ETV Bharat / state

ಎಂಟು ವರ್ಷಗಳ ಪೊಲೀಸ್ ಸೇವೆ ಹೆಮ್ಮೆ ತಂದಿದೆ; ಮತ್ತಷ್ಟು ಸವಾಲು ಸ್ವೀಕರಿಸಲು ಸಿದ್ಧ ಎಂದ ಅಣ್ಣಾಮಲೈ!

author img

By

Published : Oct 17, 2019, 6:14 PM IST

ದೇಶ ಹಾಗೂ ನಿಮ್ಮೆಲ್ಲರ ಸೇವೆ ಮಾಡಿರುವುದು ಹೆಮ್ಮೆಯ ಸಂಗತಿ. ಭವಿಷ್ಯದ ದೃಷ್ಟಿಯಿಂದ ನಾನು ಮತ್ತಷ್ಟು ಸವಾಲುಗಳನ್ನ ಸ್ವೀಕರಿಸಲು ಸಿದ್ಧನಾಗಿದ್ದೇನೆಂದು ಅಣ್ಣಾಮಲೈ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಎಂಟು ವರ್ಷಗಳ ಪೊಲೀಸ್ ಸೇವೆ ಹೆಮ್ಮೆ ತಂದಿದೆ: ಅಣ್ಣಾಮಲೈ

ಬೆಂಗಳೂರು: ವೈಯಕ್ತಿಕ ಕಾರಣಕ್ಕಾಗಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕಾರವಾಗುತ್ತಿದ್ದಂತೆ ಇದೇ ಮೊದಲ ಬಾರಿಗೆ ಕೆ.ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.

  • I personally have the highest respect for all our Indian Civil Services and they truly are the pillars that hold our nation together. But, I felt I needed a new set of challenges that are more basic, raw and developmental that will keep me energized for the foreseeable future.

    — K.Annamalai (@annamalai_k) October 17, 2019 " class="align-text-top noRightClick twitterSection" data=" ">

ಎಂಟು ವರ್ಷಗಳ ನಾಗರಿಕ ಸೇವೆಯಿಂದ ಅಧಿಕೃತವಾಗಿ ನಿವೃತ್ತನಾಗಿದ್ದೇನೆ. ದೇಶ ಹಾಗೂ ನಿಮ್ಮೆಲ್ಲರ ಸೇವೆ ಮಾಡಿರುವುದು ಹೆಮ್ಮೆಯ ಸಂಗತಿ. ನಾಗರಿಕ ಸೇವೆಗಳ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವವಿದೆ. ಭವಿಷ್ಯದ ದೃಷ್ಟಿಯಿಂದ ನಾನು ಮತ್ತಷ್ಟು ಸವಾಲುಗಳನ್ನ ಸ್ವೀಕರಿಸಲು ಸಿದ್ಧನಾಗಿದ್ದೇನೆ ಎಂದು ತಮ್ಮ ಅಧಿಕೃತ ಟ್ವಿಟರ್​​​ನಲ್ಲಿ ಬರೆದುಕೊಂಡಿದ್ದಾರೆ.

ಈ ನಡುವೆ ಅಣ್ಣಾಮಲೈ ಆರ್​ಎಸ್ಎಸ್ ಸೇರಿಕೊಳ್ಳಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಅಣ್ಣಾಮಲೈ ಹೇಳಿಕೊಂಡಿಲ್ಲ.

ಬೆಂಗಳೂರು: ವೈಯಕ್ತಿಕ ಕಾರಣಕ್ಕಾಗಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕಾರವಾಗುತ್ತಿದ್ದಂತೆ ಇದೇ ಮೊದಲ ಬಾರಿಗೆ ಕೆ.ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.

  • I personally have the highest respect for all our Indian Civil Services and they truly are the pillars that hold our nation together. But, I felt I needed a new set of challenges that are more basic, raw and developmental that will keep me energized for the foreseeable future.

    — K.Annamalai (@annamalai_k) October 17, 2019 " class="align-text-top noRightClick twitterSection" data=" ">

ಎಂಟು ವರ್ಷಗಳ ನಾಗರಿಕ ಸೇವೆಯಿಂದ ಅಧಿಕೃತವಾಗಿ ನಿವೃತ್ತನಾಗಿದ್ದೇನೆ. ದೇಶ ಹಾಗೂ ನಿಮ್ಮೆಲ್ಲರ ಸೇವೆ ಮಾಡಿರುವುದು ಹೆಮ್ಮೆಯ ಸಂಗತಿ. ನಾಗರಿಕ ಸೇವೆಗಳ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವವಿದೆ. ಭವಿಷ್ಯದ ದೃಷ್ಟಿಯಿಂದ ನಾನು ಮತ್ತಷ್ಟು ಸವಾಲುಗಳನ್ನ ಸ್ವೀಕರಿಸಲು ಸಿದ್ಧನಾಗಿದ್ದೇನೆ ಎಂದು ತಮ್ಮ ಅಧಿಕೃತ ಟ್ವಿಟರ್​​​ನಲ್ಲಿ ಬರೆದುಕೊಂಡಿದ್ದಾರೆ.

ಈ ನಡುವೆ ಅಣ್ಣಾಮಲೈ ಆರ್​ಎಸ್ಎಸ್ ಸೇರಿಕೊಳ್ಳಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಅಣ್ಣಾಮಲೈ ಹೇಳಿಕೊಂಡಿಲ್ಲ.

Intro:Body:ಎಂಟು ವರ್ಷಗಳ ಪೊಲೀಸ್ ಸೇವೆ ಹೆಮ್ಮೆ ತಂದಿದೆ: ಅಣ್ಣಾಮಲೈ

ಬೆಂಗಳೂರು: ವೈಯಕ್ತಿಕ ಕಾರಣಕ್ಕಾಗಿ ಪೊಲೀಸ್ ಇಲಾಖೆಗೆ ರಾಜೀನಾಮೆ ಪತ್ರ ಅಂಗೀಕಾರವಾದ ಬಳಿಕ ಇದೇ ಮೊದಲ ಬಾರಿಗೆ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.
ಎಂಟು ವರ್ಷಗಳ ನಾಗರಿಕ ಸೇವೆಯಿಂದ ಅಧಿಕೃತವಾಗಿ ನಿವೃತ್ತನಾಗಿದ್ದೇನೆ. ದೇಶ ಹಾಗೂ ನಿಮ್ಮೆಲ್ಲರ ಸೇವೆ ಮಾಡಿರುವುದು ಹೆಮ್ಮೆಯ ಸಂಗತಿ. ನಾಗರಿಕ ಸೇವೆಗಳ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವವಿದೆ. ಭವಿಷ್ಯದ ದೃಷ್ಟಿಯಿಂದ ನಾನು ಮತ್ತಷ್ಟು ಸವಾಲುಗಳನ್ನ ಸ್ವೀಕರಿಸಲು ಸಿದ್ಧನಾಗಿದ್ದೇನೆ ಎಂದು ತಮ್ಮ ಅಧಿಕೃತ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ..
ಈ ನಡುವೆ ಅಣ್ಣಾಮಲೈ ಅವರು ಆರ್ ಎಸ್ ಎಸ್ ಸೇರಿಕೊಳ್ಳಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಅಣ್ಣಾಮಲೈ ಬಗ್ಗೆ ಈ ಬಗ್ಗೆ ಹೇಳಿಕೊಂಡಿಲ್ಲ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.