ETV Bharat / state

ಬಿಬಿಎಂಪಿಯಲ್ಲಿ ಕೊನೆಯ ವರ್ಷವೂ ಅಕ್ರಮವಾಗಿ ಅಧಿಕಾರ ಹಿಡಿಯಲು ಕೈ-ತೆನೆ ಯತ್ನ: ಪದ್ಮನಾಭ ರೆಡ್ಡಿ - KN_BNG_01_bbmp_PC_script_7202707

ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳ ದಾರಿ ಹಿಡಿದಿದ್ದಾರೆ ಎಂದು ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ.

ಪದ್ಮನಾಭ ರೆಡ್ಡಿ ಮಾತನಾಡಿದರು
author img

By

Published : Jul 1, 2019, 8:56 PM IST


ಬೆಂಗಳೂರು: ನಗರದ ಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರು ಸೇರಿಸಿ ಮತ್ತೆ ಕೊನೆಯ ವರ್ಷವೂ ಕಾಂಗ್ರೆಸ್-ಜೆಡಿಎಸ್ ಅಧಿಕಾರ ನಡೆಸಲು ಹುನ್ನಾರ ನಡೆಸುತ್ತಿವೆ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದರು.

ಪದ್ಮನಾಭ ರೆಡ್ಡಿ, ಬಿಬಿಎಂಪಿ ಪ್ರತಿಪಕ್ಷ ನಾಯಕ

ಮೋಹನ್ ಕೊಂಡಜ್ಜಿ ಸೇರಿದಂತೆ ಬೇರೆ ಜಿಲ್ಲೆಗಳ ಒಟ್ಟು ಮೂವರು ಎಂಎಲ್​ಸಿಗಳನ್ನು ಬೆಂಗಳೂರು ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸಲಾಗ್ತಿದೆ. ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳ ದಾರಿ ಹಿಡಿದಿದ್ದಾರೆ.

ಕಳೆದ ನಾಲ್ಕು ವರ್ಷದಿಂದ ವಾಮಮಾರ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಪಾಲಿಕೆಯಲ್ಲಿ ಅಧಿಕಾರ ಹಿಡಿದಿವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಎಂ.ಎಲ್.ಸಿಗಳನ್ನು, ರಾಜ್ಯಸಭಾ ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ. ಇದರ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದರು.


ಬೆಂಗಳೂರು: ನಗರದ ಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರು ಸೇರಿಸಿ ಮತ್ತೆ ಕೊನೆಯ ವರ್ಷವೂ ಕಾಂಗ್ರೆಸ್-ಜೆಡಿಎಸ್ ಅಧಿಕಾರ ನಡೆಸಲು ಹುನ್ನಾರ ನಡೆಸುತ್ತಿವೆ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದರು.

ಪದ್ಮನಾಭ ರೆಡ್ಡಿ, ಬಿಬಿಎಂಪಿ ಪ್ರತಿಪಕ್ಷ ನಾಯಕ

ಮೋಹನ್ ಕೊಂಡಜ್ಜಿ ಸೇರಿದಂತೆ ಬೇರೆ ಜಿಲ್ಲೆಗಳ ಒಟ್ಟು ಮೂವರು ಎಂಎಲ್​ಸಿಗಳನ್ನು ಬೆಂಗಳೂರು ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸಲಾಗ್ತಿದೆ. ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳ ದಾರಿ ಹಿಡಿದಿದ್ದಾರೆ.

ಕಳೆದ ನಾಲ್ಕು ವರ್ಷದಿಂದ ವಾಮಮಾರ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಪಾಲಿಕೆಯಲ್ಲಿ ಅಧಿಕಾರ ಹಿಡಿದಿವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಎಂ.ಎಲ್.ಸಿಗಳನ್ನು, ರಾಜ್ಯಸಭಾ ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ. ಇದರ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದರು.

Intro:ಬಿಬಿಎಂಪಿಯಲ್ಲಿ ಕೊನೆಯ ವರ್ಷವೂ ಅಕ್ರಮವಾಗಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮುಂದಾಗಿದೆ- ಪದ್ಮನಾಭ ರೆಡ್ಡಿ


ಬೆಂಗಳೂರು- ಬೆಂಗಳೂರು ನಗರದ ಮತದಾರರ ಪಟ್ಟಿಗೆ, ಅಕ್ರಮವಾಗಿ ಹೆಸರು ಸೇರಿಸಿ, ಮತ್ತೆ ಕೊನೇಯ ವರ್ಷವೂ ಕಾಂಗ್ರೆಸ್- ಜೆಡಿಎಸ್ ಅಧಿಕಾರ ನಡೆಸಲು ಹುನ್ನಾರ ನಡೆಸುತ್ತಿದೆ ಎಂದು ಪದ್ಮನಾಭ ರೆಡ್ಡಿ ಸುದ್ದಿಗೋಷ್ಟಿ ನಡೆಸಿ ಆರೋಪಿಸಿದರು.
ಮೋಹನ್ ಕೊಂಡಜ್ಜಿ ಸೇರಿದಂತೆ ಬೇರೆ ಜಿಲ್ಲೆಗಳ ಒಟ್ಟು ಮೂವರು ಎಮ್ ಎಲ್ ಸಿ ಗಳನ್ನು ಬೆಂಗಳೂರು ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸಲಾಗ್ತಿದೆ. ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ, ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳದಾರಿ ಹಿಡಿದಿದ್ದಾರೆ. ಇದರ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದರು.


ಈಗಾಗಲೇ ಕಳೆದ ನಾಲ್ಕು ವರ್ಷದಿಂದ ವಾಮಮಾರ್ಗದಲ್ಲಿ ಕಾಂಗ್ರೆಸ್ ಜೆಡಿಎಸ್ ಪಾಲಿಕೆಯಲ್ಲಿ ಅಧಿಕಾರ ಹಿಡಿದಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಎಂ.ಎಲ್.ಸಿಗಳನ್ನು ರಾಜ್ಯಸಭಾ ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ.
ಇನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಪದ್ಮನಾಭರೆಡ್ಡಿ ವಾಗ್ದಾಳಿ ನಡೆಸಿ, ನೀವು ಕಾನೂನು ಓದಿದ್ದೀರಿ, ಇದೇನಾ ಪ್ರಜಾಪ್ರಭುತ್ವ, ಅಧಿಕಾರದಾಸೆಗೆ ಕಳ್ಳ ಮಾರ್ಗ ಹಿಡಿಯುವುದು ಎಷ್ಟು ಸರಿ ಎಂದರು.
ದಾವಣಗೆರೆ ಜಿಲ್ಲೆಯ ಮೋಹನ್ ಕೊಂಡಜ್ಜಿ ಸೇರಿದಂತೆ ಮತ್ತಿಬ್ಬರ ಹೆಸರನ್ನು ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ಸೇರಿಸಲು ಕಾಂಗ್ರೆಸ್ ಮುಂದಾಗಿದೆ.
ಜಿ.ಪರಮೇಶ್ವರ್ ಕೂಡ ಒಮ್ಮೆ ಇದೇ ರೀತಿ ಒಮ್ಮೆ ಕಳ್ಳ ವೋಟು ಹಾಕಿದ್ರು. ನಾವು ಹೋರಾಟ ಮಾಡುತ್ತಿದ್ದಂತೆ ಪರಮೇಶ್ವರ್ ಸೈಲೆಂಟ್ ಆಗಿದ್ದಾರೆ. ಈ ಬೋಗಸ್ ವೋಟ್ ಗಳನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ.
ಮುಂದೆ ಎಲ್ಲವನ್ನೂ ಬಹಿರಂಗ ಪಡಿಸುತ್ತೇವೆ. ಬಿಬಿಎಂಪಿ
ಆಯುಕ್ತರೂ ಕೈಗೊಂಬೆಯಾಗಿದ್ದಾರೆ. ದೂರ ನೀಡಿದ್ರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಇದೀಗ ಐದನೇಯ ವರ್ಷವು ಮೇಯರ್ ಆಯ್ಕೆಯಲ್ಲಿ ಸಹ ಹೊರ ಜಿಲ್ಲೆಯ ವಿಧಾನಪರಿಷತ್ತು ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿ ಸೇರ್ಪಡೆ ಮಾಡಲು ಹುನ್ನಾರ ಮಾಡುತ್ತಿದ್ದಾರೆ, ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದರು. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಮೇಯರ್ ಗಂಗಾಂಬಿಕೆ, ಹಾಗೂ ಆಡಳಿತ ಪಕ್ಷದ ನಾಯಕ ವಾಜಿದ್ ಹಿಂದೇಟು ಹಾಕಿದರು.


ಸೌಮ್ಯಶ್ರೀ
KN_BNG_01_bbmp_PC_script_7202707Body:..Conclusion:...

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.