ETV Bharat / state

ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತನಿಂದ ಜಾತಿ ನಿಂದನೆ: ಕಾಂಗ್ರೆಸ್​​ ಕಾರ್ಪೋರೇಟರ್​​ ಆರೋಪ

author img

By

Published : Nov 30, 2019, 9:54 PM IST

ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಜಾತಿ ನಿಂದನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಪೋರೇಟರ್​ ಆರೋಪಿಸಿದ್ದಾರೆ.

ಪ್ರಚಾರದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ,Congress corporator is accused of caste abuse
ಪ್ರಚಾರದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಹ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದರು. ಈ ಬಾರಿ ನಾವೇ ಗೆಲ್ಲೋದು ನಾವೇ ಎಂದು ಉಭಯ ಪಕ್ಷಗಳ ಅಭ್ಯರ್ಥಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌ ಇದೆಲ್ಲರ ನಡುವೆ ಕಾಂಗ್ರೆಸ್ ಕಾರ್ಪೋರೇಟರ್, ತಮಗೆ ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತನ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಹೊರಮಾವು ವಾರ್ಡನ ಕಾಂಗ್ರೆಸ್ ಕಾರ್ಪೋರೇಟರ್ ರಾಧಮ್ಮ ವೆಂಕಟೇಶ್, ಬಾಬೂಸಪಾಳ್ಯ ಹಾಗೂ ಜ್ಯೋತಿ ನಗರದಲ್ಲಿ ಪ್ರಚಾರ ನಡೆಸುವಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಶಾಂತಕುಮಾರ್ ಎಂಬಾತನನ್ನ ಕಾಂಗ್ರೆಸ್​ಗೆ ಮತ ನೀಡುವಂತೆ ಕೇಳಿದ್ದಾರೆ. ಅಷ್ಟಕ್ಕೆ ಅಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕಾರ್ಪೊರೇಟರ್​ಗೆ ಏಕವಚನದಲ್ಲಿ ಹೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ. ಅಲ್ಲದೆ, ಚುನಾವಣಾ ನೀತಿ ಸಂಹಿತೆ ಪ್ರಕಾರ ಪೋಸ್ಟರ್, ಫ್ಲಾಗ್​ಗಳನ್ನು ಮನೆ ಮನೆಗೂ ಅಂಟಿಸಬಾರದು ಎಂಬ ನಿಯಮವಿದ್ದರೂ ಉಲ್ಲಂಘಿಸಿ ಬಾವುಟ ಹಾಗೂ ಸ್ಟಿಕ್ಕರ್​ಗಳನ್ನ ಹಾಕಲಾಗಿದೆ. ಈ ಬಗ್ಗೆ ದೂರು ನೀಡಿವುದಾಗಿ ಕಾರ್ಪೊರೇಟರ್ ರಾಧಮ್ಮ ತಿಳಿಸಿದ್ದಾರೆ.

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಹ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದರು. ಈ ಬಾರಿ ನಾವೇ ಗೆಲ್ಲೋದು ನಾವೇ ಎಂದು ಉಭಯ ಪಕ್ಷಗಳ ಅಭ್ಯರ್ಥಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌ ಇದೆಲ್ಲರ ನಡುವೆ ಕಾಂಗ್ರೆಸ್ ಕಾರ್ಪೋರೇಟರ್, ತಮಗೆ ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತನ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಹೊರಮಾವು ವಾರ್ಡನ ಕಾಂಗ್ರೆಸ್ ಕಾರ್ಪೋರೇಟರ್ ರಾಧಮ್ಮ ವೆಂಕಟೇಶ್, ಬಾಬೂಸಪಾಳ್ಯ ಹಾಗೂ ಜ್ಯೋತಿ ನಗರದಲ್ಲಿ ಪ್ರಚಾರ ನಡೆಸುವಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಶಾಂತಕುಮಾರ್ ಎಂಬಾತನನ್ನ ಕಾಂಗ್ರೆಸ್​ಗೆ ಮತ ನೀಡುವಂತೆ ಕೇಳಿದ್ದಾರೆ. ಅಷ್ಟಕ್ಕೆ ಅಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕಾರ್ಪೊರೇಟರ್​ಗೆ ಏಕವಚನದಲ್ಲಿ ಹೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ. ಅಲ್ಲದೆ, ಚುನಾವಣಾ ನೀತಿ ಸಂಹಿತೆ ಪ್ರಕಾರ ಪೋಸ್ಟರ್, ಫ್ಲಾಗ್​ಗಳನ್ನು ಮನೆ ಮನೆಗೂ ಅಂಟಿಸಬಾರದು ಎಂಬ ನಿಯಮವಿದ್ದರೂ ಉಲ್ಲಂಘಿಸಿ ಬಾವುಟ ಹಾಗೂ ಸ್ಟಿಕ್ಕರ್​ಗಳನ್ನ ಹಾಕಲಾಗಿದೆ. ಈ ಬಗ್ಗೆ ದೂರು ನೀಡಿವುದಾಗಿ ಕಾರ್ಪೊರೇಟರ್ ರಾಧಮ್ಮ ತಿಳಿಸಿದ್ದಾರೆ.

Intro:Body:ಬಿಜೆಪಿ ಕಾರ್ಯಕರ್ತನ ಮೇಲೆ ಜಾತಿ ನಿಂದನೆ ಆರೋಪ ಕಾಂಗ್ರೆಸ್ ಕಾರ್ಪೋರೇಟರ್ ರಾಧಮ್ಮ ವೆಂಕಟೇಶ್



ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಹ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದರು.. ಈ ಬಾರಿ ನಾವೇ ಗೆಲ್ಲೋದು ನಾವೇ ಎಂದು ಉಭಯ ಪಕ್ಷದ ಅಭ್ಯರ್ಥಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌ಇದೆಲ್ಲರ ನಡುವೆ ಕಾಂಗ್ರೆಸ್ ಕಾರ್ಪೋರೇಟರ್ ತಮಗೆ ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತನ ಮೇಲೆ ವಾಗ್ದಾಳಿ ನಡೆಸಿದ್ದಾರೆ..
ಇಂದು ಹೊರಮಾವು ವಾರ್ಡ್ ನ ಕಾಂಗ್ರೆಸ್ ಕಾರ್ಪೋರೇಟರ್ ರಾಧಮ್ಮ ವೆಂಕಟೇಶ್ ಬಾಬೂಸಪಾಳ್ಯ ಹಾಗೂ ಜ್ಯೋತಿ ನಗರದಲ್ಲಿ ಪ್ರಚಾರ ನಡೆಸುವಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ನಡೆದಿದೆ.. ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಕಾರ್ಯಕರ್ತ ಶಾಂತಕುಮಾರ್ ಎಂಬಾತನ ಮತ ನೀಡುವಂತೆ ಕೇಳಿದರಂತೆ.. ಅಷ್ಟಕ್ಕೆ ಅಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕಾರ್ಪೊರೇಟರ್ ಗೆ ಏಕವಚನದಲ್ಲಿ ಹೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.. ಇದಲ್ಲದೇ, ಚುನಾವಣೆ ನೀತಿ ಸಂಹಿತೆ ಪ್ರಕಾರ ಪೋಸ್ಟರ್ ಫ್ಯ್ಲಾಗ್ ಗಳನ್ನು ಮನೆ ಮನೆಗೂ ಅಂಟಿಸಬಾರದು ಎಂಬ ನಿಯಮವಿದ್ದರೂ ಉಲ್ಲಂಘಿಸಿ ಬಾವುಟ ಹಾಗೂ ಸ್ಟಿಕ್ಕರ್ ಗಳ ಹಾಕಲಾಗಿದೆ.. ಈ ಬಗ್ಗೆ ದೂರು ನೀಡಿವುದಾಗಿ ಸ್ವತಃ ಕಾರ್ಪೊರೇಟರ್ ರಾಧಮ್ಮ ತಿಳಿಸಿದ್ದಾರೆ...Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.