ETV Bharat / state

ಕೃಷ್ಣಾ ನದಿಗೆ ನೀರು ಬಿಡುಗಡೆ ವಿಚಾರ: ಮಹಾರಾಷ್ಟ್ರ ಸಿಎಂ ಸಹಕಾರದ ಭರವಸೆ - ಸಿಎಂ

ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.

ಕೃಷ್ಣಾ ನದಿಗೆ ನೀರು ಬಿಡುಗಡೆ ವಿಚಾರ : ಸಕಾರಾತ್ಮಕವಾಗಿ ಸ್ಪಂದಿಸಿದ ಫಡ್ನವಿಸ್
author img

By

Published : May 31, 2019, 3:29 AM IST

ಬೆಂಗಳೂರು/ನವದೆಹಲಿ: ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಜೊತೆಯಲ್ಲೇ ಕುಳಿತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರೊಂದಿಗೆ ಈ ಕುರಿತು ಸಿಎಂ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಫಡ್ನವಿಸ್, ಈ ಬಗ್ಗೆ ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.

ಬೆಂಗಳೂರು/ನವದೆಹಲಿ: ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಜೊತೆಯಲ್ಲೇ ಕುಳಿತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರೊಂದಿಗೆ ಈ ಕುರಿತು ಸಿಎಂ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಫಡ್ನವಿಸ್, ಈ ಬಗ್ಗೆ ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.

Intro:ಬೆಂಗಳೂರು / ನವದೆಹಲಿ : ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.Body:ನವದೆಹಲಿಯಲ್ಲಿ ಇಂದು ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಜೊತೆಯಲ್ಲೇ ಕುಳಿತಿದ್ದ ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವಿಸ್ ಅವರೊಂದಿಗೆ ಈ ಕುರಿತು ಸಿಎಂ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಫಡ್ನವಿಸ್ ಅವರು, ಈ ಬಗ್ಗೆ ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ. Conclusion:

For All Latest Updates

TAGGED:

ಸಿಎಂ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.