ETV Bharat / state

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್‌ ಕಿರುಕುಳ ನೀಡಿದ್ದಕ್ಕೆ ಪುರಾವೆ ಇಲ್ಲ, ಸಿಬಿಐ ಬಿ ರಿಪೋರ್ಟ್ - DYSP Ganapathi Suicide Case Clean Chit to K J George from the CBI

ಡಿವೈಎಸ್ಪಿ ಎಂ.ಕೆ. ಗಣಪತಿ ಅವರಿಗೆ ಮಾಜಿ ಸಚಿವ ಜಾರ್ಜ್ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಯಾವುದೇ ಪುರಾವೆಗಳು ಇಲ್ಲವೆಂದು ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ.

ಕೆ.ಜೆ ಜಾರ್ಜ್​ಗೆ ಸಿಬಿಐ ಕ್ಲೀನ್ ಚಿಟ್​
author img

By

Published : Nov 21, 2019, 10:09 AM IST

ಬೆಂಗಳೂರು: ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್​ಗೆ ಸಿಬಿಐ ಕ್ಲೀನ್ ಚಿಟ್ ನೀಡಿರುವ ಸಂಗತಿ ಬಯಲಾಗಿದೆ.

ಡಿವೈಎಸ್ಪಿ ಎಂ.ಕೆ. ಗಣಪತಿಯವರಿಗೆ ಮಾಜಿ ಸಚಿವ ಜಾರ್ಜ್ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

2017 ರಲ್ಲಿ ಮಡಿಕೇರಿಯ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಡಿವೈಸ್ಪಿ ಗಣಪತಿ, ಆತ್ಮಹತ್ಯೆಗೆ ಮುನ್ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನನಗೆ ಕಿರುಕುಳ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಪ್ರಕರಣದ ಬಗ್ಗೆ ಸ್ಥಳೀಯ ಠಾಣೆಯಲ್ಲಿ ತನಿಖೆ ನಡೆದು ನಂತರ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಗಣಪತಿ ಕುಟುಂಬದವರು ಪ್ರಕರಣವನ್ನು ಸಿಬಿಐ ತನಖೆಗೆ ವಹಿಸಲು ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ನಂತರ ಸುಪ್ರೀಕೋರ್ಟ್ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಇದೀಗ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮೃತ ಡಿವೈಎಸ್ಪಿ ಗಣಪತಿಯವರಿಗೆ ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪುರಾವೆಗಳಿಲ್ಲ ಎಂದು ಹೇಳಿದೆ.

ಬೆಂಗಳೂರು: ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್​ಗೆ ಸಿಬಿಐ ಕ್ಲೀನ್ ಚಿಟ್ ನೀಡಿರುವ ಸಂಗತಿ ಬಯಲಾಗಿದೆ.

ಡಿವೈಎಸ್ಪಿ ಎಂ.ಕೆ. ಗಣಪತಿಯವರಿಗೆ ಮಾಜಿ ಸಚಿವ ಜಾರ್ಜ್ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

2017 ರಲ್ಲಿ ಮಡಿಕೇರಿಯ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಡಿವೈಸ್ಪಿ ಗಣಪತಿ, ಆತ್ಮಹತ್ಯೆಗೆ ಮುನ್ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನನಗೆ ಕಿರುಕುಳ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಪ್ರಕರಣದ ಬಗ್ಗೆ ಸ್ಥಳೀಯ ಠಾಣೆಯಲ್ಲಿ ತನಿಖೆ ನಡೆದು ನಂತರ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಗಣಪತಿ ಕುಟುಂಬದವರು ಪ್ರಕರಣವನ್ನು ಸಿಬಿಐ ತನಖೆಗೆ ವಹಿಸಲು ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ನಂತರ ಸುಪ್ರೀಕೋರ್ಟ್ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಇದೀಗ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮೃತ ಡಿವೈಎಸ್ಪಿ ಗಣಪತಿಯವರಿಗೆ ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪುರಾವೆಗಳಿಲ್ಲ ಎಂದು ಹೇಳಿದೆ.

Intro:ಜಾರ್ಜ್ ವಿರುದ್ದದ ಆರೋಪಕ್ಕೆ ಯಾವುದೇ ಸಾಕ್ಷಾಧಾರವಿಲ್ಲ

Files balsi
ಭಾರಿ ಕೋಲಾಹಲಾ ಸೃಷ್ಟಿ ಮಾಡಿದ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಡಿವೈಎಸ್ಪಿ ಗಣಪತಿಯವರಿಗೆ ಮಾಜಿ ಸಚಿವ ಜಾರ್ಜ್ ಅವರು ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಯಾವುದೇ ಪುರಾವೆಗಳು ಇಲ್ಲಾವೆಂದು ನ್ಯಾಯಲಯಕ್ಕೆ ಸಿಬಿಐ ರಿಪೋರ್ಟ್ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

2017 ರಲ್ಲಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ DYSP ಗಣಪತಿ ಆತ್ಮಹತ್ಯೆಗೆ ಮುನ್ನ ಕೆ.ಜೆ ಜಾರ್ಜ್, ಐಪಿಎಸ್ ಪ್ರಣಬ್ ಮೊಹಂತಿ ಅವರ ಹೆಸರುಗಳನ್ನ ಪ್ರಸ್ತಾಪ ಮಾಡಿದ್ರು. ಹೀಗಾಗಿ ಪ್ರಕರಣ ಸ್ಥಳೀಯ ಠಾಣೆಯಲ್ಲಿ ತನಿಖೆ ನಡೆದು ನಂತ್ರ ಸಿಐಡಿಗೆ ವರ್ಗಾವಣೆಯಾಗಿತ್ತು. ಗಂಭೀರತೆ ಅರಿತು ಗಣಪತಿ ಕುಟುಂಬ ಸಿಬಿಐ ನೀಡಲು ಆಗ್ರಹ ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ನಂತ್ರ ಸುಪ್ರೀಕೋರ್ಟ್ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಆದರೆ. ಇದೀಗ ಜಾರ್ಜ್ ಹಾಗು ಐಪಿಎಸ್ ಅಧಿಕಾರಿ ಕಿರುಕುಳ ಮಾಡಿದ್ದಾರೆಂಬ ಆರೋಪಕ್ಕೆ ಪುರಾವೆಗಳಿಲ್ಲ ಎಂದು ತಿಳಿದು ಬಂದಿದೆ.

ರೀಪೋರ್ಟ್ ನಲ್ಲಿ ಏನಿದೆ.

ಡಿವೈಎಸ್ಪಿ ಗಣಪತಿ ಮಾಡಿದ ಆರೋಪಕ್ಕು ಮಾಜಿ ಸಚಿವ ಜಾರ್ಜ್‌ ಗು ಸಂಬಂಧವಿಲ್ಲ. ಯಾಕಂದ್ರೆ 2008ರಲ್ಲಿ ಗಣಪತಿ ಅಧಿಕಾರದಲ್ಲಿದ್ದಾಗ ಕಿರುಕುಳ ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ. ಆದರೆ ಗಣಪತಿಯವರು ಕರ್ತವ್ಯದಲ್ಲಿದಾಗ ಹಲವಾರು ತಪ್ಪುಗಳನ್ನ ಮಾಡಿದ್ದಾರೆ. ಹೀಗಾಗಿ ಆಗಿನ ಸರ್ಕಾರ ಹಾಗೆ ಗಣಪತಿ ಹಿರಿಯ ಅಧಿಕಾರಿ ಶಿಸ್ತು ಕ್ರಮ ಕೈಗೊಂಡಿದ್ದಾರೆಂದು ಉಲ್ಲೇಖಿಸಿದ್ದಾರೆ
Body:KN_bNG_01_GANPTHI_7204498Conclusion:KN_bNG_01_GANPTHI_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.