ETV Bharat / state

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ - ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್

ಬ್ಯಾಂಕಿಂಗ್, ಐಟಿ/ಬಿಟಿ ಮತ್ತು ರೈಲ್ವೆ ಇಲಾಖೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ನಿಯಮ ರೂಪಿಸಿ. ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಿ. ನಮ್ಮ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಲು ಸರ್ಕಾರ ಮನಸ್ಸು ಮಾಡಬೇಕಿದೆ. ಸಮ್ಮಿಶ್ರ ಸರ್ಕಾರ ಇದ್ದಾಗ ಈ ವಿಚಾರ ಚರ್ಚೆಗೆ ಬಂದಿದ್ದರೂ ಅನುಷ್ಠಾನವಾಗಲಿಲ್ಲ ಎಂದು ವಾಟಾಳ್​ ನಾಗರಾಜ್​ ಆರೋಪಿಸಿದರು.

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
author img

By

Published : Nov 2, 2019, 3:49 PM IST

ಬೆಂಗಳೂರು: ನಿನ್ನೆ ಕನ್ನಡ ರಾಜ್ಯೋತ್ಸವ ದಿನವಾದರೂ ಕೂಡ ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಮನವಿ ಮಾಡಿದರು.

ಬ್ಯಾಂಕಿಂಗ್, ಐಟಿಬಿಟಿ, ಮತ್ತು ರೈಲ್ವೆ ಇಲಾಖೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ನಿಯಮ ರೂಪಿಸಿ. ಮಹಿಷಿ ವರದಿಯನ್ನು ಜಾರಿಗೆ ತನ್ನಿ. ನಮ್ಮ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದರು.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ನವೆಂಬರ್ 4ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭ ಮಾಡುತ್ತೇವೆ. ಸಿನಿಮಾ ನಟರು ಮತ್ತು ಸಾಹಿತಿಗಳು ಸೇರಿದಂತೆ ಸ್ವಾಮೀಜಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಇದು ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಎಂದು ಕನ್ನಡ ಹೋರಾಟಗಾರ ನಾಗೇಶ್ ಹೇಳಿದರು.

ಬೆಂಗಳೂರು: ನಿನ್ನೆ ಕನ್ನಡ ರಾಜ್ಯೋತ್ಸವ ದಿನವಾದರೂ ಕೂಡ ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಮನವಿ ಮಾಡಿದರು.

ಬ್ಯಾಂಕಿಂಗ್, ಐಟಿಬಿಟಿ, ಮತ್ತು ರೈಲ್ವೆ ಇಲಾಖೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ನಿಯಮ ರೂಪಿಸಿ. ಮಹಿಷಿ ವರದಿಯನ್ನು ಜಾರಿಗೆ ತನ್ನಿ. ನಮ್ಮ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದರು.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ನವೆಂಬರ್ 4ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭ ಮಾಡುತ್ತೇವೆ. ಸಿನಿಮಾ ನಟರು ಮತ್ತು ಸಾಹಿತಿಗಳು ಸೇರಿದಂತೆ ಸ್ವಾಮೀಜಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಇದು ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಎಂದು ಕನ್ನಡ ಹೋರಾಟಗಾರ ನಾಗೇಶ್ ಹೇಳಿದರು.

Intro:Kannada rojotsavaBody:ಕನ್ನಡ ರಾಜ್ಯೋತ್ಸವ ದಿನದಂದು, ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು, ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ನಾಗೇಶ್ ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಮನವಿ ಮಾಡಿದರು.

ಬ್ಯಾಂಕಿಂಗ್, ಐಟಿಬಿಟಿ, ಮತ್ತು ರೈಲ್ವೆ ಇಲಾಖೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ನಿಯಮ ರೂಪಿಸಿ. ಮಹಿಷಿ ವರದಿಯನ್ನು ಅಳವಡಿಸಬೇಕು, ನಮ್ಮ ಕನ್ನಡ ಮನೆಯಲ್ಲಿ ನಮ್ಮ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಲು ಸರ್ಕಾರ ಮನಸ್ಸು ಮಾಡಬೇಕಿದೆ, ಇಂದು ಸಮ್ಮಿಶ್ರ ಸರ್ಕಾರ ಇರುವಾಗ ಈ ವಿಚಾರ ಚರ್ಚೆಗೆ ಬಂದಿದ್ದರೂ ಅನುಷ್ಠಾನವಾಗಲ್ಲಿಲ.

ಈ ವರದಿಯಲ್ಲಿ ಕನ್ನಡಿಗರಿಗೆ ನೆರವಾಗುವಂತಹ ಅನೇಕ ಅಂಶಗಳಿದ್ದು ಪ್ರಮುಖವಾಗಿ ನೋಡುವುದಾದರೆ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ, ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ 20% ಮೀಸಲಾತಿ, ವಿಕಲಚೇತನರಿಗೆ ಶೇಕಡ 5% ಮೀಸಲಾತಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ 80ಕ್ಕೂ ಅಧಿಕ ಪ್ರತಿಶತ ಜನರು ಉತ್ತರ ಭಾರತದವರಿಗೆ ಮಹಿಷಿ ವರದಿ ಜಾರಿಯಾದರೆ ಅದು, ಕನ್ನಡಿಗರ ಪಾಲಿಗೆ ಒಂದು ದೊಡ್ಡ ಕೊಡುಗೆ ಆಗುವುದು ಖಚಿತ, ಇದರ ಜೊತೆಗೆ ನಾಮಫಲಕಗಳಲ್ಲಿ ಶೇಕಡಾ 80ರಷ್ಟು ಕನ್ನಡ ಬಳಕೆ ಮಾಡಬೇಕು ಈ ವರದಿಯಲ್ಲಿ ಉಲ್ಲೇಖವಾಗಿದೆ ಎಂದರು.

ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ಕನ್ನಡಪರ ಸಂಘಟನೆಗಳಾದ ಯಾವುದೇ ಕಾರಣಕ್ಕೂ ಸರ್ಕಾರವನ್ನು ಬಿಡುವುದಿಲ್ಲ, ಅಂಬರ್ 4ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮೌರ್ಯ ಸರ್ಕಲ್ ನಲ್ಲಿ ಶುರು ಮಾಡುತ್ತಿದ್ದೇವೆ, ಸಿನಿಮಾ ನಟರು ಮತ್ತು ಸಾಹಿತಿಗಳು ಸೇರಿದಂತೆ ಸ್ವಾಮೀಜಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲಿದ್ದು, ಇದು ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಎಂದು ಕನ್ನಡ ಹೋರಾಟಗಾರ ನಾಗೇಶ್ ತಿಳಿಸಿದರುConclusion:Yesterday script which was not available
ETV Bharat Logo

Copyright © 2025 Ushodaya Enterprises Pvt. Ltd., All Rights Reserved.