ETV Bharat / state

ವರನಟ ಡಾ ರಾಜ್​ ಪುತ್ಥಳಿ ಮಂಟಪ ಧ್ವಂಸ: ಅಭಿಮಾನಿಗಳ ಆಕ್ರೋಶ

author img

By

Published : Feb 13, 2021, 4:28 AM IST

ಡಾ. ರಾಜ್​ಕುಮಾರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.

Dr Rajkumar's Statue stage
Dr Rajkumar's Statue stage

ಬೆಂಗಳೂರು: ಕನ್ನಡದ ವರನಟ ಡಾ. ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ.

ಡಾ. ರಾಜ್​ಕುಮಾರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.

ವರನಟ ಡಾ ರಾಜ್​ ಪುತ್ಥಳಿ ಮಂಟಪ ಧ್ವಂಸ

ಅಣ್ಣವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು ಬಿಬಿಎಂಪಿಯಿಂದ ಜಾಗ ಪಡೆದು ಪುತ್ಥಳಿ ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು. ನಿನ್ನೆ ಏಕಾಏಕಿ ಪುತ್ಥಳಿ ನಿರ್ಮಾಣ ಸ್ಥಳ ಧ್ವಂಸ ಮಾಡಲಾಗಿದೆ.

ಬೆಂಗಳೂರು: ಕನ್ನಡದ ವರನಟ ಡಾ. ರಾಜ್​ಕುಮಾರ್​ ಅವರ​​ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ‌ಕ್ಯಾಂಟೀನ್ ಬಳಿ ನಡೆದಿದೆ.

ಡಾ. ರಾಜ್​ಕುಮಾರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.

ವರನಟ ಡಾ ರಾಜ್​ ಪುತ್ಥಳಿ ಮಂಟಪ ಧ್ವಂಸ

ಅಣ್ಣವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಸ್ಥಳೀಯರು ಬಿಬಿಎಂಪಿಯಿಂದ ಜಾಗ ಪಡೆದು ಪುತ್ಥಳಿ ಇಡುವ ಮಂಟಪದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಡಾ.ರಾಜ್​ ಪುತ್ಥಳಿ ಸ್ಥಾಪನೆಯ ಕಾಮಗಾರಿ ಕೆಲಸ ಸಹ ಬಹುತೇಕ ಮುಗಿದಿತ್ತು. ನಿನ್ನೆ ಏಕಾಏಕಿ ಪುತ್ಥಳಿ ನಿರ್ಮಾಣ ಸ್ಥಳ ಧ್ವಂಸ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.