ETV Bharat / state

ಈ ಕಾರಣಕ್ಕೆ ಶಾಸಕ ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

author img

By

Published : Dec 16, 2019, 7:57 PM IST

ಎಂ.ಪಿ.ರೇಣುಕಾಚಾರ್ಯ ನೆರೆ ಸಂತ್ರಸ್ತರ ಪರಿಹಾರ ವಿತರಣೆ ಮಾಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿಯಾಗಿ ಇಂದು ರಾಜ್ಯ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.

Congress  complaint  MLA M.P Renukaacharya
ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೆರೆ ಸಂತ್ರಸ್ತರ ಪರಿಹಾರ ವಿತರಣೆ ಮಾಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದೆ.

Congress  complaint  MLA M.P Renukaacharya
ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು
Congress  complaint  MLA M.P Renukaacharya
ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿಯಾಗಿ ಇಂದು ರಾಜ್ಯ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ನೆರೆ ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿ ಸೂಕ್ತ ಸಮಯದಲ್ಲಿ ಸಂತ್ರಸ್ತರಿಗೆ ವಿತರಿಸದೆ ಜನರಿಗೆ ವಂಚಿಸಿ ಪರಿಹಾರದ ಸಾಮಗ್ರಿ ಹಾಗೂ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆ ನಡೆಸಿ ಪ್ರಕರಣ ದಾಖಲು ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ದೂರುದಾರರು ಇದೇ ಸಂದರ್ಭ ಮನವಿ ಮಾಡಿಕೊಂಡರು.

ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

ದೂರು ಸಲ್ಲಿಕೆ ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ರಾಜ್ಯದಲ್ಲಿ ಈ ಬಾರಿ ಮಳೆ ಹಾನಿಗೆ ಅನೇಕ ಜಿಲ್ಲೆಗಳು ಜಲಾವೃತಗೊಂಡು ಅನೇಕ ಪ್ರದೇಶಗಳು ಮುಳುಗಡೆಯಾಗಿ ಸಾಕಷ್ಟು ಜನ ತೊಂದರೆಗೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಜನರ ಸಂಘ ಸಂಸ್ಥೆಗಳು, ಮಾಧ್ಯಮ ಹಾಗೂ ರಾಜಕೀಯ ಪಕ್ಷಗಳ ಮೂಲಕ ಸಹಾಯ ಹಸ್ತವನ್ನು ನೀಡಿ ನೆರೆ ಸಂತ್ರಸ್ತರಿಗೆ ಉತ್ತಮವಾಗಿ ಸಹಕಾರ ನೀಡಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಗ್ರಹಿಸಲಾದ ಸಾಮಾಗ್ರಿಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸದೆ ಶಾಸಕ ಎಂ.ಪಿ.ರೇಣುಕಾಚಾರ್ಯ ತನ್ನ ಜನಸಂಪರ್ಕ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ವ್ಯರ್ಥವಾಗಿಸಿದ್ದಾರೆ. ಈ ಕೃತ್ಯವನ್ನು ತನಿಖೆ ನಡೆಸಿ ಸಾರ್ವಜನಿಕರಿಂದ ಸಂಗ್ರಹಿಸಿದ ಅಗತ್ಯ ಸಾಮಾಗ್ರಿಗಳನ್ನು ತನ್ನ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ಸಂತ್ರಸ್ತರಿಗೆ ನೀಡುವಲ್ಲಿ ವಿಳಂಬ ಮಾಡಿ, ಅಗತ್ಯ ಸಾಮಾಗ್ರಿಗಳು ಕೊಳೆತು ಹಾಳಾಗುವಂತೆ ಮಾಡಿರುವ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೆರೆ ಸಂತ್ರಸ್ತರ ಪರಿಹಾರ ವಿತರಣೆ ಮಾಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದೆ.

Congress  complaint  MLA M.P Renukaacharya
ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು
Congress  complaint  MLA M.P Renukaacharya
ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿಯಾಗಿ ಇಂದು ರಾಜ್ಯ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ನೆರೆ ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿ ಸೂಕ್ತ ಸಮಯದಲ್ಲಿ ಸಂತ್ರಸ್ತರಿಗೆ ವಿತರಿಸದೆ ಜನರಿಗೆ ವಂಚಿಸಿ ಪರಿಹಾರದ ಸಾಮಗ್ರಿ ಹಾಗೂ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆ ನಡೆಸಿ ಪ್ರಕರಣ ದಾಖಲು ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ದೂರುದಾರರು ಇದೇ ಸಂದರ್ಭ ಮನವಿ ಮಾಡಿಕೊಂಡರು.

ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

ದೂರು ಸಲ್ಲಿಕೆ ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ರಾಜ್ಯದಲ್ಲಿ ಈ ಬಾರಿ ಮಳೆ ಹಾನಿಗೆ ಅನೇಕ ಜಿಲ್ಲೆಗಳು ಜಲಾವೃತಗೊಂಡು ಅನೇಕ ಪ್ರದೇಶಗಳು ಮುಳುಗಡೆಯಾಗಿ ಸಾಕಷ್ಟು ಜನ ತೊಂದರೆಗೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಜನರ ಸಂಘ ಸಂಸ್ಥೆಗಳು, ಮಾಧ್ಯಮ ಹಾಗೂ ರಾಜಕೀಯ ಪಕ್ಷಗಳ ಮೂಲಕ ಸಹಾಯ ಹಸ್ತವನ್ನು ನೀಡಿ ನೆರೆ ಸಂತ್ರಸ್ತರಿಗೆ ಉತ್ತಮವಾಗಿ ಸಹಕಾರ ನೀಡಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಗ್ರಹಿಸಲಾದ ಸಾಮಾಗ್ರಿಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸದೆ ಶಾಸಕ ಎಂ.ಪಿ.ರೇಣುಕಾಚಾರ್ಯ ತನ್ನ ಜನಸಂಪರ್ಕ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ವ್ಯರ್ಥವಾಗಿಸಿದ್ದಾರೆ. ಈ ಕೃತ್ಯವನ್ನು ತನಿಖೆ ನಡೆಸಿ ಸಾರ್ವಜನಿಕರಿಂದ ಸಂಗ್ರಹಿಸಿದ ಅಗತ್ಯ ಸಾಮಾಗ್ರಿಗಳನ್ನು ತನ್ನ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ಸಂತ್ರಸ್ತರಿಗೆ ನೀಡುವಲ್ಲಿ ವಿಳಂಬ ಮಾಡಿ, ಅಗತ್ಯ ಸಾಮಾಗ್ರಿಗಳು ಕೊಳೆತು ಹಾಳಾಗುವಂತೆ ಮಾಡಿರುವ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದರು.

Intro:newsBody:ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೆರೆ ಸಂತ್ರಸ್ತರ ಪರಿಹಾರ ವಿತರಣೆ ಮಾಡದೇ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿಯಾಗಿ ಇಂದು ರಾಜ್ಯ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
ನೆರೆ ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿ ಸೂಕ್ತ ಸಮಯದಲ್ಲಿ ಸಂತ್ರಸ್ತರಿಗೆ ವಿತರಿಸದೆ ತನ್ನ ಜನರಿಗೆ ವಂಚಿಸಿ ಪರಿಹಾರದ ಸಾಮಗ್ರಿ ಹಾಗೂ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆ ನಡೆಸಿ ಪ್ರಕರಣ ದಾಖಲು
ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ದೂರುದಾರರು ಇದೇ ಸಂದರ್ಭ ಮನವಿ ಮಾಡಿಕೊಂಡರು.
ದೂರು ಸಲ್ಲಿಕೆ ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ರಾಜ್ಯದಲ್ಲಿ ಈ ಬಾರಿ ಮಳೆ ಹಾನಿಗೆ ಅನೇಕ ಜಿಲ್ಲೆಗಳು ಜಲಾವೃತಗೊಂಡು ಅನೇಕ ಪ್ರದೇಶಗಳು ಮುಳುಗಡೆಯಾಗಿ ಸಾಕಷ್ಟು ಜನ ತೊಂದರೆಗೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಜನರ ಸಂಘ ಸಂಸ್ಥೆಗಳು, ಮಾಧ್ಯಮ ಹಾಗೂ ರಾಜಕೀಯ ಪಕ್ಷಗಳ ಮೂಲಕ ಸಹಾಯ ಹಸ್ತ ವನ್ನು ನೀಡಿ ನೆರೆ ಸಂತ್ರಸ್ತರಿಗೆ ಉತ್ತಮವಾಗಿ ಸಹಕಾರ ನೀಡಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಮಾಗ್ರಿಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸದೆ ಶಾಸಕ ಎಂ.ಪಿ.ರೇಣುಕಾಚಾರ್ಯ ತನ್ನ ಜನಸಂಪರ್ಕ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ವ್ಯರ್ಥವಾಗಿ ಸಿದ್ದಾರೆ. ಈ ಕೃತ್ಯವನ್ನು ತನಿಖೆ ನಡೆಸಿ ಸಾರ್ವಜನಿಕರಿಂದ ಸಂಗ್ರಹಿಸಿದ ಅಗತ್ಯ ಸಾಮಾಗ್ರಿಗಳನ್ನು ತನ್ನ ಕಚೇರಿಯಲ್ಲೇ ಶೇಖರಣೆ ಮಾಡಿಕೊಂಡು ಸಂತ್ರಸ್ತರಿಗೆ ನೀಡುವಲ್ಲಿ ವಿಳಂಬ ಮಾಡಿ ಆಗತ್ಯ ಸಾಮಾಗ್ರಿಗಳು ಕೊಳೆತು ಹಾಳಾಗುವಂತೆ ಮಾಡಿರುವ ರೇಣುಕಾಚಾರ್ಯ ವಿರುದ್ಧ ಪ್ರಕರಣವನ್ನು ದಾಖಲು ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ತನಿಖೆ ನಡೆಸಲು ಸೂಚಿಸಬೇಕೆಂದು ಈ ವಿಷಯವನ್ನು ತಮ್ಮ ಗಮನಕ್ಕೆ ತರುತ್ತಿದ್ದವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ನಿಯೋಗದ ಮೂಲಕ ಮನವಿ ಮಾಡಿಕೊಳ್ಳಲಾಯಿತು ಎಂದು ಹೇಳಿದರು.
Conclusion:news

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.