ETV Bharat / state

ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು... ವಿಚಾರ ಸಂಕಿರಣ ಆಯೋಜನೆ - ಸಂವಿಧಾನ ದಿನ ಆಚರಣೆ

ಸಂವಿಧಾನ ದಿನದ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತನ್ನ ಟ್ವಿಟರ್​ನಲ್ಲಿ ತಿಳಿಸಿದೆ. ಪ್ರಸ್ತುತ ರಾಜಕೀಯ ಕುರಿತಂತೆ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದೆ.

Constitution Day at congress office today
ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು
author img

By

Published : Nov 26, 2019, 12:30 PM IST

ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ರಾಜ್ಯ ಕಾಂಗ್ರೆಸ್​ನಿಂದ ಇಂದು ವಿಶೇಷ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4:30 ಕ್ಕೆ 70ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಮತ್ತು ಪ್ರಸ್ತುತ ರಾಜಕೀಯ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಸಿಎಂ ಧನಂಜಯ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

Constitution Day at congress office today
ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು

ರಾಜ್ಯ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನ್ಯಾಯವಾದಿ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ವಿಚಾರ ಮಂಡನೆ ಮಾಡಲಿದ್ದಾರೆ.

ಕಾಂಗ್ರೆಸ್ ಟ್ವಿಟರ್​ನಲ್ಲಿ 70ನೇ ಸಂವಿಧಾನ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ಶುಭ ಕೋರಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆಯನ್ನು ದೊರಕಿಸಿಕೊಟ್ಟು ಸಹೋದರತ್ವ ಮತ್ತು ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯದೊಂದಿಗೆ ರೂಪುಗೊಂಡ, ವಿಶ್ವದ ಶ್ರೇಷ್ಠ ಸಂವಿಧಾನ 'ಭಾರತದ ಸಂವಿಧಾನ'ವು ಅಂಗೀಕಾರವಾದ ಈ ದಿನದಂದು ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದೆ.

ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ರಾಜ್ಯ ಕಾಂಗ್ರೆಸ್​ನಿಂದ ಇಂದು ವಿಶೇಷ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4:30 ಕ್ಕೆ 70ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಮತ್ತು ಪ್ರಸ್ತುತ ರಾಜಕೀಯ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಸಿಎಂ ಧನಂಜಯ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

Constitution Day at congress office today
ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು

ರಾಜ್ಯ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನ್ಯಾಯವಾದಿ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ವಿಚಾರ ಮಂಡನೆ ಮಾಡಲಿದ್ದಾರೆ.

ಕಾಂಗ್ರೆಸ್ ಟ್ವಿಟರ್​ನಲ್ಲಿ 70ನೇ ಸಂವಿಧಾನ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ಶುಭ ಕೋರಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆಯನ್ನು ದೊರಕಿಸಿಕೊಟ್ಟು ಸಹೋದರತ್ವ ಮತ್ತು ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯದೊಂದಿಗೆ ರೂಪುಗೊಂಡ, ವಿಶ್ವದ ಶ್ರೇಷ್ಠ ಸಂವಿಧಾನ 'ಭಾರತದ ಸಂವಿಧಾನ'ವು ಅಂಗೀಕಾರವಾದ ಈ ದಿನದಂದು ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದೆ.

Intro:newsBody:ಕಾಂಗ್ರೆಸ್ ಪಕ್ಷದಿಂದ ಇಂದು ಸಂಜೆ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಚರಣೆ


ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ರಾಜ್ಯ ಕಾಂಗ್ರೆಸ್ ಪಕ್ಷ ಇಂದು ವಿಶೇಷ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ 4:30 ಕ್ಕೆ 70ನೇ ವರ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಾಗೂ ಅದರ ನಿಮಿತ್ತ ಸಂವಿಧಾನ ಮತ್ತು ಪ್ರಸ್ತುತ ರಾಜಕೀಯ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರಾದ ಸಿಎಂ ಧನಂಜಯ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನ್ಯಾಯವಾದಿ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ವಿಚಾರ ಮಂಡನೆ ಮಾಡಲಿದ್ದಾರೆ.
ಕಾಂಗ್ರೆಸ್ ಟ್ವೀಟ್
70ನೇ ಸಂವಿಧಾನ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆಯನ್ನು ದೊರಕಿಸಿಕೊಟ್ಟು ಸಹೋದರತ್ವ ಮತ್ತು ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯದೊಂದಿಗೆ ರೂಪುಗೊಂಡ, ವಿಶ್ವದ ಶ್ರೇಷ್ಠ ಸಂವಿಧಾನಪಾದ 'ಭಾರತದ ಸಂವಿಧಾನ'ವು ಅಂಗೀಕಾರವಾದ ಈ ದಿನದಂದು ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದೆ.
ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರು ಕೂಡ ಸಂವಿಧಾನ ದಿನದ ಶುಭಾಶಯ ಕೋರಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.