ETV Bharat / state

ಹಾಜಬ್ಬ, ತುಳಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ : ಸಿಎಂ ಯಡಿಯೂರಪ್ಪ ಅಭಿನಂದನೆ

2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

author img

By

Published : Jan 25, 2020, 10:47 PM IST

ಹಾಜಬ್ಬ, ತುಳಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ, CM Yeddyurappa Congratulations
ಸಿಎಂ ಯಡಿಯೂರಪ್ಪ ಅಭಿನಂದನೆ..!

ಬೆಂಗಳೂರು : 2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

  • ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಅಭಿನಂದಿಸಿದ್ದಾರೆ. 1/2
    . pic.twitter.com/6PL1HMeKQ3

    — CM of Karnataka (@CMofKarnataka) January 25, 2020 " class="align-text-top noRightClick twitterSection" data=" ">

ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : 2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

  • ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಅಭಿನಂದಿಸಿದ್ದಾರೆ. 1/2
    . pic.twitter.com/6PL1HMeKQ3

    — CM of Karnataka (@CMofKarnataka) January 25, 2020 " class="align-text-top noRightClick twitterSection" data=" ">

ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:



ಬೆಂಗಳೂರು: ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇವರಿಬ್ಬರ ನಿಸ್ಪೃಹ ಸೇವೆ ಇತರರಿಗೂ ಮಾದರಿಯಾಗಲಿ ಎಂದು ಸಿಎಂ ಟ್ವೀಟ್ ಮೂಲಕ ಆಶಿಸಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.