ETV Bharat / state

ವೈಕುಂಠ ಏಕಾದಶಿ ನಿಮಿತ್ತ ವಿವಿಧ ದೇವಾಲಯಗಳಿಗೆ ಡಿಕೆಶಿ ಭೇಟಿ; ವಿಶೇಷ ಪೂಜೆ

author img

By

Published : Dec 25, 2020, 6:01 PM IST

ವೈಕುಂಠ ಏಕಾದಶಿ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಜತೆ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದಾದ ಬಳಿಕ ನಗರದ ಮಹಾಲಕ್ಷ್ಮಿಪುರದ ಇಸ್ಕಾನ್ ಕೃಷ್ಣ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.

Dk shivakumar visit various temples due to the Vaikuntha Ekadashi
ವೈಕುಂಠ ಏಕಾದಶಿ ಪ್ರಯುಕ್ತ ವಿವಿಧ ದೇವಾಲಯಗಳಿಗೆ ಡಿಕೆಶಿ ಭೇಟಿ

ಬೆಂಗಳೂರು: ವೈಕುಂಠ ಏಕಾದಶಿ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ವೈಕುಂಠ ಏಕಾದಶಿ ಪ್ರಯುಕ್ತ ವಿವಿಧ ದೇವಾಲಯಗಳಿಗೆ ಡಿಕೆಶಿ ಭೇಟಿ

ಇಂದು ಬೆಳಗ್ಗೆ ಪತ್ನಿ ಉಷಾ ಶಿವಕುಮಾರ್ ಜತೆ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದಾದ ಬಳಿಕ ಬೆಂಗಳೂರಿನ ಮಹಾಲಕ್ಷ್ಮಿಪುರದ ಇಸ್ಕಾನ್ ಕೃಷ್ಣ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.

Dk shivakumar visit various temples due to the Vaikuntha Ekadashi
ಇಸ್ಕಾನ್ ನ ಮಾಧವ ಹರಿದಾಸ್, ನವೀನ್ ನೀರದ್ ದಾಸ್ ಜತೆ ಡಿಕೆಶಿ

ಓದಿ: ಕೇಂದ್ರ-ರಾಜ್ಯ ಸರ್ಕಾರಗಳು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿವೆ: ವೈ.ಎಸ್.ವಿ.ದತ್ತಾ

ಇಸ್ಕಾನ್​​​​ನ ಮಾಧವ ಹರಿದಾಸ್, ನವೀನ್ ನೀರದ್ ದಾಸ್ ಅವರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಕೂಡ ಈ ಎರಡು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದರು.

ಬೆಂಗಳೂರು: ವೈಕುಂಠ ಏಕಾದಶಿ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ವೈಕುಂಠ ಏಕಾದಶಿ ಪ್ರಯುಕ್ತ ವಿವಿಧ ದೇವಾಲಯಗಳಿಗೆ ಡಿಕೆಶಿ ಭೇಟಿ

ಇಂದು ಬೆಳಗ್ಗೆ ಪತ್ನಿ ಉಷಾ ಶಿವಕುಮಾರ್ ಜತೆ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದಾದ ಬಳಿಕ ಬೆಂಗಳೂರಿನ ಮಹಾಲಕ್ಷ್ಮಿಪುರದ ಇಸ್ಕಾನ್ ಕೃಷ್ಣ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.

Dk shivakumar visit various temples due to the Vaikuntha Ekadashi
ಇಸ್ಕಾನ್ ನ ಮಾಧವ ಹರಿದಾಸ್, ನವೀನ್ ನೀರದ್ ದಾಸ್ ಜತೆ ಡಿಕೆಶಿ

ಓದಿ: ಕೇಂದ್ರ-ರಾಜ್ಯ ಸರ್ಕಾರಗಳು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿವೆ: ವೈ.ಎಸ್.ವಿ.ದತ್ತಾ

ಇಸ್ಕಾನ್​​​​ನ ಮಾಧವ ಹರಿದಾಸ್, ನವೀನ್ ನೀರದ್ ದಾಸ್ ಅವರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಕೂಡ ಈ ಎರಡು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.