ETV Bharat / state

ಕಾಶ್ಮೀರಿ ಟೆಕ್ಕಿ ಪಾಲಿಗೆ ಆಪತ್ಬಾಂಧವನಾದ ಪೊಲೀಸ್ ಪೇದೆ - ಬೆಂಗಳೂರಲ್ಲಿ ಕೆಲಸ ಗಿಟ್ಟಿಸಿಕೊಂಡ ಕಾಶ್ಮೀರಿ ಟೆಕ್ಕಿ

ಕಾಶ್ಮೀರಿ ಟೆಕ್ಕಿ ಪಾಲಿಗೆ ಪೊಲೀಸ್ ಪೇದೆಯೊಬ್ಬರು ಆಪತ್ಬಾಂಧನಾಗಿದ್ದಾರೆ. ಪೇದೆಯೊಬ್ಬರ ಜವಾಬ್ದಾರಿಯುತ ಸಹಾಯದಿಂದ ಯುವತಿಗೆ ಬೆಂಗಳೂರಿನಲ್ಲಿ ಕೆಲಸ‌ ದೊರೆಯುವಂತಾಗಿದೆ.

kashir techie got job in bengaluru, ಕಾಶ್ಮೀರಿ ಟೆಕ್ಕಿಗೆ ಬೆಂಗಳೂರು ಪೇದೆ ಸಹಾಯ
ಕಾಶ್ಮೀರಿ ಟೆಕ್ಕಿ ಪಾಲಿಗೆ ಆಪತ್ಬಾಂಧವನಾದ ಪೊಲೀಸ್ ಪೇದೆ
author img

By

Published : Jan 10, 2020, 4:23 AM IST

ಬೆಂಗಳೂರು: ಕಾಶ್ಮೀರಿ ಟೆಕ್ಕಿ ಪಾಲಿಗೆ ಪೊಲೀಸ್ ಪೇದೆಯೊಬ್ಬರು ಆಪತ್ಬಾಂಧನಾಗಿದ್ದಾರೆ. ಇವರ ಜವಾಬ್ದಾರಿಯುತ ಸಹಾಯದಿಂದ ಯುವತಿಗೆ ಬೆಂಗಳೂರಲ್ಲಿ ಕೆಲಸ‌ ಸಿಕ್ಕಿದೆ.

ಕೆಲ ದಿನಗಳ ಹಿಂದೆ ಮರಿಯಾ ಎಂಬುವರು ಕೆಲಸ ಅರಿಸಿಕೊಂದು ಕಾಶ್ಮೀರದಿಂದ ಬೆಂಗಳೂರಿಗೆ ಬಂದಿದ್ದು, ಮಾನ್ಯತಾ ಟೆಕ್ ಪಾರ್ಕ್​ನ ಖಾಸಗಿ ಕಂಪನಿಗೆ ಸಂದರ್ಶನಕ್ಕೆ ತೆರಳಿದ್ದರು. ಈ ವೇಳೆ ಸಂದರ್ಶನಕ್ಕೆ ಹೋಗುವ ತರಾತುರಿಯಲ್ಲಿ ಮಾರ್ಕ್ಸ್ ಕಾರ್ಡ್ಸ್, ಆಧಾರ್ ಕಾರ್ಡ್, ಪಾಸ್ ಪೊರ್ಟ್ ಸಮೇತವಿದ್ದ ಬ್ಯಾಗ್ ಅನ್ನು ಕಳೆದುಕೊಂಡಿದ್ದರು.

ಇದೇ ವೇಳೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಗಸ್ತಿನಲ್ಲಿದ್ದ ಸಂಪಿಗೆಹಳ್ಳಿ ಠಾಣೆಯ ಪೊಲೀಸ್ ಪೇದೆ ಸದಾಶಿವ ಬೆಳಗಲಿ ಎಂಬುವವರು ಯುವತಿ ಕಳೆದುಕೊಂಡಿದ್ದ ಬ್ಯಾಗ ಅನ್ನು ಸ್ಥಳೀಯರಿಗೆ ನೀಡಿದ್ದರು. ಯುವತಿಯ ಫೊನ್ ನಂಬರ್ ಸಿಗದೇ ಅಕ್ಕಪಕ್ಕದ ಠಾಣೆಗಳಿಗೆ ಮಾಹಿತಿ ನೀಡಿದ್ದ ಪೇದೆ, ಮರುದಿನ ಯುವತಿ 'ಇ-ಲಾಸ್ಟ್​​ ಮೊಬೈಲ್ ಅಪ್ಲಿಕೇಷನ್' ಮೂಲಕ ದೂರು ದಾಖಲಿಸಿದ್ದನ್ನು ತಿಳಿದು ಆಕೆಗೆ ಕರೆ ಮಾಡಿ ದಾಖಲಾತಿಗಳನ್ನ ಹಿಂದಿರುಗಿಸಿದ್ದರು.

ಹೀಗೆ, ಕಳೆದುಕೊಂಡಿದ್ದ ದಾಖಲಾತಿಗಳ ಮೂಲ ಪ್ರತಿಗಳನ್ನು ಸಲ್ಲಿಸಿದ ಬಳಿಕ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾಳೆ. ನಂತರ ಸಂಪಿಗೆಹಳ್ಳಿ ಠಾಣೆ ಪೊಲೀಸರ ಸಹಾಯಕ್ಕೆ ಕಾಶ್ಮೀರಿ ಯುವತಿಯ ಧನ್ಯವಾದ ತಿಳಿಸಿದ್ದಾಳೆ.

ಬೆಂಗಳೂರು: ಕಾಶ್ಮೀರಿ ಟೆಕ್ಕಿ ಪಾಲಿಗೆ ಪೊಲೀಸ್ ಪೇದೆಯೊಬ್ಬರು ಆಪತ್ಬಾಂಧನಾಗಿದ್ದಾರೆ. ಇವರ ಜವಾಬ್ದಾರಿಯುತ ಸಹಾಯದಿಂದ ಯುವತಿಗೆ ಬೆಂಗಳೂರಲ್ಲಿ ಕೆಲಸ‌ ಸಿಕ್ಕಿದೆ.

ಕೆಲ ದಿನಗಳ ಹಿಂದೆ ಮರಿಯಾ ಎಂಬುವರು ಕೆಲಸ ಅರಿಸಿಕೊಂದು ಕಾಶ್ಮೀರದಿಂದ ಬೆಂಗಳೂರಿಗೆ ಬಂದಿದ್ದು, ಮಾನ್ಯತಾ ಟೆಕ್ ಪಾರ್ಕ್​ನ ಖಾಸಗಿ ಕಂಪನಿಗೆ ಸಂದರ್ಶನಕ್ಕೆ ತೆರಳಿದ್ದರು. ಈ ವೇಳೆ ಸಂದರ್ಶನಕ್ಕೆ ಹೋಗುವ ತರಾತುರಿಯಲ್ಲಿ ಮಾರ್ಕ್ಸ್ ಕಾರ್ಡ್ಸ್, ಆಧಾರ್ ಕಾರ್ಡ್, ಪಾಸ್ ಪೊರ್ಟ್ ಸಮೇತವಿದ್ದ ಬ್ಯಾಗ್ ಅನ್ನು ಕಳೆದುಕೊಂಡಿದ್ದರು.

ಇದೇ ವೇಳೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಗಸ್ತಿನಲ್ಲಿದ್ದ ಸಂಪಿಗೆಹಳ್ಳಿ ಠಾಣೆಯ ಪೊಲೀಸ್ ಪೇದೆ ಸದಾಶಿವ ಬೆಳಗಲಿ ಎಂಬುವವರು ಯುವತಿ ಕಳೆದುಕೊಂಡಿದ್ದ ಬ್ಯಾಗ ಅನ್ನು ಸ್ಥಳೀಯರಿಗೆ ನೀಡಿದ್ದರು. ಯುವತಿಯ ಫೊನ್ ನಂಬರ್ ಸಿಗದೇ ಅಕ್ಕಪಕ್ಕದ ಠಾಣೆಗಳಿಗೆ ಮಾಹಿತಿ ನೀಡಿದ್ದ ಪೇದೆ, ಮರುದಿನ ಯುವತಿ 'ಇ-ಲಾಸ್ಟ್​​ ಮೊಬೈಲ್ ಅಪ್ಲಿಕೇಷನ್' ಮೂಲಕ ದೂರು ದಾಖಲಿಸಿದ್ದನ್ನು ತಿಳಿದು ಆಕೆಗೆ ಕರೆ ಮಾಡಿ ದಾಖಲಾತಿಗಳನ್ನ ಹಿಂದಿರುಗಿಸಿದ್ದರು.

ಹೀಗೆ, ಕಳೆದುಕೊಂಡಿದ್ದ ದಾಖಲಾತಿಗಳ ಮೂಲ ಪ್ರತಿಗಳನ್ನು ಸಲ್ಲಿಸಿದ ಬಳಿಕ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾಳೆ. ನಂತರ ಸಂಪಿಗೆಹಳ್ಳಿ ಠಾಣೆ ಪೊಲೀಸರ ಸಹಾಯಕ್ಕೆ ಕಾಶ್ಮೀರಿ ಯುವತಿಯ ಧನ್ಯವಾದ ತಿಳಿಸಿದ್ದಾಳೆ.

Intro:Body:ಕಾಶ್ಮೀರಿ ಟೆಕ್ಕಿ ಯುವತಿ ಪಾಲಿಗೆ ಆಪತ್ಬಾಂಧವನಾದ ಪೊಲೀಸ್ ಪೇದೆ


ಬೆಂಗಳೂರು: ಕಾಶ್ಮೀರಿ ಟೆಕ್ಕಿ ಯುವತಿ ಪಾಲಿಗೆ ಪೊಲೀಸ್ ಪೇದೆಯೊಬ್ಬರು ಆಪತ್ಬಾಂಧನಾಗಿದ್ದಾರೆ.. ಇವರ ಜವಾಬ್ದಾರಿಯುತ ಸಹಾಯದಿಂದ ಕಾಶ್ಮೀರಿ ಟೆಕ್ಕಿ ಯುವತಿಗೆ ಬೆಂಗಳೂರಲ್ಲಿ ಕೆಲಸ‌ ಸಿಕ್ಕಿದೆ..
ಕೆಲ ದಿನಗಳ ಹಿಂದೆ ಕಾಶ್ಮೀರದಿಂದ ಕೆಲಸ ಅರಿಸಿ ಬೆಂಗಳೂರಿಗೆ ಇಂಟರ್ ವ್ಯೂಗೆ ಮರಿಯಾ ಎಂಬುವರು ರಾಜಧಾನಿಗೆ ಬಂದಿದ್ದರು. ಇಲ್ಲಿನ ಮಾನ್ಯತಾ ಟೆಕ್ ಪಾರ್ಕ ನ ಖಾಸಗಿ ಕಂಪನಿಗೆ ಇಂಟರ್ ವ್ಯೂ ಗೆ ಬಂದಿದ್ದರು..‌ ಈ ವೇಳೆ ಇಂಟರ್ ವ್ಯೂ ಗೆ ಹೋಗುವ ತರಾತುರಿಯಲ್ಲಿ ಮಾರ್ಕ್ಸ್ ಕಾರ್ಡ್ಸ್, ಆಧಾರ್ ಕಾರ್ಡ್, ಪಾಸ್ ಪೊರ್ಟ್ ಸಮೇತವಿದ್ದ ಬ್ಯಾಗ್ ಕಳೆದುಕೊಂಡಿದ್ದರು.. ಇದೇ ವೇಳೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಗಸ್ತಿನಲ್ಲಿದ ಸಂಪಿಗೆಹಳ್ಳಿ ಠಾಣೆಯ ಪೊಲೀಸ್ ಪೇದೆ ಸದಾಶಿವ ಬೆಳಗಲಿ ಯುವತಿ ಕಳೆದುಕೊಂಡಿದ್ದ ಬ್ಯಾಗನ್ನ ಸ್ಥಳಿಯರಿಗೆ ಕಾನ್ ಸ್ಟೇಬಲ್ ಗೆ ನೀಡಿದ್ದರು. ಯುವತಿಯ ಫೊನ್ ನಂಬರ್ ಸಿಗದೇ ಅಕ್ಕಪಕ್ಕದ ಠಾಣೆಗಳಿಗೆ ಮಾಹಿತಿ ನೀಡಿದ್ದ ಕಾನ್ ಸ್ಪೇಬಲ್, ಮರುದಿನ ಯುವತಿ ಇ- ಲಾಸ್ಟ್ ನಲ್ಲಿ ದೂರು ದಾಖಲಿಸ್ತಿದ್ದಂತೆ ಮಾಹಿತಿ ಪಡೆದುಕೊಂಡು ಕೂಡಲೇ ಯುವತಿಗೆ ಕರೆ ಮಾಡಿ ಕಳೆದುಕೊಂಡಿದ್ದ ದಾಖಲಾತಿಗಳನ್ನ ಹಿಂದಿರುಗಿಸಿದ್ದರು.
ಓರಿಜಿನಲ್ ಡಾಕ್ಯುಮೆಂಟ್ಸ್ ಸಬ್ಮಿಟ್ ಮಾಡಿ ಇಂಟರ್ ವ್ಯೂ ನಲ್ಲಿ ಸೆಲೆಕ್ಟ್ ಆದ ಯುವತಿಯು ಸಂಪಿಗೆಹಳ್ಳಿ ಠಾಣೆ ಪೊಲೀಸರ ಸಹಾಯಕ್ಕೆ ಕಾಶ್ಮೀರಿ ಯುವತಿಯ ಧನ್ಯವಾದ. ಅರ್ಪಿಸಿದ್ದಾಳೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.