twitter.com/CwLU4Mdgex

    — BJP Karnataka (@BJP4Karnataka) February 2, 2019 " class="align-text-top noRightClick twitterSection" data=" ">
undefined

ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ, ಈಗಾಗಲೇ ಕಂಪ್ಲಿ ಶಾಸಕರನ್ನು ಬಂಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಒಳ್ಳೆಯ ಸುದ್ದಿಯನ್ನು ನೀಡಲಾಗುವುದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಕೇಂದ್ರ ಸರ್ಕಾರದ ನಿನ್ನೆಯ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶಾದಾಯಕವಾಗಿದೆ. ಯಾವುದೇ ಯೋಜನೆಗಳನ್ನು ಕರ್ನಾಟಕಕ್ಕೆ ನೀಡಿಲ್ಲ. ರಾಜ್ಯದ ಯೋಜನೆಗಳನ್ನೇ ನಮ್ಮದು ಎಂದು ಕೇಂದ್ರ ಸರ್ಕಾರ ಬಿಂಬಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ, ರೈತರ ಖಾತೆಗೆ ಹಣ ವರ್ಗಾವಣೆ ಬಗ್ಗೆ ವ್ಯಂಗ್ಯವಾಡಿದರು. ಇನ್ನು ಆದಾಯ ತೆರಿಗೆ ಮಿತಿ ಏರಿಕೆ ಜನರಿಗೆ ದೋಖಾ ಎಂದೂ ಹೇಳಿದರು.



---------- Forwarded message ---------
From: NEWSMAN PR <newsmanpr1@gmail.com>
Date: Thu, Jan 17, 2019 at 6:07 PM
Subject: PRESS NOTE & PHOTOS - CM HD KUMARASWAMY RELEASED TECHNICAL DAIRY OF KEB ENGINEERS ASSOCIATION
To:


Dear Sir/Madam,

Greetings..!

Chief Minister HD Kumaraswamy today Released the Technical Dairy of KEB Engineers Association. P Ravi Kumar, Additional Chief Secretary to Government, Energy Department. KPTCL M.D Dr S Selvakumar, KEB Engineers Association President A.N Jayaraj, Drone Scientist N.M.Pratap were seen in the picture.


Here with this mail I have attached the press note & Photos.

We sincerely request you to ensure its coverage in your esteemed publication.

 

Thanks & Regards

Arun Kumar HV

NEWSMAN PR

M: 99453 50505

ETV Bharat Logo

Copyright © 2024 Ushodaya Enterprises Pvt. Ltd., All Rights Reserved.