ETV Bharat / state

ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆಗೆ ಅನುಮತಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

author img

By

Published : Sep 11, 2019, 11:03 PM IST

ಡಿ.ಕೆ ಶಿವಕುಮಾರ್​ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೃಹ ಕಾರ್ಯದರ್ಶಿಗೆ ದೂರು ನೀಡಿ ಪತ್ರ ಬರೆಯಲಾಗಿದೆ.

ಪ್ರತಿಭಟನೆಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನೆ ವೇಳೆ, ಸರ್ಕಾರಿ ಬಸ್​ಗಳಿಗೆ ಹಾನಿ ಮಾಡಿದವರು ಹಾಗೂ ಪ್ರತಿಭಟನೆಗೆ ಅನುಮತಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಕಂಚನಹಳ್ಳಿ ಎಂಬವರು ಗೃಹ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ಬಂಧನ ವಿರುದ್ಧ ಪ್ರತಿಭಟಿಸಿದ್ದಲ್ಲದೆ ಸರ್ಕಾರಿ ಬಸ್ ಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆಯಲಾಗಿದೆ. ಹೀಗಾಗಿ ಮೆರವಣಿಗೆಗೆ ಅನುಮತಿ ನೀಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

dks
ಪ್ರತಿಭಟನೆಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

ನ್ಯಾಯಾಲಯವು ಕೂಲಂಕಷವಾಗಿ ಪರಿಶೀಲಿಸಿ, ವಿಚಾರಣೆಗೆ ಅಗತ್ಯವಿರುವ ಕಾರಣ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳ ವಶಕ್ಕೆ ನೀಡಿದೆ. ಡಿ.ಕೆ ಶಿವಕುಮಾರ್ ಬಂಧನ ವಿರುದ್ಧ ಪ್ರತಿಭಟನೆ ನಡೆಸುವುದು ಹಾಗೂ ಅವಕಾಶ ನೀಡುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನೆ ವೇಳೆ, ಸರ್ಕಾರಿ ಬಸ್​ಗಳಿಗೆ ಹಾನಿ ಮಾಡಿದವರು ಹಾಗೂ ಪ್ರತಿಭಟನೆಗೆ ಅನುಮತಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಕಂಚನಹಳ್ಳಿ ಎಂಬವರು ಗೃಹ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ಬಂಧನ ವಿರುದ್ಧ ಪ್ರತಿಭಟಿಸಿದ್ದಲ್ಲದೆ ಸರ್ಕಾರಿ ಬಸ್ ಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆಯಲಾಗಿದೆ. ಹೀಗಾಗಿ ಮೆರವಣಿಗೆಗೆ ಅನುಮತಿ ನೀಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

dks
ಪ್ರತಿಭಟನೆಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

ನ್ಯಾಯಾಲಯವು ಕೂಲಂಕಷವಾಗಿ ಪರಿಶೀಲಿಸಿ, ವಿಚಾರಣೆಗೆ ಅಗತ್ಯವಿರುವ ಕಾರಣ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳ ವಶಕ್ಕೆ ನೀಡಿದೆ. ಡಿ.ಕೆ ಶಿವಕುಮಾರ್ ಬಂಧನ ವಿರುದ್ಧ ಪ್ರತಿಭಟನೆ ನಡೆಸುವುದು ಹಾಗೂ ಅವಕಾಶ ನೀಡುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

Intro:Body:
ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ಅನುಮತಿ ನೀಡಿದ್ದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರ ದೂರು


ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬಂಧನ ಖಂಡಿಸಿ ವಿವಿಧ ಸಂಘಟನೆ ಕೈಗೊಂಡಿದ್ದ ಪ್ರತಿಭಟನೆ ವೇಳೆ ಸರ್ಕಾರಿ ಬಸ್ ಗಳಿಗೆ ಹಾನಿಮಾಡಿದವರ ವಿರುದ್ಧ ಹಾಗೂ ಪ್ರತಿಭಟನೆಗೆ ಅನುಮತಿ ನೀಡಿದ್ದವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಕಂಚನಹಳ್ಳಿ ಎಂಬುವರು ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಇಡಿ ಕಸ್ಟಡಿಗೆ ನೀಡಿದ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ ಮಾಡಿದಲ್ಲದೆ ಸರ್ಕಾರಿ ಬಸ್ ಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು. ಬೃಹತ್ ಪ್ರತಿಭಟನೆಗೆ ಅವಕಾಶ ನೀಡಿದ ಎಸ್ಪಿ, ನಗರದಲ್ಲಿ ಇಂದು ಒಕ್ಕಲಿಗ ಸಂಘಟನೆಗಳ ಒಕ್ಕೂಟ ನಡೆಸಿದ ಪ್ರತಿಭಟನೆಗೆ ಮೆರವಣಿಗೆ ಅನುಮತಿ ನೀಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ನ್ಯಾಯಾಲಯವು ಕೂಲಂಕುಷವಾಗಿ ಪರಿಶೀಲಿಸಿ ವಿಚಾರಣೆಗೆ ಅಗತ್ಯವಿರುವ ಕಾರಣ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳ ವಶಕ್ಕೆ ನೀಡಿದ್ದು ಈ ವಿಷಯವಾಗಿ ಶಿವಕುಮಾರ್ ಬಂಧನ ವಿರುದ್ಧ ಪ್ರತಿಭಟನೆ ನಡೆಸುವುದು ಹಾಗೂ ಇದಕ್ಕೆ ಅವಕಾಶ ನೀಡುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.