ಬೆಂಗಳೂರು: ಚೀನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಹೇಡಿತನ ಪ್ರದರ್ಶಿಸುತ್ತಿದ್ದು, ಭಾರತೀಯ ಯೋಧರಿಗೆ ಅವಮಾನ ಮಾಡುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
-
1
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021 " class="align-text-top noRightClick twitterSection" data="
ವಾಸ್ತವಿಕ ಗಡಿ ರೇಖೆಯನ್ನು ದಾಟಿ ಭಾರತದ ನೆಲಕ್ಕೆ ಕಾಲಿಟ್ಟಿರುವ ಚೀನಾ ತನ್ನ ಸೈನಿಕರನ್ನು ವಾಪಾಸ್ ಕರೆಸಿಕೊಂಡಿಲ್ಲ.
ಆದರೆ ಪ್ರಧಾನಿ ಮೋದಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ.
ಚೀನಾ ನಮ್ಮ ಭೂಮಿಯನ್ನು ಅಕ್ರಮಿಸಿಕೊಂಡು ಇಲ್ಲೇ ನೆಲೆ ನಿಂತಿದ್ದರೂ, ಮೋದಿಯವರ ಮೌನದ ಅರ್ಥ ಶರಣಾಗತಿಯೇ? pic.twitter.com/1wDS7PkzND
">1
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021
ವಾಸ್ತವಿಕ ಗಡಿ ರೇಖೆಯನ್ನು ದಾಟಿ ಭಾರತದ ನೆಲಕ್ಕೆ ಕಾಲಿಟ್ಟಿರುವ ಚೀನಾ ತನ್ನ ಸೈನಿಕರನ್ನು ವಾಪಾಸ್ ಕರೆಸಿಕೊಂಡಿಲ್ಲ.
ಆದರೆ ಪ್ರಧಾನಿ ಮೋದಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ.
ಚೀನಾ ನಮ್ಮ ಭೂಮಿಯನ್ನು ಅಕ್ರಮಿಸಿಕೊಂಡು ಇಲ್ಲೇ ನೆಲೆ ನಿಂತಿದ್ದರೂ, ಮೋದಿಯವರ ಮೌನದ ಅರ್ಥ ಶರಣಾಗತಿಯೇ? pic.twitter.com/1wDS7PkzND1
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021
ವಾಸ್ತವಿಕ ಗಡಿ ರೇಖೆಯನ್ನು ದಾಟಿ ಭಾರತದ ನೆಲಕ್ಕೆ ಕಾಲಿಟ್ಟಿರುವ ಚೀನಾ ತನ್ನ ಸೈನಿಕರನ್ನು ವಾಪಾಸ್ ಕರೆಸಿಕೊಂಡಿಲ್ಲ.
ಆದರೆ ಪ್ರಧಾನಿ ಮೋದಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ.
ಚೀನಾ ನಮ್ಮ ಭೂಮಿಯನ್ನು ಅಕ್ರಮಿಸಿಕೊಂಡು ಇಲ್ಲೇ ನೆಲೆ ನಿಂತಿದ್ದರೂ, ಮೋದಿಯವರ ಮೌನದ ಅರ್ಥ ಶರಣಾಗತಿಯೇ? pic.twitter.com/1wDS7PkzND
ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಾಸ್ತವಿಕ ಗಡಿ ರೇಖೆಯನ್ನು ದಾಟಿ ಭಾರತದ ನೆಲಕ್ಕೆ ಕಾಲಿಟ್ಟಿರುವ ಚೀನಾ, ತನ್ನ ಸೈನಿಕರನ್ನು ವಾಪಸ್ ಕರೆಸಿಕೊಂಡಿಲ್ಲ. ಆದರೆ, ಪ್ರಧಾನಿ ಮೋದಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ. ಚೀನಾ ನಮ್ಮ ಭೂಮಿಯನ್ನು ಅಕ್ರಮಿಸಿಕೊಂಡು ಇಲ್ಲೇ ನೆಲೆ ನಿಂತಿದ್ದರೂ, ಮೋದಿಯವರ ಮೌನದ ಅರ್ಥ ಶರಣಾಗತಿಯೇ? ಎಂದಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಬಿದ್ದಿದ್ದ ಕನ್ನಡ ಬಾವುಟಗಳು.. ಹೋರಾಟಗಾರರ ಆಕ್ರೋಶ
-
2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021 " class="align-text-top noRightClick twitterSection" data="
ಚೀನಾದ ಜೊತೆಗಿನ ಸಂಘರ್ಷದಲ್ಲಿ ಭಾರತದ 20 ಹೆಮ್ಮೆಯ ಯೋಧರು ಹುತಾತ್ಮರಾಗಿದ್ದಾರೆ. ಆದರೆ ಮೋದಿ ಸರ್ಕಾರ ಚೀನಾದ ಎದುರು ಹೇಡಿತನ ಪ್ರದರ್ಶಿಸಿ ಹುತಾತ್ಮ ಯೋಧರಿಗೆ ಅವಮಾನ ಮಾಡುತ್ತಿದೆ.
ಶತ್ರು ತನ್ನ ಬಾಗಿಲು ದಾಟಿ ಒಳ ಬಂದಿದ್ದರೂ ಮೋದಿಯವರಿಗೆ ದೇಶದ ಚಿಂತೆಯಿಲ್ಲ.
ದೇಶ ರಕ್ಷಣೆಗಿಂತ ಚುನಾವಣಾ ಪ್ರಚಾರವೇ ಮೋದಿಯವರಿಗೆ ಮುಖ್ಯವಾದಂತಿದೆ.
">2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021
ಚೀನಾದ ಜೊತೆಗಿನ ಸಂಘರ್ಷದಲ್ಲಿ ಭಾರತದ 20 ಹೆಮ್ಮೆಯ ಯೋಧರು ಹುತಾತ್ಮರಾಗಿದ್ದಾರೆ. ಆದರೆ ಮೋದಿ ಸರ್ಕಾರ ಚೀನಾದ ಎದುರು ಹೇಡಿತನ ಪ್ರದರ್ಶಿಸಿ ಹುತಾತ್ಮ ಯೋಧರಿಗೆ ಅವಮಾನ ಮಾಡುತ್ತಿದೆ.
ಶತ್ರು ತನ್ನ ಬಾಗಿಲು ದಾಟಿ ಒಳ ಬಂದಿದ್ದರೂ ಮೋದಿಯವರಿಗೆ ದೇಶದ ಚಿಂತೆಯಿಲ್ಲ.
ದೇಶ ರಕ್ಷಣೆಗಿಂತ ಚುನಾವಣಾ ಪ್ರಚಾರವೇ ಮೋದಿಯವರಿಗೆ ಮುಖ್ಯವಾದಂತಿದೆ.2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 10, 2021
ಚೀನಾದ ಜೊತೆಗಿನ ಸಂಘರ್ಷದಲ್ಲಿ ಭಾರತದ 20 ಹೆಮ್ಮೆಯ ಯೋಧರು ಹುತಾತ್ಮರಾಗಿದ್ದಾರೆ. ಆದರೆ ಮೋದಿ ಸರ್ಕಾರ ಚೀನಾದ ಎದುರು ಹೇಡಿತನ ಪ್ರದರ್ಶಿಸಿ ಹುತಾತ್ಮ ಯೋಧರಿಗೆ ಅವಮಾನ ಮಾಡುತ್ತಿದೆ.
ಶತ್ರು ತನ್ನ ಬಾಗಿಲು ದಾಟಿ ಒಳ ಬಂದಿದ್ದರೂ ಮೋದಿಯವರಿಗೆ ದೇಶದ ಚಿಂತೆಯಿಲ್ಲ.
ದೇಶ ರಕ್ಷಣೆಗಿಂತ ಚುನಾವಣಾ ಪ್ರಚಾರವೇ ಮೋದಿಯವರಿಗೆ ಮುಖ್ಯವಾದಂತಿದೆ.
ಚೀನಾದ ಜೊತೆಗಿನ ಸಂಘರ್ಷದಲ್ಲಿ ಭಾರತದ 20 ಹೆಮ್ಮೆಯ ಯೋಧರು ಹುತಾತ್ಮರಾಗಿದ್ದಾರೆ. ಆದರೆ, ಮೋದಿ ಸರ್ಕಾರ ಚೀನಾದ ಎದುರು ಹೇಡಿತನ ಪ್ರದರ್ಶಿಸಿ ಹುತಾತ್ಮ ಯೋಧರಿಗೆ ಅವಮಾನ ಮಾಡುತ್ತಿದೆ. ಶತ್ರು ತನ್ನ ಬಾಗಿಲು ದಾಟಿ ಒಳ ಬಂದಿದ್ದರೂ ಮೋದಿಯವರಿಗೆ ದೇಶದ ಚಿಂತೆಯಿಲ್ಲ. ದೇಶ ರಕ್ಷಣೆಗಿಂತ ಚುನಾವಣಾ ಪ್ರಚಾರವೇ ಮೋದಿಯವರಿಗೆ ಮುಖ್ಯವಾದಂತಿದೆ ಎಂದಿದ್ದಾರೆ.