ETV Bharat / state

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಲು ನಾವು ಬಿಡಲ್ಲ: ಡಿ.ಕೆ.ಶಿವಕುಮಾರ್​

author img

By

Published : Jun 8, 2020, 11:42 PM IST

ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬೆಸುಗೆ ಇಂದು ನಿನ್ನೆಯದಲ್ಲ. ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಕ್ರಮ ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಹಾಗೂ ಆನ್​ಲೈನ್​ ಶಿಕ್ಷಣ ನೀಡುವ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

  • ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬಾಂಧವ್ಯದ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ.

    — DK Shivakumar (@DKShivakumar) June 8, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ.

  • ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ?
    ಹಾಗಿದ್ದರೆ ಮೊದಲು ಹಳ್ಳಿ ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ.

    — DK Shivakumar (@DKShivakumar) June 8, 2020 " class="align-text-top noRightClick twitterSection" data=" ">

ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ? ಹಾಗಿದ್ದರೆ ಮೊದಲು ಹಳ್ಳಿ-ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು: ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಹಾಗೂ ಆನ್​ಲೈನ್​ ಶಿಕ್ಷಣ ನೀಡುವ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

  • ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬಾಂಧವ್ಯದ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ.

    — DK Shivakumar (@DKShivakumar) June 8, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ.

  • ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ?
    ಹಾಗಿದ್ದರೆ ಮೊದಲು ಹಳ್ಳಿ ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ.

    — DK Shivakumar (@DKShivakumar) June 8, 2020 " class="align-text-top noRightClick twitterSection" data=" ">

ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ? ಹಾಗಿದ್ದರೆ ಮೊದಲು ಹಳ್ಳಿ-ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.