ETV Bharat / state

ಕೊರೊನಾ ನಿಯಮ ಉಲ್ಲಂಘಿಸಿ ಜನರ ಆರೋಗ್ಯವನ್ನು ಕಾಂಗ್ರೆಸ್ ಅಪಾಯಕ್ಕೆ ದೂಡಿದೆ: ಸಚಿವ ಡಾ. ಸುಧಾಕರ್ ಟೀಕೆ

author img

By

Published : Oct 15, 2020, 10:31 PM IST

ಶಿರಾ ಉಪ ಚುನಾವಣಾ ಪ್ರಚಾರ ಕಾರ್ಯದ ಭರಾಟೆ ನಡುವೆ ಕೊರೊನಾ ನಿಯಮಾವಳಿಯನ್ನು ಉಲ್ಲಂಘಿಸಿ ಬೃಹತ್ ಜನಸ್ತೋಮದೊಂದಿಗೆ ರ‌್ಯಾಲಿ ನಡೆಸಿದ ಕಾಂಗ್ರೆಸ್ ನಡೆಯನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಖಂಡಿಸಿದ್ದಾರೆ.

Minister Dr. Sudhakar
ಸಚಿವ ಡಾ.ಸುಧಾಕರ್

ಬೆಂಗಳೂರು: ಶಿರಾ ಉಪ ಚುನಾವಣಾ ಪ್ರಚಾರ ಕಾರ್ಯದ ಭರಾಟೆ ನಡುವೆ ಕೊರೊನಾ ನಿಯಮಾವಳಿಯನ್ನು ಉಲ್ಲಂಘಿಸಿ ಬೃಹತ್ ಜನಸ್ತೋಮದೊಂದಿಗೆ ರ‌್ಯಾಲಿ ನಡೆಸಿದ ಕಾಂಗ್ರೆಸ್ ನಡೆಯನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಖಂಡಿಸಿದ್ದಾರೆ.

  • ಕೊರೊನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ.@ECISVEEP pic.twitter.com/Fo14l8WWQt

    — Dr Sudhakar K (@mla_sudhakar) October 15, 2020 " class="align-text-top noRightClick twitterSection" data=" ">

ಕೊರೊನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ ಎಂದು ಟೀಕಿಸಿ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಶಿರಾ ಉಪ ಚುನಾವಣಾ ಪ್ರಚಾರ ಕಾರ್ಯದ ಭರಾಟೆ ನಡುವೆ ಕೊರೊನಾ ನಿಯಮಾವಳಿಯನ್ನು ಉಲ್ಲಂಘಿಸಿ ಬೃಹತ್ ಜನಸ್ತೋಮದೊಂದಿಗೆ ರ‌್ಯಾಲಿ ನಡೆಸಿದ ಕಾಂಗ್ರೆಸ್ ನಡೆಯನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಖಂಡಿಸಿದ್ದಾರೆ.

  • ಕೊರೊನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ.@ECISVEEP pic.twitter.com/Fo14l8WWQt

    — Dr Sudhakar K (@mla_sudhakar) October 15, 2020 " class="align-text-top noRightClick twitterSection" data=" ">

ಕೊರೊನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ ಎಂದು ಟೀಕಿಸಿ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.