ETV Bharat / state

ವೈದ್ಯರ ಸಲಹೆ ಮೇರೆಗೆ ಡಿಸಿಎಂ ಲಕ್ಷ್ಮಣ ಸವದಿ ಕ್ವಾರಂಟೈನ್

author img

By

Published : Apr 17, 2021, 3:33 PM IST

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗನ್​ಮ್ಯಾನ್​ ಸೇರಿದಂತೆ ಸವದಿ ಜೊತೆಗಿದ್ದ ಕೆಲವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಪಡೆದು ಲಕ್ಷ್ಮಣ ಸವದಿ ಕ್ವಾರಂಟೈನ್ ಆಗಿದ್ದಾರೆ.

dcm lakshman savadi in quarantine
ಕ್ವಾರಂಟೈನ್​ಗೆ ಒಳಗಾದ ಲಕ್ಷ್ಮಣ ಸವದಿ

ಬೆಂಗಳೂರು: ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಡಿಸಿಎಂ ಲಕ್ಷ್ಮಣ ಸವದಿಯವರ‌ ಜೊತೆಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದೆ.

ಅಷ್ಟೇ ಅಲ್ಲದೇ ಅವರ ಗನ್‍ಮ್ಯಾನ್‍ಗೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ''ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸಿ, ಕ್ವಾರಂಟೈನ್ ಇರಲಿದ್ದೇನೆ'' ಎಂದು ಸವದಿ ತಿಳಿಸಿದ್ದಾರೆ.‌ ಈಗಾಗಲೇ ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದು, ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ಬೆಂಗಳೂರು: ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಡಿಸಿಎಂ ಲಕ್ಷ್ಮಣ ಸವದಿಯವರ‌ ಜೊತೆಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದೆ.

ಅಷ್ಟೇ ಅಲ್ಲದೇ ಅವರ ಗನ್‍ಮ್ಯಾನ್‍ಗೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ''ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸಿ, ಕ್ವಾರಂಟೈನ್ ಇರಲಿದ್ದೇನೆ'' ಎಂದು ಸವದಿ ತಿಳಿಸಿದ್ದಾರೆ.‌ ಈಗಾಗಲೇ ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದು, ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.