ETV Bharat / state

ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ - Congress protests in Bengaluru

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಧರಣಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ ,  Congress protests against Central Citizenship Act
ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ
author img

By

Published : Dec 12, 2019, 5:58 AM IST

ಬೆಂಗಳೂರು: ಕೇಂದ್ರ ಪೌರತ್ವ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಧರಣಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಎನ್​ಒಸಿ ಜಾರಿಗೆ ತರುವುದು ಬೇಡ. ಕಾಯ್ದೆಯ ಅಂಗೀಕಾರವನ್ನ ರದ್ದುಪಡಿಸಿ, ನಮ್ಮದು ಜಾತ್ಯತೀತ ರಾಷ್ಟ್ರ, ಇಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ, ಕೇಂದ್ರ ಸರ್ಕಾರ ಮುಸ್ಲೀಂರನ್ನ ಟಾರ್ಗೆಟ್ ಮಾಡುತ್ತಿರುವುದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಬೆಂಗಳೂರು: ಕೇಂದ್ರ ಪೌರತ್ವ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಧರಣಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಎನ್​ಒಸಿ ಜಾರಿಗೆ ತರುವುದು ಬೇಡ. ಕಾಯ್ದೆಯ ಅಂಗೀಕಾರವನ್ನ ರದ್ದುಪಡಿಸಿ, ನಮ್ಮದು ಜಾತ್ಯತೀತ ರಾಷ್ಟ್ರ, ಇಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ, ಕೇಂದ್ರ ಸರ್ಕಾರ ಮುಸ್ಲೀಂರನ್ನ ಟಾರ್ಗೆಟ್ ಮಾಡುತ್ತಿರುವುದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

Intro:Kpcc protestBody:ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಇಂದು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಧರಣಿ ಮಾಡಿದ
ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು,ಎನ್ ಒಸಿ ಜಾರಿಗೆ ತರುವುದು ಬೇಡ!ಕಾಯ್ದೆಯ ಅಂಗೀಕಾರವನ್ನ ರದ್ಧುಪಡಿಸಿ, ನಮ್ಮದು ಜಾತ್ಯತೀತ ರಾಷ್ಟ್ರ, ಇಲ್ಲಿ
ಎಲ್ಲರಿಗೂ ಬದುಕುವ ಹಕ್ಕಿದೆ, ಕೇಂದ್ರ ಸರ್ಕಾರ ಮುಸ್ಲೀಂರನ್ನ ಟಾರ್ಗೆಟ್ ಮಾಡುತ್ತಿರುವುದು ಸಂವಿಧಾನ ವಿರೋಧಿ ಪಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಈ ಕಾಯ್ದೆಯನ್ನ ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ,ಪ್ರತಿಭಟನೆಯಲ್ಲಿ ಕಾರ್ಯಾಧ್ಯಕ್ಷ ಖಂಡ್ರೆ ಮಾತನಾಡಿ,ಪೌರತ್ವ ಮಸೂದೆ ನಮಗೆ ಬೇಡ,ಅಕ್ರಮ ವಲಸಿಗರ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆ,ಪೌರತ್ವ ಕಾಯ್ದೆ ಹೆಸರಿನಲ್ಲಿ ಮುಸ್ಲೀಂರ ಹೊರಹಾಕುವ ಪ್ರಯತ್ನ ಮಾಡುತ್ತಿರುವುದು,ಸಂವಿಧಾನದ ಮೇಲೆ ಅಕ್ರಮಣ ಮಾಡೋಕೆ ಹೊರಟಿದೆ ಎಂದು ನೇರವಾಗಿ ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.Conclusion:Byte sent separately plzz use without miss
ETV Bharat Logo

Copyright © 2025 Ushodaya Enterprises Pvt. Ltd., All Rights Reserved.