ETV Bharat / state

ಪಕ್ಷೇತರರ ಸೆಳೆಯಲು ಸಿದ್ದು ಪ್ಲಾನ್? ಮೈತ್ರಿ ಬಚಾವ್‌ ಮಾಡಲು ಹೆಚ್ಡಿಕೆ ಕಸರತ್ತು - undefined

ಸಿಎಂ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಸಿದ್ದರಾಮಯ್ಯ ಆಪ್ತ ಶಾಸಕರಿಂದ ಸರ್ಕಾರಕ್ಕೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂಗೆ ಈಗ ಸಿದ್ದರಾಮಯ್ಯರ ಅಗತ್ಯ ಹೆಚ್ಚಿದೆ. ಇದರಿಂದಲೇ ಪದೇ ಪದೇ ಭೇಟಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

Bangalore
author img

By

Published : Jun 1, 2019, 11:25 PM IST

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸರ್ಕಾರಕ್ಕಿರುವ ಕಂಟಕಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ ಸಿಎಂ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಜೊತೆ ಚರ್ಚಿಸಿದ್ದಾರೆ.

ಸಿದ್ದರಾಮಯ್ಯ ಆಪ್ತ ಶಾಸಕರಿಂದ ಸರ್ಕಾರಕ್ಕೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದಿದ್ದು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂಗೆ ಈಗ ಸಿದ್ದರಾಮಯ್ಯರ ಅಗತ್ಯ ಹೆಚ್ಚಿದೆ. ಇದರಿಂದಲೇ ಪದೇ ಪದೇ ಭೇಟಿ ಮಾಡುತ್ತಿದ್ದಾರೆ.

ಪಕ್ಷೇತರರ ಭೇಟಿ :
ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರುಗಳೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಸಿಎಂ ಭೇಟಿ ಆದ ಬೆನ್ನಲ್ಲೇ ಇಂತಹದ್ದೊಂದು ಬೆಳವಣಿಗೆ ನಡೆದಿರುವುದು ವಿಶೇಷವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸರ್ಕಾರಕ್ಕಿರುವ ಕಂಟಕಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ ಸಿಎಂ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಜೊತೆ ಚರ್ಚಿಸಿದ್ದಾರೆ.

ಸಿದ್ದರಾಮಯ್ಯ ಆಪ್ತ ಶಾಸಕರಿಂದ ಸರ್ಕಾರಕ್ಕೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದಿದ್ದು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂಗೆ ಈಗ ಸಿದ್ದರಾಮಯ್ಯರ ಅಗತ್ಯ ಹೆಚ್ಚಿದೆ. ಇದರಿಂದಲೇ ಪದೇ ಪದೇ ಭೇಟಿ ಮಾಡುತ್ತಿದ್ದಾರೆ.

ಪಕ್ಷೇತರರ ಭೇಟಿ :
ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರುಗಳೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಸಿಎಂ ಭೇಟಿ ಆದ ಬೆನ್ನಲ್ಲೇ ಇಂತಹದ್ದೊಂದು ಬೆಳವಣಿಗೆ ನಡೆದಿರುವುದು ವಿಶೇಷವಾಗಿದೆ.

Intro:newsBody:ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ ಸಿಎಂ ಕಳೆದ ಒಂದು ವಾರದಲ್ಲಿ ಇದು ಎರಡನೇ ಸಾರಿ ಭೇಟಿ ಮಾಡಿ ಚರ್ಚಿಸಿ ತೆರಳಿದ್ದಾರೆ.
ಸಿದ್ದರಾಮಯ್ಯ ಆಪ್ತ ಶಾಸಕರಿಂದ ಸರ್ಕಾರಕ್ಕೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದಿತ್ತು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂಗೆ ಈಗ ಸಿದ್ದರಾಮಯ್ಯರ ಅಗತ್ಯ ಹೆಚ್ಚಿದೆ. ಇದರಿಂದಲೇ ಪದೇ ಪದೆ ಭೇಟಿ ಮಾಡುತ್ತಿದ್ದಾರೆ.
ಪಕ್ಷೇತರರ ಭೇಟಿ
ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರುಗಳೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಿಎಂ ಭೇಟಿ ಆದ ಬೆನ್ನಲ್ಲೇ ಇಂತದ್ದೊಂದು ಬೆಳವಣಿಗೆ ನಡೆದಿರುವುದು ವಿಶೇಷವಾಗಿದೆ.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.