ನವದೆಹಲಿ/ಬೆಂಗಳೂರು: ಬೆಂಗಳೂರಿನ ಪೀಣ್ಯ ಇಎಸ್ಐಸಿ ಆಸ್ಪತ್ರೆಯ ಸಹಾಯಕ ಹಾಗೂ ಇತರರ ವಿರುದ್ಧ ಹಣ ದುರುಪಯೋಗ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಇದರ ಸಂಬಂಧ ಇಂದು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಎಸ್ಐಸಿ ಆಸ್ಪತ್ರೆಯಲ್ಲಿ ಹಣ ದುರುಪಯೋಗ: ಬೆಂಗಳೂರು, ಹುಬ್ಬಳ್ಳಿಯಲ್ಲಿ ಸಿಬಿಐ ದಾಳಿ
ಪೀಣ್ಯ ಇಎಸ್ಐಸಿ ಆಸ್ಪತ್ರೆಯ ಸಹಾಯಕ ಹಾಗೂ ಇತರರ ವಿರುದ್ಧ 96.44 ಲಕ್ಷ ರೂ. ಹಣ ದುರುಪಯೋಗ ಸಂಬಂಧ ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ.
![ಇಎಸ್ಐಸಿ ಆಸ್ಪತ್ರೆಯಲ್ಲಿ ಹಣ ದುರುಪಯೋಗ: ಬೆಂಗಳೂರು, ಹುಬ್ಬಳ್ಳಿಯಲ್ಲಿ ಸಿಬಿಐ ದಾಳಿ ESIC scam: CBI raids in Hubballi, Bengaluru](https://etvbharatimages.akamaized.net/etvbharat/prod-images/768-512-16056985-thumbnail-3x2-ran.jpg?imwidth=3840)
96.44 ಲಕ್ಷ ರೂಪಾಯಿಗಳ ದುರುಪಯೋಗ ಕುರಿತಂತೆ ಸಿಬಿಐಗೆ ಇಎಸ್ಐಸಿ ಇಲಾಖೆ ದೂರು ಸಲ್ಲಿಸಿದೆ. ಈ ದೂರಿನ ಆಧಾರದ ಮೇಲೆ ಎರಡು ನಗರಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ
ನವದೆಹಲಿ/ಬೆಂಗಳೂರು: ಬೆಂಗಳೂರಿನ ಪೀಣ್ಯ ಇಎಸ್ಐಸಿ ಆಸ್ಪತ್ರೆಯ ಸಹಾಯಕ ಹಾಗೂ ಇತರರ ವಿರುದ್ಧ ಹಣ ದುರುಪಯೋಗ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಇದರ ಸಂಬಂಧ ಇಂದು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
96.44 ಲಕ್ಷ ರೂಪಾಯಿಗಳ ದುರುಪಯೋಗ ಕುರಿತಂತೆ ಸಿಬಿಐಗೆ ಇಎಸ್ಐಸಿ ಇಲಾಖೆ ದೂರು ಸಲ್ಲಿಸಿದೆ. ಈ ದೂರಿನ ಆಧಾರದ ಮೇಲೆ ಎರಡು ನಗರಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ