ETV Bharat / state

'ಕೊರೊನಾ' ನಿಯಂತ್ರಣಕ್ಕೆ ರಾಜ್ಯಕ್ಕೆ ರಾಜ್ಯವೇ ಲಾಕ್​ಡೌನ್​... ಕಟ್ಟುನಿಟ್ಟಾಗಿ ಪಾಲಿಸಲು ಬಿಎಸ್​ವೈ ಆದೇಶ - ಮಹಾಮಾರಿ ಕೊರೊನಾ

ಭಾರತದಲ್ಲಿ ಕೊರೊನಾ ವೈರಸ್​ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕಾರಣ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್​ ಮಾಡಿ ಮುಖ್ಯಮಂತ್ರಿ ಬಿಎಸ್​ವೈ ಆದೇಶ ಹೊರಡಿಸಿದ್ದಾರೆ.

Complete lockdown march 24to 31st march due to Corona
Complete lockdown march 24to 31st march due to Corona
author img

By

Published : Mar 23, 2020, 9:49 PM IST

Updated : Mar 23, 2020, 10:00 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ 9 ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದ್ದ ಲಾಕ್​ಡೌನ್​ ಇದೀಗ ರಾಜ್ಯಾದ್ಯಂತ ವಿಸ್ತರಣೆಗೊಂಡಿದೆ.

  • ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
    ರಾಜ್ಯಾದ್ಯಂತ ವಿಸ್ತರಿಸಲಾಗಿದೆ .

    ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.

    — CM of Karnataka (@CMofKarnataka) March 23, 2020 " class="align-text-top noRightClick twitterSection" data=" ">

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ. ನಾಳೆಯಿಂದ ಮಾರ್ಚ್​ 31ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ.

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ .ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್​ ಆಗಲಿವೆ. ಖಾಸಗಿ ವಾಹನಗಳು ರಸ್ತೆಗೆ ಇಳಿಯಲ್ಲ. ಜತೆಗೆ ಅಂತಾರಾಜ್ಯ ಹಾಗೂ ಅಂತರ್​ಜಿಲ್ಲೆಗಳ ನಡುವಿನ ಸಂಚಾರ ಕೂಡ ಬಂದ್​ ಆಗಲಿದೆ. ತುರ್ತುಸೇವೆ ಹೊರತು ಪಡಿಸಿ ಯಾವುದೇ ಸೇವೆಗಳು ಇರುವುದಿಲ್ಲ. ಸರಕು ಸಾಗಾಣೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬಾರ್​,ಶಾಲಾ-ಕಾಲೇಜ್​ ಸಂಪೂರ್ಣವಾಗಿ ಬಂದ್​ ಆಗಲಿವೆ.

ಈ ಹಿಂದೆ ಕೊರೊನಾ ಕಂಡು ಬಂದಿದ್ದ 9 ಜಿಲ್ಲೆಯಗಳಲ್ಲಿ ಮಾತ್ರ ಈ ಆದೇಶ ಜಾರಿಗೊಳಿಸಲು ನಿರ್ಧಾರ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್​ ಆಗಲಿವೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ 9 ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದ್ದ ಲಾಕ್​ಡೌನ್​ ಇದೀಗ ರಾಜ್ಯಾದ್ಯಂತ ವಿಸ್ತರಣೆಗೊಂಡಿದೆ.

  • ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
    ರಾಜ್ಯಾದ್ಯಂತ ವಿಸ್ತರಿಸಲಾಗಿದೆ .

    ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.

    — CM of Karnataka (@CMofKarnataka) March 23, 2020 " class="align-text-top noRightClick twitterSection" data=" ">

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ. ನಾಳೆಯಿಂದ ಮಾರ್ಚ್​ 31ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ.

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ .ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್​ ಆಗಲಿವೆ. ಖಾಸಗಿ ವಾಹನಗಳು ರಸ್ತೆಗೆ ಇಳಿಯಲ್ಲ. ಜತೆಗೆ ಅಂತಾರಾಜ್ಯ ಹಾಗೂ ಅಂತರ್​ಜಿಲ್ಲೆಗಳ ನಡುವಿನ ಸಂಚಾರ ಕೂಡ ಬಂದ್​ ಆಗಲಿದೆ. ತುರ್ತುಸೇವೆ ಹೊರತು ಪಡಿಸಿ ಯಾವುದೇ ಸೇವೆಗಳು ಇರುವುದಿಲ್ಲ. ಸರಕು ಸಾಗಾಣೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬಾರ್​,ಶಾಲಾ-ಕಾಲೇಜ್​ ಸಂಪೂರ್ಣವಾಗಿ ಬಂದ್​ ಆಗಲಿವೆ.

ಈ ಹಿಂದೆ ಕೊರೊನಾ ಕಂಡು ಬಂದಿದ್ದ 9 ಜಿಲ್ಲೆಯಗಳಲ್ಲಿ ಮಾತ್ರ ಈ ಆದೇಶ ಜಾರಿಗೊಳಿಸಲು ನಿರ್ಧಾರ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್​ ಆಗಲಿವೆ.

Last Updated : Mar 23, 2020, 10:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.