ETV Bharat / state

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ - “Constitution Day” celebration at BBMP headquarters

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಕಾರ್ಯಕ್ರಮ ಆಚರಿಸಲಾಯಿತು.

constitution-day-celebration-at-bbmp-headquarters
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಆಚರಣೆ
author img

By

Published : Nov 26, 2020, 10:52 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸಂವಿಧಾನ ದಿನ"ದ ಅಂಗವಾಗಿ ಆಡಳಿತಗಾರರು, ಆಯುಕ್ತರು ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು‌.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಆಚರಣೆ
ನಂತರ ಸಭಾಂಗಣ-1ರಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆ ಸ್ವೀಕರಿಸಲಾಯಿತು.
constitution-day-celebration-at-bbmp-headquarters
ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ
ಈ ವೇಳೆ ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ರಾಜೇಂದ್ರ ಚೋಳನ್, ಜೆ.ಮಂಜುನಾಥ್,ಮನೋಜ್ ಜೈನ್, ತುಳಸಿ ಮದ್ದಿನೇನಿ, ಹಣಕಾಸು ಜಂಟಿ ಆಯುಕ್ತ ರವೀಂದ್ರ, ವೆಂಕಟೇಶ್, ಆಡಳಿತ ಉಪ ಆಯುಕ್ತರು ಲಿಂಗಮೂರ್ತಿ, ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
constitution-day-celebration-at-bbmp-headquarters
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಆಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸಂವಿಧಾನ ದಿನ"ದ ಅಂಗವಾಗಿ ಆಡಳಿತಗಾರರು, ಆಯುಕ್ತರು ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು‌.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಆಚರಣೆ
ನಂತರ ಸಭಾಂಗಣ-1ರಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆ ಸ್ವೀಕರಿಸಲಾಯಿತು.
constitution-day-celebration-at-bbmp-headquarters
ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ
ಈ ವೇಳೆ ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ರಾಜೇಂದ್ರ ಚೋಳನ್, ಜೆ.ಮಂಜುನಾಥ್,ಮನೋಜ್ ಜೈನ್, ತುಳಸಿ ಮದ್ದಿನೇನಿ, ಹಣಕಾಸು ಜಂಟಿ ಆಯುಕ್ತ ರವೀಂದ್ರ, ವೆಂಕಟೇಶ್, ಆಡಳಿತ ಉಪ ಆಯುಕ್ತರು ಲಿಂಗಮೂರ್ತಿ, ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
constitution-day-celebration-at-bbmp-headquarters
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ "ಸಂವಿಧಾನ ದಿನ" ಆಚರಣೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.