ETV Bharat / state

ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ.. ಕೋರ್ಟ್‌ನಿಂದ ಹೆಚ್​ಡಿಕೆಗೆ 4 ವಾರ ತಾತ್ಕಾಲಿಕ ರಿಲೀಫ್​!

author img

By

Published : Oct 1, 2019, 5:00 PM IST

ಹಲಗೇವಡೇರಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.

ಡಿನೋಟಿಫಿಕೇಷನ್ ಪ್ರಕರಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಹಲಗೇವಡೇರಹಳ್ಳಿಯಲ್ಲಿನ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಮಾಜಿ ಸಿಎಂ ಹೆಚ್‌ಡಿಕೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸುವ ಸಂಬಂಧ ಅಕ್ಟೋಬರ್ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಕುಮಾರಸ್ವಾಮಿಗೆ ಸಮನ್ಸ್ ನೀಡಿತ್ತು. ಇದನ್ನ ಪ್ರಶ್ನಿಸಿ ಹೈಕೊರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ವಿಚಾರಣೆ ಎದುರಿಸುವುದಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ರಿಲೀಫ್ ನೀಡಿದೆ. ಹಾಗೆಯೇ ಪ್ರತಿವಾದಿಗಳಿಗೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಕುಮಾರಸ್ವಾಮಿಯವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ನ ಜನಪ್ರತಿನಿಧಿ ನ್ಯಾಯಾಲಯವು ರದ್ದುಪಡಿಸಿ ವಿಚಾರಣೆಗೆ ಮುಂದಾಗಿತ್ತು. ಅಕ್ಟೋಬರ್ 4ರಂದು ಕುಮಾರಸ್ವಾಮಿಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿತ್ತು. ಅದರ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿ ವಿಚಾರಣೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಹಲಗೇವಡೇರಹಳ್ಳಿಯಲ್ಲಿನ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಮಾಜಿ ಸಿಎಂ ಹೆಚ್‌ಡಿಕೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸುವ ಸಂಬಂಧ ಅಕ್ಟೋಬರ್ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಕುಮಾರಸ್ವಾಮಿಗೆ ಸಮನ್ಸ್ ನೀಡಿತ್ತು. ಇದನ್ನ ಪ್ರಶ್ನಿಸಿ ಹೈಕೊರ್ಟ್​ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ವಿಚಾರಣೆ ಎದುರಿಸುವುದಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ರಿಲೀಫ್ ನೀಡಿದೆ. ಹಾಗೆಯೇ ಪ್ರತಿವಾದಿಗಳಿಗೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಕುಮಾರಸ್ವಾಮಿಯವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ನ ಜನಪ್ರತಿನಿಧಿ ನ್ಯಾಯಾಲಯವು ರದ್ದುಪಡಿಸಿ ವಿಚಾರಣೆಗೆ ಮುಂದಾಗಿತ್ತು. ಅಕ್ಟೋಬರ್ 4ರಂದು ಕುಮಾರಸ್ವಾಮಿಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿತ್ತು. ಅದರ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿ ವಿಚಾರಣೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Intro:ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ
ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಒಂದು ತಿಂಗಳು ತಡೆ ನೀಡಿದ ಹೈಕೋರ್ಟ್

ಬೆಂಗಳೂರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಹಲಗೇವಡೇರಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಲಯದ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಲಯ ವಿಚಾರಣೆ ನಡೆಸುವ ಸಂಬಂಧ ಅಕ್ಟೋಬರ್ ನಾಲ್ಕರಂದು ನ್ಯಾಯಲಯಕ್ಕೆ ಹಾಜರಾಗಲು ಕುಮಾರಸ್ವಾಮಿ ಗೆ ಸಮನ್ಸ್ ನೀಡಲಾಗಿತ್ತು. ಇದನ್ನ ಪ್ರಶ್ನೀಸಿ ಹೈಕೊರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕುಮಾರಸ್ವಾಮಿಗೆ ಡಿನೋಟಿ ಫಿಕೇಷನ್ ವಿಚಾರಣೆ ಎದುರಿಸುವುದಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ರೀಲಿಫ್ ನೀಡಿದೆ.

ಹಾಗೆ ಪ್ರತಿವಾದಿಗಳಿಗೆ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಕುಮಾರಸ್ವಾಮಿ ಯವರು 2006 _ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ
ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3ಎಕರೆ 34 ಗುಂಟೆ ಜಮೀನು ಅನ್ನ ಡಿನೋಟಿಫಿಕೇಶನ್ ಆರೋಪ ಎದು ರಿಸುತ್ತಿದ್ದರು. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನ ಜನಪ್ರತಿನಿಧಿ ನ್ಯಾಯಾಲಯ ರದ್ದು ಪಡಿಸಿ ವಿಚಾರಣೆಗೆ ಮುಂದಾಗಿತ್ತು.. ಅಕ್ಟೋಬರ್ 4ರಂದು ಕುಮಾರಸ್ವಾಮಿಗೆ ನ್ಯಾಯಲಯಕ್ಕೆ ಹಾಜರಾಗಲು ಸಮನ್ಸ್ ನೀಡಿತ್ತು.ಅದರ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೊಗಿ ವಿಚಾರಣೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ

Body:KN_BNG_06_HDK_7204498Conclusion:KN_BNG_06_HDK_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.