ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕುರುಬ ಸಮಾಜದಿಂದ ಪ್ರತಿಭಟನೆ

author img

By

Published : Feb 19, 2021, 12:37 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಗರದ ಮೌರ್ಯ ಸರ್ಕಲ್​ನಲ್ಲಿ ಹೋರಾಟ ಮುಂದುವರೆದಿದೆ.

Protest by shepherd community
ಕುರುಬ ಸಮಾಜದಿಂದ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ‌ ಕುರುಬ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದ್ದು, ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಧರಣಿ ನಡೆಸಲಾಗುತ್ತಿದೆ.

ಕುರುಬ ಸಮಾಜದಿಂದ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಗರದ ಮೌರ್ಯ ಸರ್ಕಲ್​ನಲ್ಲಿ ಹೋರಾಟ ಮುಂದುವರೆದಿದೆ.

ಕುರುಬ ನಿಗಮ ಸ್ಥಾಪನೆ ಮಾಡುವಂತೆ ಆಗ್ರಹಿಸಲಾಗುತ್ತಿದ್ದು, ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೂಡಲೇ ಮಾಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಓದಿ:ಎಲ್ಲಾ ಇಲಾಖೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ಪೂರ್ಣ : ಸಿಎಂ ಯಡಿಯೂರಪ್ಪ

ಕುರುಬ ಜಾತಿ ಜಣಗಣತಿ ಬಿಡುಗಡೆ ‌ಮಾಡುವಂತೆ ಆಗ್ರಹಿಸಿ 200ಕ್ಕೂ ಹೆಚ್ಚು ಕುರುಬ ಮುಖಂಡರು, ಸಾವಿರಾರು ಕುರುಬ ಸಮಾಜದ ಜನರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ‌ ಕುರುಬ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದ್ದು, ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಧರಣಿ ನಡೆಸಲಾಗುತ್ತಿದೆ.

ಕುರುಬ ಸಮಾಜದಿಂದ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಗರದ ಮೌರ್ಯ ಸರ್ಕಲ್​ನಲ್ಲಿ ಹೋರಾಟ ಮುಂದುವರೆದಿದೆ.

ಕುರುಬ ನಿಗಮ ಸ್ಥಾಪನೆ ಮಾಡುವಂತೆ ಆಗ್ರಹಿಸಲಾಗುತ್ತಿದ್ದು, ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೂಡಲೇ ಮಾಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಓದಿ:ಎಲ್ಲಾ ಇಲಾಖೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ಪೂರ್ಣ : ಸಿಎಂ ಯಡಿಯೂರಪ್ಪ

ಕುರುಬ ಜಾತಿ ಜಣಗಣತಿ ಬಿಡುಗಡೆ ‌ಮಾಡುವಂತೆ ಆಗ್ರಹಿಸಿ 200ಕ್ಕೂ ಹೆಚ್ಚು ಕುರುಬ ಮುಖಂಡರು, ಸಾವಿರಾರು ಕುರುಬ ಸಮಾಜದ ಜನರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.