ETV Bharat / state

ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ.. ಹೀಗಂದ್ರಾ ಸಚಿವ ಮಾಧುಸ್ವಾಮಿ?

author img

By

Published : Aug 13, 2022, 9:48 PM IST

ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿ ಅವರಿಂದ ಬಯಲಾಗಿದೆ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

congress-tweets-minister-madhuswamy-audio-clip-of-unhappy-with-government
ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ...ಹೀಗಂದ್ರಾ ಸಚಿವ ಮಾಧುಸ್ವಾಮಿ?

ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

  • '@BJP4Karnataka ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ.

    ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ.@BSBommai ಅವರ ನಿಷ್ಕ್ರೀಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? pic.twitter.com/Is4QsH2O4v

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್​, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ. ಬೊಮ್ಮಾಯಿ ಅವರ ನಿಷ್ಕ್ರಿಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದೆ.

  • 'ತಳ್ಳಿದರೆ ಸಾಕು ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ'

    ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ? @BSBommai ಅವರ ಅಡಳಿತದ ವಿರುದ್ಧ ಅಸಮಾಧಾನವೊ @BJP4Karnataka?

    ಕೆಟ್ಟು ನಿಂತಿರುವ 'ಡಬಲ್ ಇಂಜಿನ್' ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ!

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

'ತಳ್ಳಿದರೆ ಸಾಕು ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ'

ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ? @BSBommai ಅವರ ಅಡಳಿತದ ವಿರುದ್ಧ ಅಸಮಾಧಾನವೊ @BJP4Karnataka?

ಕೆಟ್ಟು ನಿಂತಿರುವ 'ಡಬಲ್ ಇಂಜಿನ್' ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ!

— Karnataka Congress (@INCKarnataka) August 13, 2022

ಅಲ್ಲದೇ, 'ತಳ್ಳಿದರೆ ಸಾಕು, ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ' ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ?. ಬೊಮ್ಮಾಯಿ ಅವರ ಅಡಳಿತದ ವಿರುದ್ಧ ಅಸಮಾಧಾನವೊ?. ಕೆಟ್ಟು ನಿಂತಿರುವ 'ಡಬಲ್ ಇಂಜಿನ್' ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ! ಎಂದು ಕಾಂಗ್ರೆಸ್​ ತನ್ನ ಟ್ವೀಟ್​ನಲ್ಲಿ ಕಿಡಿಕಾರಿದೆ.

  • ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ

    ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು?

    ಟೇಕಾಫ್ ಆಗದ @BJP4Karnataka ಯ ಡಬಲ್ ಇಂಜಿನ್‌ನನ್ನು ಈಗ ತಳ್ಳಲಾಗುತ್ತಿದೆ!

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು? ಟೇಕಾಫ್ ಆಗದ ಬಿಜೆಪಿಯ ಡಬಲ್ ಇಂಜಿನ್‌ಅನ್ನು ಈಗ ತಳ್ಳಲಾಗುತ್ತಿದೆ ಎಂದು ಟ್ವೀಟ್​ನಲ್ಲಿ ಟೀಕಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ನವರಿಗೆ ರಾಷ್ಟ್ರಪ್ರಜ್ಞೆ ಇಲ್ಲ.. ಆರಗ ಜ್ಞಾನೇಂದ್ರ

ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

  • '@BJP4Karnataka ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ.

    ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ.@BSBommai ಅವರ ನಿಷ್ಕ್ರೀಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? pic.twitter.com/Is4QsH2O4v

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್​, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ. ಬೊಮ್ಮಾಯಿ ಅವರ ನಿಷ್ಕ್ರಿಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದೆ.

  • 'ತಳ್ಳಿದರೆ ಸಾಕು ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ'

    ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ? @BSBommai ಅವರ ಅಡಳಿತದ ವಿರುದ್ಧ ಅಸಮಾಧಾನವೊ @BJP4Karnataka?

    ಕೆಟ್ಟು ನಿಂತಿರುವ 'ಡಬಲ್ ಇಂಜಿನ್' ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ!

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

ಅಲ್ಲದೇ, 'ತಳ್ಳಿದರೆ ಸಾಕು, ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ' ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ?. ಬೊಮ್ಮಾಯಿ ಅವರ ಅಡಳಿತದ ವಿರುದ್ಧ ಅಸಮಾಧಾನವೊ?. ಕೆಟ್ಟು ನಿಂತಿರುವ 'ಡಬಲ್ ಇಂಜಿನ್' ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ! ಎಂದು ಕಾಂಗ್ರೆಸ್​ ತನ್ನ ಟ್ವೀಟ್​ನಲ್ಲಿ ಕಿಡಿಕಾರಿದೆ.

  • ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ

    ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು?

    ಟೇಕಾಫ್ ಆಗದ @BJP4Karnataka ಯ ಡಬಲ್ ಇಂಜಿನ್‌ನನ್ನು ಈಗ ತಳ್ಳಲಾಗುತ್ತಿದೆ!

    — Karnataka Congress (@INCKarnataka) August 13, 2022 " class="align-text-top noRightClick twitterSection" data=" ">

ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು? ಟೇಕಾಫ್ ಆಗದ ಬಿಜೆಪಿಯ ಡಬಲ್ ಇಂಜಿನ್‌ಅನ್ನು ಈಗ ತಳ್ಳಲಾಗುತ್ತಿದೆ ಎಂದು ಟ್ವೀಟ್​ನಲ್ಲಿ ಟೀಕಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ನವರಿಗೆ ರಾಷ್ಟ್ರಪ್ರಜ್ಞೆ ಇಲ್ಲ.. ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.