ETV Bharat / state

ಫಲಿತಾಂಶದಿಂದ ಕಂಗೆಟ್ಟ ಕೈ ನಾಯಕರು... ಸಿದ್ದರಾಮಯ್ಯರ ಕಾವೇರಿ ನಿವಾಸದಲ್ಲಿ ತುರ್ತು ಸಭೆ - ಸಿದ್ದರಾಮಯ್ಯ

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​​ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ
author img

By

Published : May 23, 2019, 7:23 PM IST

ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​​ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.

ಪರಮೇಶ್ವರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ಜಯಮಾಲಾ, ಶಾಸಕ ಸೋಮಶೇಖರ್, ಬೈರತಿ ಬಸವರಾಜ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ, ಈ ಸೋಲನ್ನು ಒಟ್ಟಾಗಿ ಹೇಗೆ ಸಮರ್ಥಿಸಿಕೋಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​​ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.

ಪರಮೇಶ್ವರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ಜಯಮಾಲಾ, ಶಾಸಕ ಸೋಮಶೇಖರ್, ಬೈರತಿ ಬಸವರಾಜ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ, ಈ ಸೋಲನ್ನು ಒಟ್ಟಾಗಿ ಹೇಗೆ ಸಮರ್ಥಿಸಿಕೋಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

Intro:Body:ಫಲಿತಾಂಶದಿಂದ ಕಂಗೆಟ್ಟ ಕೈ ನಾಯಕರ ಸಭೆ ಆರಂಭ

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಪರಮೇಶ್ವರ್ ,ದಿನೇಶ್ ಗುಂಡೂರಾವ್ ,ಜಮೀರ್ ಅಹಮದ್ ,ಕೆ ಜೆ ಜಾರ್ಜ್ ,ಜಯಮಾಲಾ , ಶಾಸಕ ಸೋಮಶೇಖರ್ ,ಬೈರತಿ ಬಸವರಾಜ್ ಭಾಗಿ.
ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಅಲ್ಲದೇ, ಈ ಸೋಲನ್ನು ಒಟ್ಟಾಗಿ ಹೇಗೆ ಸಂರ್ಥಿಸಿಜೋಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.