ETV Bharat / state

ಸಿಎಂ ಕರೆ: ಧನ್ಯವಾದ ಹೇಳಿದ ಸುರೇಶ್​ ಕುಮಾರ್​​​ - cm yadiyurarappa confirmed minister post for sureshkumar

ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಎಸ್​.ಸುರೇಶ್​ಕುಮಾರ್​
author img

By

Published : Aug 20, 2019, 8:22 AM IST

ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

bng
ಎಸ್​.ಸುರೇಶ್​ಕುಮಾರ್​ ಅವರ ಫೇಸ್​ಬುಕ್ ಪೋಸ್ಟ್​

ತಡರಾತ್ರಿ ಮಾನ್ಯ ಮುಖ್ಯಮಂತ್ರಿಗಳು ಫೋನ್ ಮಾಡಿ ಸೂಚನೆಯೊಂದನ್ನು ನೀಡಿದರು.‌ ನನ್ನ ಮೇಲೆ ವಿಶ್ವಾಸವಿಟ್ಟಿರುವ ಅವರಿಗೆ ಮತ್ತು ವಿಶೇಷವಾಗಿ ನನ್ನ ಪಕ್ಷಕ್ಕೆ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

ತಮ್ಮೆಲ್ಲರ ಆಶೋತ್ತರಗಳ ಪ್ರತಿನಿಧಿಯಾಗಿ ಕಾರ್ಯ ಮಾಡಲು ಭಗವಂತ ಶಕ್ತಿ ನೀಡಲಿ. ತಮ್ಮ ಆಶೀರ್ವಾದ-ಹಾರೈಕೆ ಇರಲಿ ಎಂದು ಎಸ್.ಸುರೇಶ್ ಕುಮಾರ್ ತಮ್ಮ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

bng
ಎಸ್​.ಸುರೇಶ್​ಕುಮಾರ್​ ಅವರ ಫೇಸ್​ಬುಕ್ ಪೋಸ್ಟ್​

ತಡರಾತ್ರಿ ಮಾನ್ಯ ಮುಖ್ಯಮಂತ್ರಿಗಳು ಫೋನ್ ಮಾಡಿ ಸೂಚನೆಯೊಂದನ್ನು ನೀಡಿದರು.‌ ನನ್ನ ಮೇಲೆ ವಿಶ್ವಾಸವಿಟ್ಟಿರುವ ಅವರಿಗೆ ಮತ್ತು ವಿಶೇಷವಾಗಿ ನನ್ನ ಪಕ್ಷಕ್ಕೆ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

ತಮ್ಮೆಲ್ಲರ ಆಶೋತ್ತರಗಳ ಪ್ರತಿನಿಧಿಯಾಗಿ ಕಾರ್ಯ ಮಾಡಲು ಭಗವಂತ ಶಕ್ತಿ ನೀಡಲಿ. ತಮ್ಮ ಆಶೀರ್ವಾದ-ಹಾರೈಕೆ ಇರಲಿ ಎಂದು ಎಸ್.ಸುರೇಶ್ ಕುಮಾರ್ ತಮ್ಮ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Intro:


ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಕರೆ ಮಾಡಿದ್ದನ್ನು ಶಾಸಕ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ತಡರಾತ್ರಿ ಮಾನ್ಯ ಮುಖ್ಯಮಂತ್ರಿಗಳು ಫೋನ್ ಮಾಡಿ ಸೂಚನೆಯೊಂದನ್ನು ನೀಡಿದರು.‌ವಿಶ್ವಾಸವಿಟ್ಟಿರುವ ಅವರಿಗೆ ಮತ್ತು ವಿಶೇಷವಾಗಿ ನನ್ನ ಪಕ್ಷಕ್ಕೆ ಧನ್ಯವಾದಗಳು.ತಮ್ಮೆಲ್ಲರ ಆಶೋತ್ತರಗಳ ಪ್ರತಿನಿಧಿಯಾಗಿ ಕಾರ್ಯ ಮಾಡಲು ಭಗವಂತ ಶಕ್ತಿ ನೀಡಲಿ.ತಮ್ಮ ಆಶೀರ್ವಾದ-ಹಾರೈಕೆ ಇರಲಿ ಎಂದು
ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.