ETV Bharat / state

ಕುಂದಗೋಳ ಬಂಡಾಯ ಥಂಡಾಯ.. ನಾನೂ ಅಲ್ಲಿಗೆ ಹೋಗಿ ಪ್ರಚಾರ ಮಾಡುವೆ- ಡಿಸಿಎಂ ಪರಮೇಶ್ವರ್ - undefined

ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಹಾಗೂ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಅದನ್ನೆಲ್ಲ ಸರಿ ಮಾಡಿದ್ದಾರೆ. ಕುಂದಗೋಳದಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ ಎಂದು ಡಿಸಿಎಂ ಡಾ. ಜಿ.ಪರಮೇಶ್ವರ್ ಹೇಳಿದರು.

ಡಿಸಿಎಂ ಜಿ ಪರಮೇಶ್ವರ್
author img

By

Published : May 4, 2019, 3:05 PM IST

ಬೆಂಗಳೂರು: ಕುಂದಗೋಳ ಕ್ಷೇತ್ರದಲ್ಲಿ ಅಸಮಾಧಾನ ಈಗ ಇಲ್ಲ ಎಂದು ಡಿಸಿಎಂ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಹಾಗೂ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಅದನ್ನೆಲ್ಲ ಸರಿ ಮಾಡಿದ್ದಾರೆ. ಕುಂದಗೋಳದಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾನು ಕೂಡ ಹುಬ್ಬಳ್ಳಿ ಸಭೆಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

ಡಿಸಿಎಂ ಜಿ ಪರಮೇಶ್ವರ್

ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ವಿರುದ್ಧ ಕ್ರಮ ಕೈಗೊಳ್ಳದ ವಿಚಾರ :

ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ಬಗ್ಗೆ ಅವರು ತೀರ್ಮಾನ ಮಾಡಿದ್ದಾರೆ. ಸಾಧಕ ಬಾಧಕಗಳನ್ನ ನೋಡಿ, ಅವರನ್ನು ಕರೆದು ತೀರ್ಮಾನಿಸುತ್ತಾರೆ. ಇದೆಲ್ಲ ಅವರಿಗೆ ಬಿಟ್ಟದ್ದು. ಮೈತ್ರಿ ಸರ್ಕಾರದ ಮೇಲೆ ಈ ಬೆಳವಣಿಗೆ ಪರಿಣಾಮ ಬೀರಲ್ಲ. ಇದು ಸರ್ಕಾರದಲ್ಲಿ ಬಿರುಕು ಸೃಷ್ಟಿಸಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಕುಂದಗೋಳ ಕ್ಷೇತ್ರದಲ್ಲಿ ಅಸಮಾಧಾನ ಈಗ ಇಲ್ಲ ಎಂದು ಡಿಸಿಎಂ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಹಾಗೂ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಅದನ್ನೆಲ್ಲ ಸರಿ ಮಾಡಿದ್ದಾರೆ. ಕುಂದಗೋಳದಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾನು ಕೂಡ ಹುಬ್ಬಳ್ಳಿ ಸಭೆಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

ಡಿಸಿಎಂ ಜಿ ಪರಮೇಶ್ವರ್

ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ವಿರುದ್ಧ ಕ್ರಮ ಕೈಗೊಳ್ಳದ ವಿಚಾರ :

ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ಬಗ್ಗೆ ಅವರು ತೀರ್ಮಾನ ಮಾಡಿದ್ದಾರೆ. ಸಾಧಕ ಬಾಧಕಗಳನ್ನ ನೋಡಿ, ಅವರನ್ನು ಕರೆದು ತೀರ್ಮಾನಿಸುತ್ತಾರೆ. ಇದೆಲ್ಲ ಅವರಿಗೆ ಬಿಟ್ಟದ್ದು. ಮೈತ್ರಿ ಸರ್ಕಾರದ ಮೇಲೆ ಈ ಬೆಳವಣಿಗೆ ಪರಿಣಾಮ ಬೀರಲ್ಲ. ಇದು ಸರ್ಕಾರದಲ್ಲಿ ಬಿರುಕು ಸೃಷ್ಟಿಸಲ್ಲ ಎಂದು ಸ್ಪಷ್ಟಪಡಿಸಿದರು.

Intro:newsBody:ಕುಂದಗೋಳ ಕ್ಷೇತ್ರದಲ್ಲಿ ಅಸಮಾಧಾನ ಈಗ ಇಲ್ಲ: ಪರಮೇಶ್ವರ್



ಬೆಂಗಳೂರು: ಕುಂದಗೋಳ ಕ್ಷೇತ್ರದಲ್ಲಿ ಅಸಮಾಧಾನ ಈಗ ಇಲ್ಲ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಹಾಗೂ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅದನ್ನೆಲ್ಲ ಸರಿ ಮಾಡಿದ್ದಾರೆ. ಕುಂದಗೋಳದಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾನು ಕೂಡ ಹುಬ್ಬಳ್ಳಿ ಸಭೆಗೆ ಹೋಗುತ್ತಿದ್ದೇನೆ ಎಂದು ವಿವರಿಸಿದ್ದಾರೆ.

ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ವಿರುದ್ಧ ಕ್ರಮ ಕೈಗೊಳ್ಳದ ವಿಚಾರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ಬಗ್ಗೆ ಅವರು ತೀರ್ಮಾನ ಮಾಡಿದ್ದಾರೆ. ಸಾಧಕ ಬಾಧಕಗಳನ್ನ ನೋಡಿ, ಅವರನ್ನು ಕರೆದು ತೀರ್ಮಾನಿಸುತ್ತಾರೆ. ಇದೆಲ್ಲ ಅವರಿಗೆ ಬಿಟ್ಟದ್ದು ಎಂದಿದ್ದಾರೆ.

ಮೈತ್ರಿ ಸರ್ಕಾರದ ಮೇಲೆ ಈ ಬೆಳವಣಿಗೆ ಪರಿಣಾಮ ಬೀರಲ್ಲ. ಇದು ಸರ್ಕಾರದಲ್ಲಿ ಬಿರುಕು ಸೃಷ್ಟಿಸಲ್ಲ ಎಂದು ಕೂಡ ಇದೇ ಸಂದರ್ಭ ಅವರು ಸ್ಪಷ್ಟಪಡಿಸಿದ್ದಾರೆ.

Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.